• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಳ್ಳಾಪುರ: ಶೇ 96.91 ರಷ್ಟು ಮತದಾನ

Jun 04 2024, 12:30 AM IST
ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್‌ನ ಡಿ.ಟಿ.ಶ್ರೀನಿವಾಸ್, ಪಕ್ಷೇತರರಾಗಿ ವಿನೋದ್‌ ಶಿವರಾಜ್‌, ಲೋಕೇಶ್ ತಾಳಿಕಟ್ಟೆ ಸ್ಪರ್ಧಿಗಳು.

ಸ್ವಚ್ಛ ಚಿಕ್ಕಬಳ್ಳಾಪುರ ಪರಿಕಲ್ಪನೆಯ ಅಣಕ

May 19 2024, 01:47 AM IST
ಚಿಕ್ಕಬಳ್ಳಾಪುರ ತಾಲ್ಲೂಕಿನ ಬೀಡಗಾನಹಳ್ಳಿಯಿಂದ ಆರಂಭವಾಗಿ ಬಾಗೇಪಲ್ಲಿ ತಾಲ್ಲೂಕಿನ ನಂತರ ಆಂಧ್ರ ಪ್ರದೇಶದ ಗಡಿಯವರೆಗೆ ಚಾಚಿಕೊಂಡಿರುವ ಸುಮಾರು 50 ಕಿ.ಮೀ ಹೆದ್ದಾರಿ ವ್ಯಾಪ್ತಿಯ ಇಕ್ಕೆಲಗಳಲ್ಲಿ ತ್ಯಾಜ್ಯ ಸುರಿಯಲಾಗಿದ

ಚಿಕ್ಕಬಳ್ಳಾಪುರ ಜಿಲ್ಲೇಲಿ ಈ ಬಾರಿ ಮಾವು ಬಲು ದುಬಾರಿ

May 12 2024, 01:20 AM IST
ಜೂನ್ ತಿಂಗಳ ಎರಡನೇ ವಾರದಲ್ಲಿ ಮಾವು ಚಿಕ್ಕಬಳ್ಳಾಪುರದ ಮಾರುಕಟ್ಟೆ ಪ್ರವೇಶಿಸುತ್ತದೆ. ಅಲ್ಲಿವರೆಗೂ ಬಿಸಿಲು ತಾಪಮಾನ ಮತ್ತು ಕೀಟಬಾಧೆಯಿಂದ ಮಾವನ್ನು ರಕ್ಷಿಸಿಕೊಳ್ಳಲು ರೈತರು ವಿವಿಧ ಕಸರತ್ತು ಮಾಡುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಗೆ ಶೇ. 75.16 ರಷ್ಟು ಫಲಿತಾಂಶ

May 10 2024, 01:32 AM IST
ಈ ಬಾರಿ ಜಿಲ್ಲೆಯಲ್ಲಿ 15,397 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 11,572 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಈ ಪೈಕಿ 6,440 ಬಾಲಕಿಯರು, 5,132 ಬಾಲಕರು ಉತ್ತೀರ್ಣರಾಗಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದ ವಿವಿಧೆಡೆ ಅಭ್ಯರ್ಥಿ ರಕ್ಷಾ ರಾಮಯ್ಯ ಭೇಟಿ

Apr 27 2024, 02:01 AM IST
ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಕ್ಷೇತ್ರದ ವಿವಿಧೆಡೆ ಭೇಟಿ ನೀಡಿ ಮತದಾನದ ಪ್ರಕ್ರಿಯೆಯನ್ನು ಪರಿಶೀಲಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶೇ.74 ರಷ್ಟು ಮತದಾನ

Apr 27 2024, 01:21 AM IST
ಉರಿ ಬಿಸಿಲಿನ ಕಾರಣಕ್ಕೆ ಬೆಳಗ್ಗೆ ಕೆಲಕಾಲ ಮಂದಗತಿಯಲ್ಲಿ ಮತದಾನ ಸಾಗಿದ್ದು ಬಿಟ್ಟರೆ ಮಧ್ಯಾಹ್ನ ಬಳಿಕ ಮತಗಟ್ಟೆಗಳಿಗೆ ಮತದಾರರು ಹರಿದು ಬಂದು ಬಿರುಸಿನ ಮತದಾನ ನಡೆಸಿ ಉತ್ಸಾಹ ತೋರಿದ ದೃಶ್ಯಗಳು ಕಂಡು ಬಂದವು.

ಚಿಕ್ಕಬಳ್ಳಾಪುರ ಕ್ಷೇತ್ರ: ಬೆಂ.ಗ್ರಾ. ಜಿಲ್ಲೆಯಲ್ಲಿ ಶೇ.77.40 ಮತದಾನ

Apr 27 2024, 01:17 AM IST
ಒಟ್ಟು 4,44,084 ಪುರುಷರ ಪೈಕಿ 3,45,364 ಮಂದಿ, 4,54,221 ಮಹಿಳೆಯರಲ್ಲಿ 3,48,186, 143 ತೃತೀಯ ಲಿಂಗಿ ಮತದಾರರಲ್ಲಿ 55 ಜನರು ತಮ್ಮ ಹಕ್ಕು ಚಲಾಯಿಸಿದ್ದು, ಒಟ್ಟು 8,98,448 ಮತದಾರರ ಪೈಕಿ 6,93,605 ಮತದಾರರು ಮತದಾನ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸುಧಾಕರ್‌ ಪ್ರಣಾಳಿಕೆ ಬಿಡುಗಡೆ

Apr 23 2024, 01:46 AM IST
ಚಿಕ್ಕಬಳ್ಳಾಪುರಕ್ಕೆ ಸಂಬಂಧಿಸಿದ ತಮ್ಮದೇ ಆದ ಗುರಿ, ಕನಸ್ಸುಗಳ ಬಗ್ಗೆ ಎನ್‌ಡಿಎ ಅಭ್ಯರ್ಥಿ ಡಾ। ಕೆ.ಸುಧಾಕರ್‌ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಪ್ರತಿ ವರ್ಷ ರಿಪೋರ್ಟ್‌ ಕಾರ್ಡ್‌ ಬಿಡುಗಡೆ ಮಾಡುವೆ ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಇಂದು ಮೋದಿ ಸಮಾವೇಶ

Apr 20 2024, 10:43 AM IST

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಎರಡು ಕಡೆ ಪ್ರಚಾರ ನಡೆಸಲಿದ್ದು, ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: ಡಾ। ಸುಧಾಕರ್‌ ಭರವಸೆ

Apr 11 2024, 01:48 AM IST
ಮೋದಿ ಸರ್ಕಾರದಿಂದ ಬಯಲುಸೀಮೆಗೆ ಅಪಾರ ಕೊಡುಗೆ ನೀಡಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್‌ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved