• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಬ್ಬರ ಬಂಧನ: ₹6.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳ ವಶ

Sep 04 2024, 01:49 AM IST
ಜುಲೈ, ಆಗಸ್ಟ್‌ನಲ್ಲಿ ನ್ಯಾಮತಿ, ಸುರಹೊನ್ನೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ 8 ಮನೆಗಳಲ್ಲಿ ಸರಣಿ ಕಳವು ಕೃತ್ಯ ನಡೆಸಿದ್ದ ಕಳ್ಳರನ್ನು ನ್ಯಾಮತಿ ಠಾಣೆ ಪೊಲೀಸರು ಬಂಧಿಸಿ, ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಸುಹಾಸ್ ಯತಿರಾಜ್ಗೆ ಪ್ಯಾರಾ ಬ್ಯಾಡ್ಮಿಂಟನ್ ಫೈನಲ್‌ನಲ್ಲಿ ಮತ್ತೆ ಬೆಳ್ಳಿ, ಚಿನ್ನ ಕೈ ತಪ್ಪಿದ್ದು ಹೇಗೆ?

Sep 03 2024, 11:59 AM IST

ಚಿನ್ನದ ಪದಕದ ಆಕಾಂಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಸುಹಾಸ್ ಯತಿರಾಜ್ ಪ್ಯಾರಾ ಬ್ಯಾಡ್ಮಿಂಟನ್ ಫೈನಲ್‌ನಲ್ಲಿ ಫ್ರಾನ್ಸ್‌ನ ಲುಕಾಸ್ ಮಾಜುರ್ ವಿರುದ್ಧ ಸೋಲು ಅನುಭವಿಸಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.  

ಅಸಲಿ ಎಂದು ನಂಬಿಸಿ, ನಕಲಿ ಚಿನ್ನ ಮಾರಾಟ: ಓರ್ವ ಬಂಧನ

Sep 01 2024, 01:53 AM IST
ಅಸಲಿ ಚಿನ್ನ ಎಂದು ನಂಬಿಸಿ, ನಕಲಿ ಚಿನ್ನ ಮಾರಾಟ ಮಾಡುತ್ತಿದ್ದವನನ್ನು ಬೀರೂರು ಪೋಲಿಸರು ಬಂಧಿಸಿ ಆತನಿಂದ ₹2 ಲಕ್ಷ ಹಣ ವಶಪಡಿಸಿಕೊಂಡಿರುವ ಘಟನೆ ಶನಿವಾರ ನಡೆದಿದೆ.

ಜನದಟ್ಟಣೆ ಹೆಚ್ಚಿರುವ ಸ್ಥಳಗಳಲ್ಲಿ ಮಹಿಳೆಯರ ಗಮನ ಬೇರೆಡೆ ಸೆಳೆದು ಚಿನ್ನ ಕದಿತ್ತಿದ್ದ ಕಳ್ಳಿ ಸರೆ

Aug 31 2024, 01:41 AM IST
ಜಾತ್ರೆ, ಸಂತೆ, ಬಸ್‌ಗಳು ಸೇರಿದಂತೆ ಜನದಟ್ಟಣೆ ಹೆಚ್ಚಿರುವ ಸ್ಥಳಗಳಲ್ಲಿ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಖತರ್ನಾಕ್‌ ಕಳ್ಳಿಯನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಅಕ್ಕನ ಬಂಧನ! 74 ಗ್ರಾಂ ಚಿನ್ನ ಹಾಗೂ 354 ಗ್ರಾಂ ಬೆಳ್ಳಿ ಆಭರಣ ಜಪ್ತಿ

Aug 31 2024, 01:38 AM IST
ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಅಕ್ಕನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೊಡ್ಡತೋಗೂರು ನಿವಾಸಿ ಶಶಿಕಲಾ(30) ಬಂಧಿತೆ.

ಟೋಕಿಯೋದಲ್ಲಿ ಚಿನ್ನ ಗೆದ್ದಿದ್ದ ಮನೀಶ್‌ಗೆ ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ

Aug 31 2024, 01:31 AM IST
ಮನೀಶ್ ಟೋಕಿಯೋದಲ್ಲಿ ಮಿಶ್ರ ವಿಭಾಗದ 50 ಮೀ. ಪಿಸ್ತೂಲ್‌ ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದರು. ಈ ಬಾರಿ 22 ವರ್ಷದ ನರ್ವಾಲ್‌ 10 ಮೀ. ಏರ್‌ ಪಿಸ್ತೂಲ್‌(ಎಸ್‌ಎಚ್‌1) ವಿಭಾಗದಲ್ಲಿ 234.9 ಅಂಕಗಳೊಂದಿಗೆ 2ನೇ ಸ್ಥಾನ ಗಿಟ್ಟಿಸಿಕೊಂಡರು.

10ನೇ ಏಷಿಯನ್ ಟೇಕ್ವಾಂಡೋ ಸ್ಪರ್ಧೆ: ರಾಮನಗರದ ಶಾನ್ವಿಗೆ ಚಿನ್ನ, ಬೆಳ್ಳಿ

Aug 30 2024, 01:08 AM IST
ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 6ರಿಂದ 10ವರ್ಷದೊಳಗಿನ ಮಕ್ಕಳಿಗೆ ಏಷ್ಯಾ ಅಂತಾರಾಷ್ಟ್ರೀಯ ಮಟ್ಟದ 10ನೇ ವರ್ಷದ ಏಷಿಯನ್ ಐಟಿಎಫ್ ಟೇಕ್ವೆಂಡೋ ಚಾಂಪಿಯನ್ ಶಿಪ್‌ ನಲ್ಲಿ ಶಾನ್ವಿ 1ಚಿನ್ನ, 1 ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.

ಚಿನ್ನ ನೀಡಿದ ನಗರಕ್ಕೆ ತ್ಯಾಜ್ಯ ಭಾಗ್ಯ: ಖಂಡನೆ

Aug 26 2024, 01:36 AM IST
೨೦೧೩ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಂದೇ ಬೆಂಗಳೂರಿನ ತ್ಯಾಜ್ಯವನ್ನು ಕೆಜಿಎಫ್ ಪ್ರದೇಶದಲ್ಲಿ ತಂದು ಎಸೆಯಲು ಹುನ್ನಾರ ನಡೆಸಿದ್ದರು. ಅಂದು ಕರವೇ ಘಟಕ ಸೇರಿದಂತೆ ಇತರೇ ಸಂಘ ಸಂಸ್ಥೆಗಳು ಹೋರಾಟ ಮಾಡಿ ಸೆರೆ ಮನೆ ವಾಸ ಸಹ ಅನುಭವಿಸಿದ್ದರು

ಪುಣೆ ಮೂಲದ ಸ್ನೇಹಿತರ ಗುಂಪೊಂದು 25 ಕೆಜಿ ಚಿನ್ನ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ!

Aug 24 2024, 01:17 AM IST
ವಿಶ್ವದ ಅತ್ಯಂತ ಶ್ರೀಮಂತ ದೇಗುಲವಾದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಮಹಾರಾಷ್ಟ್ರ ಪುಣೆ ಮೂಲದ ಸ್ನೇಹಿತರ ಗುಂಪೊಂದು ಮೈತುಂಬಾ ಭರ್ಜರಿ 18 ಕೋಟಿ ರು.ಮೌಲ್ಯದ 25 ಕೆಜಿ ಚಿನ್ನ ಧರಿಸಿ ಬಂದು ಎಲ್ಲರ ಗಮನ ಸೆಳೆದಿದೆ.

ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಬೀಗ ಮುರಿದು ಕಳವು : ಚಿನ್ನ ಕದ್ದು ಚರಂಡಿಯಲ್ಲಿ ಬಚ್ಚಿಡುತ್ತಿದ್ದ ರೌಡಿ

Aug 17 2024, 01:46 AM IST

ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ ರೌಡಿ ಶೀಟರ್‌ ಸೇರಿ ಇಬ್ಬರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 22
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved