• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಗ್ಗಜ ಶೂಟರ್‌ ಬೀಜಿಂಗ್‌ ಗೇಮ್ಸ್‌ ಚಿನ್ನ ವಿಜೇತ ಅಭಿನವ್‌ ಬಿಂದ್ರಾಗೆ ಒಲಿಂಪಿಕ್‌ ಆರ್ಡರ್‌ ಗೌರವ!

Jul 23 2024, 12:33 AM IST
ಭಾರತದ ದಿಗ್ಗಜ ಶೂಟರ್‌, ಬೀಜಿಂಗ್‌ ಗೇಮ್ಸ್‌ ಚಿನ್ನ ವಿಜೇತ ಅಭಿನವ್‌ ಬಿಂದ್ರಾಗೆ ಒಲಿಂಪಿಕ್‌ ಆರ್ಡರ್‌ ಗೌರವ. ಕ್ರೀಡೆಗೆ ನೀಡಿರುವ ಕೊಡುಗೆ ಪರಿಗಣಿಸಿ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಂಸ್ಥೆಯಿಂದ ಮನ್ನಣೆ.

ಸ್ವಂತ ಜ್ಯುವೆಲ್ಲರಿ ಅಂಗಡಿ ಆರಂಭಿಸುವ ಉದ್ದೇಶದಿಂದ ಕೆಲಸಕ್ಕಿದ್ದ ಮಳಿಗೆಯಲ್ಲಿ ಚಿನ್ನ ಕದ್ದ ಕೆಲಸಗಾರ!

Jul 20 2024, 01:56 AM IST
ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿ ಅಂಗಡಿಯಲ್ಲೇ ಚಿನ್ನಾಭರಣಗಳು-ಬೆಳ್ಳಿ ಸಾಮಗ್ರಿಗಳನ್ನು ಕಳವು ಮಾಡಿದ್ದ ಮಾಜಿ ಕೆಲಸಗಾರನ ಬಂಧನ.

ಲೋಕಾ ದಾಳಿಗೊಳಗಾದ 12 ಅಧಿಕಾರಿಗಳೆಲ್ಲರೂ ‘ಕುಬೇರರೇ’! ಕೇಜಿಗಟ್ಟಲೆ ಚಿನ್ನ, ಬೆಳ್ಳಿ, ಎಕರೆಗಟ್ಟಲೇ ಭೂಮಿ

Jul 20 2024, 01:48 AM IST
ಪ್ರತಿಯೊಬ್ಬರ ಬಳಿಯೂ ಕೋಟಿ ಕೋಟಿ ಅಕ್ರಮ ಆಸ್ತಿ । ಕೇಜಿಗಟ್ಟಲೆ ಚಿನ್ನ, ಬೆಳ್ಳಿ, ಎಕರೆಗಟ್ಟಲೇ ಭೂಮಿ, ದುಬಾರಿ ಮೊತ್ತದ ವಾಹನ, ವಸ್ತುಗಳು ಪತ್ತೆ

ಭ್ರಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಬಿಸಿ : ದಾಳಿ ವೇಳೆ ಪಕ್ಕದ ಮನೆಗೆ ಚಿನ್ನ ಎಸೆದರು!

Jul 20 2024, 12:46 AM IST
ಭ್ರಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳ್ಳಗೆ ಬಿಸಿ ಮುಟ್ಟಿಸಿದ್ದು, ಬೆಂಗಳೂರಿನಲ್ಲಿ ಪಕ್ಕದ ಮನೆಗೆ ಚಿನ್ನಾಭರಣ ಎಸೆದ ಬ್ಯಾಗ್‌ ವಶಕ್ಕೆ ಪಡೆದುಕೊಳ್ಳಲಾಗಿದೆ.

ರೈಲುಗಳಲ್ಲಿ ಪ್ರಯಾಣಿಕರ ಮೊಬೈಲ್‌, ಚಿನ್ನ ಕದಿಯುತ್ತಿದ್ದ ರೈಲ್ವೆ ಸಿಬ್ಬಂದಿ ಬಂಧನ

Jul 19 2024, 02:08 AM IST
ಪ್ರಯಾಣಿಕರು ರೈಲಿನಲ್ಲಿ ಮರೆತು ಹೋಗಿದ್ದ ಮೊಬೈಲ್‌, ಚಿನ್ನಾಭರಣ, ಹಣ ದೋಚುತ್ತಿದ್ದ ರೈಲ್ವೆ ಸ್ವಚ್ಛತಾ ಸಿಬ್ಬಂದಿ ಸಿಕ್ಕಿಬಿದ್ದಿದ್ದಾರೆ.

ಪಿನಾಕ್ ಸ್ಲೈಟ್ ಚಾಂಪಿಯನಶಿಪ್‌: ಪಾರ್ವತಿ ಅಂಬಲಿಗೆ ಚಿನ್ನ

Jul 17 2024, 12:53 AM IST
ಕನ್ನಡಪ್ರಭ ವಾರ್ತೆ,ತೇರದಾಳ(ರ-ಬ): ತೇರದಾಳ ನಿವಾಸಿ, ಸದ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾರ್ವತಿ ಅಂಬಲಿ ಅವರು ೨೦೨೪-೨೫ನೇ ಸಾಲಿನ ೫ನೇ ದಕ್ಷಿಣ ವಲಯ ಪಿನಾಕ್ ಸ್ಲೈಟ್ ಚಾಂಪಿಯನಶಿಪ್‌ನ ಜೂಡೋ ಕ್ರೀಡೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಹಿರಿಯರ ವಿಭಾಗದ ಕ್ರೀಡಾಕೂಟಗಳು ಪುದುಚೇರಿಯ ರಾಜೀವ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದಿದ್ದವು.

ಗ್ರಾಹಕರ ಸೋಗಿನಲ್ಲಿ 6 ಲಕ್ಷದ ಚಿನ್ನ ಕದ್ದ ಕಳ್ಳಿಯರು

Jul 16 2024, 12:38 AM IST
ಅರಕಲಗೂಡು ಪಟ್ಟಣದ ಆರ್. ಆರ್. ಗೋಲ್ಡ್ ಪ್ಯಾಲೇಸ್‌ನಲ್ಲಿ ಚಿನ್ನಾಭರಣ ಖರೀದಿಸುವ ನೆಪದಲ್ಲಿ ನಾಲ್ವರು ಮಹಿಳೆಯರು ಬುರ್ಖಾ ಧರಿಸಿ ಮಾರುವೇಷದಲ್ಲಿ ಆಗಮಿಸಿ 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಓಲೆ, ಮಾಂಗಲ್ಯ ಸರ ಕಳುವಾಗಿವೆ.

28 ಪದಕ ಬಾಚಿಕೊಂಡ ಮೈಸೂರಿನ ಜಿಎಸ್.ಎ ರುತ್ವಗೆ 6 ಚಿನ್ನ, ಚಾಂಪಿಯನ್ ಶಿಪ್

Jul 14 2024, 01:36 AM IST
ಜಿಎಸ್.ಎಯಲ್ಲಿ ತರಬೇತುದಾರ ಪವನ್ ಕುಮಾರ್ ಅವರು ಅನೇಕ ಅಂತಾರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಸ್ಪರ್ಧಿಗಳಿಗೆ ತರಬೇತಿ ನೀಡಿದ್ದು, ಕ್ರೀಡಾ ಪ್ರತಿಭೆಗಳನ್ನು ಹೊರತರುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಅತ್ತೆ ಮನೆಯಲ್ಲೇ ಚಿನ್ನ ಕದ್ದ ಅಳಿಯ

Jul 13 2024, 01:33 AM IST
ಅತ್ತೆ ಮನೆಯಲ್ಲಿ ಚಿನ್ನ ಕದ್ದ ಅಳಿಯನನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌: ಕರ್ನಾಟಕಕ್ಕೆ 18 ಚಿನ್ನ, 2 ಕಂಚು!

Jul 01 2024, 01:47 AM IST
ಈ ವಿಶೇಷ ಸಾಧನೆಗೆ ಕಾರಣರಾದ ಕುಸ್ತಿಪಟುಗಳು, ಅವರ ಕೋಚ್‌ಗಳು ಮತ್ತು ಅಧಿಕಾರಿಗಳಿಗೆ ಭಾರತೀಯರ ಕುಸ್ತಿ ಫೆಡರೇಶನ್‌ ಸಹ ಕಾರ್ಯದರ್ಶಿ ಬೆಲ್ಲಿಪ್ಪಾಡಿ ಗುಣರಂಜನ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 25
  • next >

More Trending News

Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved