• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಂತ ಜ್ಯುವೆಲ್ಲರಿ ಅಂಗಡಿ ಆರಂಭಿಸುವ ಉದ್ದೇಶದಿಂದ ಕೆಲಸಕ್ಕಿದ್ದ ಮಳಿಗೆಯಲ್ಲಿ ಚಿನ್ನ ಕದ್ದ ಕೆಲಸಗಾರ!

Jul 20 2024, 01:56 AM IST
ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿ ಅಂಗಡಿಯಲ್ಲೇ ಚಿನ್ನಾಭರಣಗಳು-ಬೆಳ್ಳಿ ಸಾಮಗ್ರಿಗಳನ್ನು ಕಳವು ಮಾಡಿದ್ದ ಮಾಜಿ ಕೆಲಸಗಾರನ ಬಂಧನ.

ಲೋಕಾ ದಾಳಿಗೊಳಗಾದ 12 ಅಧಿಕಾರಿಗಳೆಲ್ಲರೂ ‘ಕುಬೇರರೇ’! ಕೇಜಿಗಟ್ಟಲೆ ಚಿನ್ನ, ಬೆಳ್ಳಿ, ಎಕರೆಗಟ್ಟಲೇ ಭೂಮಿ

Jul 20 2024, 01:48 AM IST
ಪ್ರತಿಯೊಬ್ಬರ ಬಳಿಯೂ ಕೋಟಿ ಕೋಟಿ ಅಕ್ರಮ ಆಸ್ತಿ । ಕೇಜಿಗಟ್ಟಲೆ ಚಿನ್ನ, ಬೆಳ್ಳಿ, ಎಕರೆಗಟ್ಟಲೇ ಭೂಮಿ, ದುಬಾರಿ ಮೊತ್ತದ ವಾಹನ, ವಸ್ತುಗಳು ಪತ್ತೆ

ಭ್ರಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಬಿಸಿ : ದಾಳಿ ವೇಳೆ ಪಕ್ಕದ ಮನೆಗೆ ಚಿನ್ನ ಎಸೆದರು!

Jul 20 2024, 12:46 AM IST
ಭ್ರಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳ್ಳಗೆ ಬಿಸಿ ಮುಟ್ಟಿಸಿದ್ದು, ಬೆಂಗಳೂರಿನಲ್ಲಿ ಪಕ್ಕದ ಮನೆಗೆ ಚಿನ್ನಾಭರಣ ಎಸೆದ ಬ್ಯಾಗ್‌ ವಶಕ್ಕೆ ಪಡೆದುಕೊಳ್ಳಲಾಗಿದೆ.

ರೈಲುಗಳಲ್ಲಿ ಪ್ರಯಾಣಿಕರ ಮೊಬೈಲ್‌, ಚಿನ್ನ ಕದಿಯುತ್ತಿದ್ದ ರೈಲ್ವೆ ಸಿಬ್ಬಂದಿ ಬಂಧನ

Jul 19 2024, 02:08 AM IST
ಪ್ರಯಾಣಿಕರು ರೈಲಿನಲ್ಲಿ ಮರೆತು ಹೋಗಿದ್ದ ಮೊಬೈಲ್‌, ಚಿನ್ನಾಭರಣ, ಹಣ ದೋಚುತ್ತಿದ್ದ ರೈಲ್ವೆ ಸ್ವಚ್ಛತಾ ಸಿಬ್ಬಂದಿ ಸಿಕ್ಕಿಬಿದ್ದಿದ್ದಾರೆ.

ಪಿನಾಕ್ ಸ್ಲೈಟ್ ಚಾಂಪಿಯನಶಿಪ್‌: ಪಾರ್ವತಿ ಅಂಬಲಿಗೆ ಚಿನ್ನ

Jul 17 2024, 12:53 AM IST
ಕನ್ನಡಪ್ರಭ ವಾರ್ತೆ,ತೇರದಾಳ(ರ-ಬ): ತೇರದಾಳ ನಿವಾಸಿ, ಸದ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾರ್ವತಿ ಅಂಬಲಿ ಅವರು ೨೦೨೪-೨೫ನೇ ಸಾಲಿನ ೫ನೇ ದಕ್ಷಿಣ ವಲಯ ಪಿನಾಕ್ ಸ್ಲೈಟ್ ಚಾಂಪಿಯನಶಿಪ್‌ನ ಜೂಡೋ ಕ್ರೀಡೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಹಿರಿಯರ ವಿಭಾಗದ ಕ್ರೀಡಾಕೂಟಗಳು ಪುದುಚೇರಿಯ ರಾಜೀವ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದಿದ್ದವು.

