• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದೇ ದಿನ 2050 ಕೇಜಿ ಚಿನ್ನ ಮಾರಾಟ!

May 10 2024, 11:49 PM IST
ಅಕ್ಷಯ ತೃತೀಯಾ ದಿನವಾದ ಶುಕ್ರವಾರ ರಾಜ್ಯಾದ್ಯಂತ ಬರೋಬ್ಬರಿ ಎರಡು ಸಾವಿರ ಕೆ.ಜಿ.ಗೂ ಅಧಿಕ ಚಿನ್ನ ಮತ್ತು 1900 ಕೆ.ಜಿ.ಗೂ ಹೆಚ್ಚು ಬೆಳ್ಳಿ ಮಾರಾಟವಾಗಿದ್ದು, ಸಾವಿರ ಕೋಟಿಗಿಂತ ಹೆಚ್ಚು ವಹಿವಾಟು ಆಗಿದೆ.

ಇಂದು ಅಕ್ಷಯ ತೃತೀಯ: ಚಿನ್ನ ಖರೀದಿಗೆ ನಗರದ ಜನ ಸಜ್ಜು

May 10 2024, 01:33 AM IST
ಅಕ್ಷಯ ತೃತೀಯದ ಹಬ್ಬಕ್ಕೆ ನಗರ ಸಜ್ಜಾಗಿದ್ದು, ಹಬ್ಬದ ಮುನ್ನಾದಿನವೇ ಗ್ರಾಹಕರು ಮುಂಗಡವಾಗಿ ಚಿನ್ನ ಖರೀದಿಸಿದ್ದು, ಶುಕ್ರವಾರ ಮನೆಯಲ್ಲಿ ಪೂಜಿಸಲು ಅಣಿಯಾಗಿದ್ದಾರೆ.

ಅಕ್ಕನ ಮನೆಯಲ್ಲೇ ₹52 ಲಕ್ಷ, ಚಿನ್ನ ಕದ್ದ ತಂಗಿ!

May 08 2024, 01:36 AM IST
ಮಾಡಿದ್ದ ಸಾಲ ತೀರಿಸಲು ಹಣ ಕೇಳಿದ್ದ ತಂಗಿಗೆ ಹಣ ನೀಡಲು ಅಕ್ಕ ಒಪ್ಪದಿದ್ದಾಗ ಕೀ ನಕಲಿ ಮಾಡಿಸಿ ದುಷ್ಕೃತ್ಯ ಎಸಗಿ ಹಣ, ಚಿನ್ನದ ನಾಣ್ಯ ಜಪ್ತಿ, ಮಾಡಿದ ಯುವತಿಯನ್ನು ಬಂಧನ ಮಾಡಲಾಗಿದೆ.

ಮನೆ ಬಿಟ್ಟವನ ಬಳಿ ಚಿನ್ನ ದೋಚಿದ ಆಟೋ ಚಾಲಕ

May 08 2024, 01:35 AM IST
ತಂದೆ ಬುದ್ಧಿ ಹೇಳಿದ್ದಕ್ಕೆ ಮನೆ ಬಿಟ್ಟಿದ್ದ ಯುವಕ ಮೆಜೆಸ್ಟಿಕ್‌ಗೆ ತೆರಳಲು ಆಟೋ ಹತ್ತಿದ್ದ ಬಳಿಕ ಮೂತ್ರ ವಿಸರ್ಜನೆ ಹೋದಾಗ ಬ್ಯಾಗ್‌ ಕಸಿದ ಚಾಲಕ ಅದರಲ್ಲಿದ್ದ ಚಿನ್ನವನ್ನು ಕಸಿದು ಪರಾರಿಯಾಗಿದ್ದಾನೆ.

ಶಾನ್ವಿ ಸತೀಶ್‌ಗೆ 1 ಚಿನ್ನ, 2 ಬೆಳ್ಳಿ ಪದಕ

Apr 29 2024, 01:34 AM IST
ರಾಮನಗರ: ದುಬೈನ ಪೊಲೀಸ್‌ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 6ರಿಂದ 8 ವರ್ಷದೊಳಗಿನ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಸ್ಪಾರಿಂಗ್ ಮತ್ತು ಪ್ಯಾಟರ್ನ್ಸ್ ಸ್ಪರ್ಧೆಯಲ್ಲಿ ಭಾರತ ದೇಶದಿಂದ ಪ್ರತಿನಿಧಿಸಿ ರಾಮನಗರದ ಶಾನ್ವಿ ಸತೀಶ್ ಒಂದು ಚಿನ್ನ, ಎರಡು ಬೆಳ್ಳಿ ಪದಕ ಗೆದ್ದಿದ್ದಾರೆ.

ಬಿಜೆಪಿ ಮುಖಂಡನ ಮನೆ ಮೇಲೆ ಆದಾಯ ತೆರಿಗೆ ದಾಳಿ: 4 ಕೋಟಿ, ಚಿನ್ನ ಪತ್ತೆ?

Apr 26 2024, 07:02 AM IST

ಬಿಜೆಪಿ ಮುಖಂಡ ಮಾದಾವರ ಗೋವಿಂದಪ್ಪ ಅವರ ನಿವಾಸದ ಮೇಲೆ ಐಟಿ ದಾಳಿಯಾಗಿದ್ದು, ಕೋಟ್ಯಂತರ ರು. ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ

ಏಷ್ಯನ್‌ ಅಂಡರ್‌-20 ಅಥ್ಲೆಟಿಕ್ಸ್‌: ಚಿನ್ನ ಗೆದ್ದ ಕರ್ನಾಟಕದ ಪಾವನ ನಾಗರಾಜ್‌

Apr 26 2024, 12:58 AM IST
ದುಬೈನಲ್ಲಿ ಕೂಟ ನಡೆಯುತ್ತಿದೆ. ರಣ್‌ವೀರ್‌ ಸಿಂಗ್‌ ಹಾಗೂ ಏಕ್ತಾ ದೇ ಕ್ರಮವಾಗಿ ಪುರುಷ ಹಾಗೂ ಮಹಿಳೆಯರ 3000 ಮೀ. ಸ್ಟೀಪಲ್‌ಚೇಸ್‌ನಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಜುವೆಲ್ಲರಿ ವ್ಯಾಪಾರಿಯ ಚಿನ್ನ ಕದ್ದಿದ್ದ ಐವರು ಆರೋಪಿಗಳ ಬಂಧನ

Apr 26 2024, 12:47 AM IST
ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಡಿವೈಎಸ್ಪಿ ಎಸ್.ಪಾಂಡುರಂಗ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಎಂ.ನಂಜಪ್ಪ ಮತ್ತು ಸಿಬ್ಬಂದಿ ಆಂದ್ರಪ್ರದೇಶ ಮತ್ತು ಒರಿಸ್ಸಾ ರಾಜ್ಯಗಳಲ್ಲಿ ಆರೋಪಿಗಳ ಮತ್ತು ಚಿನ್ನದ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಐಟಿ ಬೇಟೆ: 23 ಕೋಟಿ ಹಣ, ಚಿನ್ನ ಜಪ್ತಿ!

Apr 25 2024, 02:12 AM IST
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಹಲವೆಡೆ ದಾಳಿ ನಡೆಸಿ ಭಾರಿ ಅಕ್ರಮ ಪತ್ತೆ ಮಾಡಲಾಗಿದೆ. ದಾಳಿ ವೇಳೆ ಮಾಡಾಳ್‌ ಲಂಚ ಪ್ರಕರಣಕ್ಕೆ ಸಂಬಂಧಿಸಿದ ಕೆಲವರಿಂದಲೂ ಭಾರಿ ಹಣ ವಶಪಡಿಸಿಕೊಳ್ಳಲಾಗಿದೆ.

ಕೆಲಸಕ್ಕಿದ್ದ ಚಿನ್ನ, ವಜ್ರ ಕದ್ದ ಕೆಲಸಗಾರನ ಬಂಧನ

Apr 24 2024, 02:16 AM IST
ಕೆಲಸಕ್ಕೆ ಇದ್ದ ಮನೆಯಲ್ಲೇ 50 ಲಕ್ಷ ಮೌಲ್ಯದ ಚಿನ್ನ, ವಜ್ರದ ಆಭರಣಗಳನ್ನು ದೋಚಿ ಪರಾರಿ ಆಗುತ್ತಿದ್ದ ಕೆಲಸಗಾರನನ್ನು ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved