• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹12.50 ಕೋಟಿ ಮೌಲ್ಯದ ಚಿನ್ನ-ವಜ್ರಾಭರಣ ಜಪ್ತಿ

Apr 13 2024, 01:03 AM IST
ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ₹12.50 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರದ ಆಭರಣಗಳನ್ನು ದಾವಣಗೆರೆ ನಗರದ ಹೊರವಲಯದ ವಿಮಾನ ಮಟ್ಟಿ ಸಮೀಪದ ಲೋಕಿಕೆರೆ ಕ್ರಾಸ್‌ನ ಚೆಕ್ ಪೋಸ್ಟ್‌ನಲ್ಲಿ ಗುರುವಾರ ರಾತ್ರಿ ಜಪ್ತಿ ಮಾಡಲಾಗಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಗೆದ್ದರೆ ₹41.6 ಲಕ್ಷ ಬಹುಮಾನ!

Apr 11 2024, 12:46 AM IST
ವಿಶ್ವ ಅಥ್ಲೆಟಿಕ್ಸ್‌ ಸಂಸ್ಥೆಯಿಂದ ಐತಿಹಾಸಿಕ ಘೋಷಣೆ. ಪ್ಯಾರಿಸ್‌ ಒಲಿಂಪಿಕ್ಸ್‌ನ ಅಥ್ಲೆಟಿಕ್ಸ್‌ ಸ್ಪರ್ಧೆಗಳಲ್ಲಿ ಚಿನ್ನದ ಪದಕ ಗೆಲ್ಲುವ ಅಥ್ಲೀಟ್‌ಗಳಿಗೆ 50000 ಅಮೆರಿಕನ್‌ ಡಾಲರ್‌ ಬಹುಮಾನ. ಇದೇ ಮೊದಲ ಬಾರಿಗೆ ಅಥ್ಲೀಟ್‌ಗಳಿಗೆ ನಗದು ಬಹುಮಾನ ಸಿಗಲಿದೆ.

ಬಳ್ಳಾರಿಯಲ್ಲಿ ದಾಖಲೆ ರಹಿತ 5.60 ಕೋಟಿ ರು. ನಗದು ವಶ! ನಗದು, ಚಿನ್ನ-ಬೆಳ್ಳಿ ಆಭರಣ ವಶ

Apr 08 2024, 01:08 AM IST
ನಗರದ ಕಂಬಳಿ ಬಜಾರ್ ಮನೆಯೊಂದರಲ್ಲಿ ದಾಖಲೆ ಇಲ್ಲದ ₹5.60 ಕೋಟಿ ನಗದು ಪತ್ತೆಯಾಗಿದೆ.

ಜನವರೀಲಿ 8.7 ಟನ್‌ ಚಿನ್ನ ಖರೀದಿಸಿ ಇಟ್ಟ ಆರ್‌ಬಿಐ!

Apr 06 2024, 12:49 AM IST
ಜಾಗತಿಕ ಆರ್ಥಿಕ ಏರಿಳಿತಗಳ ಬೆನ್ನಲ್ಲೇ, ಭಾರತೀಯ ರಿಸರ್ವ್‌ ಬ್ಯಾಂಕ್‌ ತನ್ನ ಚಿನ್ನ ಸಂಗ್ರಹ ಪ್ರಮಾಣವನ್ನು ಗಮನಾರ್ಹ ಪ್ರಮಾಣದಲ್ಲಿ ಏರಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ವೃದ್ಧ ದಂಪತಿಯನ್ನು ಬೆದರಿಸಿ ಚಿನ್ನ, ಹಣ ದೋಚಿದ್ದವನ ಸೆರೆ

Apr 04 2024, 02:04 AM IST
ವೃದ್ಧ ದಂಪತಿಗೆ ಜೀವ ಬೆದರಿಕೆ ಹಾಕಿ ಚಿನ್ನಾಭರಣ ದೋಚಿದ್ದ ವೃತ್ತಿಪರ ಕ್ರಿಮಿನಲ್‌ವೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಸ್ವಿಮ್ಮಿಂಗ್ ಚಾಂಪಿಯನ್‍ಶಿಪ್: ಬಳ್ಳಾರಿಗೆ 5 ಚಿನ್ನ, 2 ಬೆಳ್ಳಿ, 3 ಕಂಚಿನ ಪದಕ

Apr 02 2024, 01:13 AM IST
ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸಿ, ಈಜು ಸ್ಪರ್ಧಿಗಳಾದ ಗೋಪಿಚಂದ್, ಯೋಜಿತ್, ಸಾಯಿ ಬೇಬಿ, ಸಾಯಿ ನಿಖಿಲ್, ಕೆ.ಕವಿತಾ ಭಾಗವಹಿಸಿದ್ದರು.

ರೈಲ್ವೆ ಎಸಿ ಬೋಗಿಗಳಲ್ಲಿ ಚಿನ್ನ ದೋಚುತ್ತಿದ್ದ ಕಳ್ಳಿಯರ ಬಂಧನ

Mar 27 2024, 02:01 AM IST
ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ನ ಎಸಿ ಬೋಗಿಯಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ದೋಚಿದ್ದ ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಗಾಯಿತ್ರಿ ಅಲಿಯಾಸ್ ರೂಪಾ ಹಾಗೂ ಸಂಧ್ಯಾ ಅಲಿಯಾಸ್ ಶರಣ್ಯಾ ಬಂಧಿಸಲಾಗಿದೆ.

ಮತ್ತು ಬರಿಸುವ ಪಾನೀಯ ನೀಡಿ ಚಿನ್ನ ದೋಚುತ್ತಿದ್ದ ಗ್ಯಾಂಗ್‌ ಸೆರೆ

Mar 27 2024, 02:00 AM IST
ಜೋಧ್‌ಪುರ-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬರುತ್ತಿದ್ದ ಡವರ್‌ ಲಾಲ್ ದಂಪತಿಗೆ ಮತ್ತು ಬರಿಸುವ ಮದ್ದು ನೀಡಿ ಚಿನ್ನಾಭರಣ ಕಳವು ಮಾಡಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಜಾತ್ರೆ, ಉತ್ಸವ ವೇಳೆ ವೃದ್ಧರಿಂದ ಚಿನ್ನ ದೋಚುತ್ತಿದ್ದ ಕಳ್ಳಿಯರ ಸೆರೆ

Mar 27 2024, 02:00 AM IST
ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನಡೆದ ಕರಗ ಉತ್ಸವದಲ್ಲಿ ಚಿನ್ನದ ಸರ ಕಳ್ಳತನ ಮಾಡಿದ್ದ ಇಬ್ಬರು ಮಹಿಳೆಯರನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರೈಲ್ವೆ ಎಸಿ ಬೋಗಿಗಳಲ್ಲಿ ಚಿನ್ನ ದೋಚುತ್ತಿದ್ದ ಕಳ್ಳಿಯರ ಬಂಧನ

Mar 27 2024, 01:15 AM IST
ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಗಾಯಿತ್ರಿ ಅಲಿಯಾಸ್ ರೂಪಾ ಹಾಗೂ ಸಂಧ್ಯಾ ಅಲಿಯಾಸ್ ಶರಣ್ಯಾ ಬಂಧಿತರಾಗಿದ್ದು, ಆರೋಪಿಗಳಿಂದ 38 ಲಕ್ಷ ರು. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಇತ್ತೀಚಿಗೆ ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ನ ಎಸಿ ಬೋಗಿಯಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವಾಗಿದ್ದವು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved