ಶಾಸಕ ಪ್ರದೀಪ್ ಈಶ್ವರ್ ರಿಂದ ಚಿಕ್ಕಬಳ್ಳಾಪುರ ನಗರ ಪ್ರದಕ್ಷಿಣೆ
Jul 12 2024, 01:33 AM ISTಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಚಿಂತಾಮಣಿಗೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ತಂದಿದ್ದು, ಈ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭಿಸಲಿದೆ. ಅಭಿವೃದ್ಧಿಯನ್ನು ಹೇಳದೇ ಮಾಡುತ್ತಿರುವ ಸಚಿವ ಡಾ.ಎಂ.ಸಿ.ಸುಧಾಕರ್ ರವರ ಮೇಲೆ ಬುಧವಾರ ಪ್ರತಿಭಟನೆಯ ವೇಳೆ ತಲೆ ತಲೆ ಚಚ್ಚಿಕೊಂಡು ಟೀಕೆ ಮಾಡಿರುವ ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅರ್ಥಮಾಡಿಕೊಳ್ಳಬೇಕು.