ಗ್ರಾಹಕರ ಸೋಗಿನಲ್ಲಿ 6 ಲಕ್ಷದ ಚಿನ್ನ ಕದ್ದ ಕಳ್ಳಿಯರು

Jul 16 2024, 12:38 AM IST
ಅರಕಲಗೂಡು ಪಟ್ಟಣದ ಆರ್. ಆರ್. ಗೋಲ್ಡ್ ಪ್ಯಾಲೇಸ್‌ನಲ್ಲಿ ಚಿನ್ನಾಭರಣ ಖರೀದಿಸುವ ನೆಪದಲ್ಲಿ ನಾಲ್ವರು ಮಹಿಳೆಯರು ಬುರ್ಖಾ ಧರಿಸಿ ಮಾರುವೇಷದಲ್ಲಿ ಆಗಮಿಸಿ 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಓಲೆ, ಮಾಂಗಲ್ಯ ಸರ ಕಳುವಾಗಿವೆ.

28 ಪದಕ ಬಾಚಿಕೊಂಡ ಮೈಸೂರಿನ ಜಿಎಸ್.ಎ ರುತ್ವಗೆ 6 ಚಿನ್ನ, ಚಾಂಪಿಯನ್ ಶಿಪ್

Jul 14 2024, 01:36 AM IST
ಜಿಎಸ್.ಎಯಲ್ಲಿ ತರಬೇತುದಾರ ಪವನ್ ಕುಮಾರ್ ಅವರು ಅನೇಕ ಅಂತಾರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಸ್ಪರ್ಧಿಗಳಿಗೆ ತರಬೇತಿ ನೀಡಿದ್ದು, ಕ್ರೀಡಾ ಪ್ರತಿಭೆಗಳನ್ನು ಹೊರತರುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಅತ್ತೆ ಮನೆಯಲ್ಲೇ ಚಿನ್ನ ಕದ್ದ ಅಳಿಯ

Jul 13 2024, 01:33 AM IST
ಅತ್ತೆ ಮನೆಯಲ್ಲಿ ಚಿನ್ನ ಕದ್ದ ಅಳಿಯನನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌: ಕರ್ನಾಟಕಕ್ಕೆ 18 ಚಿನ್ನ, 2 ಕಂಚು!

Jul 01 2024, 01:47 AM IST
ಈ ವಿಶೇಷ ಸಾಧನೆಗೆ ಕಾರಣರಾದ ಕುಸ್ತಿಪಟುಗಳು, ಅವರ ಕೋಚ್‌ಗಳು ಮತ್ತು ಅಧಿಕಾರಿಗಳಿಗೆ ಭಾರತೀಯರ ಕುಸ್ತಿ ಫೆಡರೇಶನ್‌ ಸಹ ಕಾರ್ಯದರ್ಶಿ ಬೆಲ್ಲಿಪ್ಪಾಡಿ ಗುಣರಂಜನ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.

ಸರಗಳ್ಳತನ: ₹40.5 ಲಕ್ಷ ಚಿನ್ನ, ₹4.2 ಲಕ್ಷ ಬೆಳ್ಳಿ ಸಾಮಗ್ರಿ ವಶ

Jun 27 2024, 01:13 AM IST
ವಿವಿಧೆಡೆ ಮನೆ, ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಖದೀಮರನ್ನು ಬಂಧಿಸಿರುವ ನಗರದ ಜಯನಗರ ಠಾಣೆ ಪೊಲೀಸರು 40.50 ಲಕ್ಷ ರು. ಬೆಲೆಯ ಚಿನ್ನಾಭರಣ ಹಾಗೂ 4.22 ಲಕ್ಷ ರು. ಮೌಲ್ಯದ ಬೆಳ್ಳಿಯ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 22
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved