• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ಯಾರಾ ಬ್ಯಾಡ್ಮಿಂಟನ್‌: 2 ಚಿನ್ನ ಸೇರಿ 12 ಪದಕ ಗೆದ್ದ ಕರ್ನಾಟಕ

Mar 24 2024, 01:41 AM IST
ರಾಜ್ಯದ ಶಟ್ಲರ್‌ಗಳು ಬಹುತೇಕ ಎಲ್ಲಾ ವಿಭಾಗದಲ್ಲೂ ಪ್ರಾಬಲ್ಯ ಸಾಧಿಸಿತು. ಈ ಪೈಕಿ ಪಲ್ಲವಿ 2 ಚಿನ್ನದ ಜೊತೆಗೆ ಒಂದು ವಿಭಾಗದಲ್ಲಿ ಕಂಚಿನ ಪದಕವನ್ನೂ ತಮ್ಮದಾಗಿಸಿಕೊಂಡರು.

ದಾಖಲೆ ಇಲ್ಲದ ₹38.50 ಲಕ್ಷ ಮೌಲ್ಯದ ಚಿನ್ನ ವಶ

Mar 23 2024, 01:03 AM IST
ನಿಪ್ಪಾಣಿ–ಗಂಗಾವತಿ ಬಸ್ಸಿನಲ್ಲಿ ಸರಿಯಾದ ದಾಖಲೆ ಇಲ್ಲದ ₹38.50 ಲಕ್ಷ ಮೊತ್ತದ ಬಂಗಾರದ ಆಭರಣಗಳು ಪತ್ತೆಯಾಗಿದ್ದು, ಅವುಗಳನ್ನು ವಶ ಪಡಿಸಿಕೊಂಡು ಪೊಲೀಸ ಇಲಾಖೆ ದೂರು ದಾಖಲು ಮಾಡಿಕೊಂಡಿದೆ.

ನಕಲಿ ಬಿಟ್ಟು ಅಸಲಿ ಚಿನ್ನ ದೋಚಿದ ಕಳ್ಳರು

Mar 21 2024, 01:09 AM IST
ಸಮೀಪದ ಭಾಗ್ಯನಗರದಲ್ಲಿ ಮಂಗಳವಾರ ರಾತ್ರಿ ಸರಣಿ ಕಳ್ಳತನವಾಗಿದ್ದು, ಅಚ್ಚರಿ ಎಂದರೇ ಅಸಲಿ ಬಂಗಾರವನ್ನು ಮಾತ್ರ ಹುಡುಕಿ ಹುಡುಕಿ ಒಯ್ದ ಕಳ್ಳರು, ಅದರ ಜೊತೆಗೆ ಇದ್ದ ನಕಲಿ(ರೋಡ್ ಗೋಲ್ಡ್ ) ಬಂಗಾರದ ಅಭರಣಗಳನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಸಾಗಾಟ ಪತ್ತೆ

Mar 21 2024, 01:02 AM IST
ಚಿನ್ನವನ್ನು ಪೇಸ್ಟ್‌ ಆಗಿ ಪರಿವರ್ತಿಸಿ ಎರಡು ಲೇಯರ್‌ ಕಂದು ಕಾಗದ ಹಾಳೆಗಳ ನಡುವೆ ಬಚ್ಚಿಟ್ಟಿರುವುದು ಪತ್ತೆಯಾಗಿತ್ತು. ಸುಮಾರು 6.19 ಲಕ್ಷ ರು. ಮೌಲ್ಯದ 96 ಗ್ರಾಂ ಚಿನ್ನವನ್ನು ವಶಪಡಿಸಲಾಗಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಜಂಪ್ಸ್‌ ಕೂಟ: ಹೈಜಂಪ್‌ನಲ್ಲಿ ರಾಜ್ಯದ ಸಂದೇಶ್‌ಗೆ ಚಿನ್ನ

Mar 21 2024, 01:00 AM IST
ಬೆಂಗಳೂರಿನ ಅಂಜು ಜಾರ್ಜ್‌ ಅಕಾಡೆಮಿಯಲ್ಲಿ 3ನೇ ರಾಷ್ಟ್ರೀಯ ಜಂಪ್ಸ್‌ ಕೂಟ. ಪೋಲ್‌ ವಾಲ್ಟ್‌ನಲ್ಲಿ ಕರ್ನಾಟಕದ ಸಿಂಧುಶ್ರೀಗೆ ಕಂಚಿನ ಪದಕ. 2 ಪದಕದೊಂದಿಗೆ ರಾಜ್ಯದ ಅಭಿಯಾನ ಅಂತ್ಯ

ಸರಗಳ್ಳರ ಸೆರೆ: ₹22.5 ಲಕ್ಷ ಮೌಲ್ಯದ ಚಿನ್ನ, ಬೈಕ್‌ ಜಪ್ತಿ

Mar 20 2024, 01:30 AM IST
ನಗರದಲ್ಲಿ ಸರಗಳ್ಳತನ ಕೃತ್ಯದಲ್ಲಿ ತೊಡಗಿದ್ದ ಇಬ್ಬರು ವೃತ್ತಿಪರ ಖದೀಮರನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರತ್ಯೇಕವಾಗಿ ನಾಲ್ವರ ಸೆರೆ: ₹1 ಕೋಟಿಯ ಚಿನ್ನ ಜಪ್ತಿ

Mar 19 2024, 01:48 AM IST

ವಿದೇಶಿದಿಂದ ಅಕ್ರಮವಾಗಿ ಚಿನ್ನ ಸಾಗಿಸುವಾಗ ಇಬ್ಬರು ಭಾರತೀಯರು ಸೇರಿದಂತೆ ನಾಲ್ವರನ್ನು ಪ್ರತ್ಯೇಕವಾಗಿ ಬಂಧಿಸಿ ಸುಮಾರು ₹1 ಕೋಟಿ ಮೌಲ್ಯದ ಬಂಗಾರವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ಜಪ್ತಿ ಮಾಡಿದ್ದಾರೆ.

ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣ: ಬಂಧಿತರಿಂದ ಚಿನ್ನ, ಬೆಳ್ಳಿ, ನಗದು ವಶಕ್ಕೆ

Mar 16 2024, 01:47 AM IST
ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಹಿಂಭಾಗದ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಕಳ್ಳರು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದ ಘಟನೆ ಫೆ.೮ರಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿತ್ತು.

ಗ್ರಾಹಕರ ಸೋಗಿನಲ್ಲಿ ಚಿನ್ನ ಕದಿಯುತ್ತಿದ್ದ ಸಂಬಂಧಿಗಳ ಸೆರೆ

Mar 13 2024, 02:08 AM IST
ಗ್ರಾಹಕರ ಸೋಗಿನಲ್ಲಿ ಜಾತ್ರೆಗಳಲ್ಲಿ, ಚಿನ್ನಾಭರಣ ಮಳಿಗೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಆಭರಣ ಕಳ‍ವು ಮಾಡುವುದನ್ನೇ ವೃತ್ತಿಯಾಗಿಸಿಕೊಂಡಿದ್ದ ಸೋದರ ಸಂಬಂಧಿಗಳು ಇದೀಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅತಿಥಿಯಾಗಿದ್ದಾರೆ.

ಚಿತ್ರದುರ್ಗದಿಂದ ಕಾರಿನಲ್ಲಿ ಬಂದು ನಗರದಲ್ಲಿ ಚಿನ್ನ ಕಳ್ಳತನ: ಬಂಧನ

Mar 13 2024, 02:02 AM IST
ಚಿನ್ನಾಭರಣ ಅಂಗಡಿಗಳು ಹಾಗೂ ಜಾತ್ರೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಆಭರಣ ಕಳ‍ವು ಮಾಡುವುದನ್ನು ವೃತ್ತಿಯಾಗಿಸಿಕೊಂಡಿದ್ದ ಸೋದರ ಸಂಬಂಧಿಗಳು ಈಗ ಪೊಲೀಸರಿಗೆ ಸಿಕ್ಕಿಬಿದ್ದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಂಬಿ ಎಣಿಸುವಂತಾಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved