• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಷಯ ತೃತೀಯ: ಚಿನ್ನ ಖರೀದಿಗೆ ಮುಗಿಬಿದ್ದ ಮಹಿಳೆಯರು

May 01 2025, 12:50 AM IST
ಅಕ್ಷಯ ತೃತಿಯ ದಿನವಾದ ಬುಧವಾರ ಚಿನ್ನ ಬೆಳ್ಳಿ ಬಂಗಾರ ಕೊಂಡರೆ ಶ್ರೇಷ್ಠ ಎಂಬ ಧಾರ್ಮಿಕವಾದ ನಂಬಿಕೆ ಹಿನ್ನೆಲೆಯಲ್ಲಿ ನಗರದ ಗಂಗಮ್ಮ ಗುಡಿ ರಸ್ತೆಯ ಬಹುತೇಕ ಚಿನ್ನದ ಅಂಗಡಿಗಳ ಎದುರು ಜನತೆ ಸಾಲುಗಟ್ಟಿ ನಿಂತು ಬಂಗಾರ ಖರೀದಿಸಿದ ದೃಶ್ಯಗಳು ಕಂಡು ಬಂದವು.

ಚಿನ್ನ ಖರೀದಿಸಿ ಜನರಿಂದ ಅಕ್ಷಯ ತೃತೀಯ ಆಚರಣೆ

May 01 2025, 12:47 AM IST
ಚಿನ್ನದ ಬೆಲೆ ಗಗನಮುಖಿಯಾಗಿರುವುದನ್ನು ಲೆಕ್ಕಿಸದ ಜನರು ಚಿನ್ನಾಭರಣ ಖರೀಯಲ್ಲಿ ತೊಡಗಿದ್ದರು. ಪ್ರತಿ ಗ್ರಾಂನ ಚಿನ್ನದ ಬೆಲೆ ದುಬಾರಿಯಾಗಿರುವುದರಿಂದ ಖರೀದಿಯಲ್ಲಿ ಈಬಾರಿ ಇಳಿಮುಖವಾಗಲಿದೆ ಎಂದು ಅಂದಾಜಿಸಲಾಗಿತ್ತು.

ಸರಗಳ್ಳರ ಬಂಧನ: ₹14.50 ಲಕ್ಷದ ಚಿನ್ನ, ಸ್ಕೂಟರ್‌ ಜಪ್ತಿ

Apr 27 2025, 01:30 AM IST
ಸರಣಿ ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ₹14.50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್‌ ವಿದ್ಯಾನಗರ ಪೊಲೀಸರು ಜಪ್ತಿ ಮಾಡಿದ್ದಾರೆ.

₹1 ಲಕ್ಷದತ್ತ ಚಿನ್ನ ದಾಪುಗಾಲು: 99,800 ರು.ಗೆ ನೆಗೆತ

Apr 22 2025, 06:31 AM IST

ವಿಶ್ವದ ಬಲಿಷ್ಠ ಆರ್ಥಿಕತೆಗಳಾದ ಅಮೆರಿಕ-ಚೀನಾಗಳ ನಡುವೆ ವ್ಯಾಪಾರ ಸಮರ ನಡೆಯುತ್ತಿರುವ ಹೊತ್ತಿನಲ್ಲಿ, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಚಿನ್ನದ ಬೆಲೆ 1 ಲಕ್ಷ ರು. ತಲುಪುವತ್ತ ದಾಪುಗಾಲು ಹಾಕುತ್ತಿದೆ.

ತಮಿಳುನಾಡಿನ 21 ದೇವಸ್ಥಾನಗಳಿಗೆ ಭಕ್ತರು ದಾನ ರೂಪದಲ್ಲಿ ನೀಡಿದ್ದ 1000 ಕೆ.ಜಿ. ಚಿನ್ನ ಕರಗಿಸಿದ ಸರ್ಕಾರ

Apr 18 2025, 12:38 AM IST

‘ತಮಿಳುನಾಡಿನ 21 ದೇವಸ್ಥಾನಗಳಿಗೆ ಭಕ್ತರು ದಾನ ರೂಪದಲ್ಲಿ ನೀಡಿದ್ದ ಹಾಗೂ ಬಳಕೆಯಾಗದ 1000 ಕೆ.ಜಿ. ಚಿನ್ನದ ಆಭರಣಗಳನ್ನು ಕರಗಿಸಲಾಗಿದೆ. ಅವನ್ನು 24 ಕ್ಯಾರೆಟ್‌ ಚಿನ್ನದ ಗಟ್ಟಿಗಳಾಗಿ ಪರಿವರ್ತಿಸಿ ಬ್ಯಾಂಕ್‌ನಲ್ಲಿಡಲಾಗಿದೆ. 

ಆಂಧ್ರ ಪ್ರದೇಶದಲ್ಲಿ ಕೋಟ್ಯಂತರ ಮೌಲ್ಯದ ಚಿನ್ನ ದರೋಡೆ ಪ್ರಕರಣದಲ್ಲಿ ಕೋಲಾರ ರಾಜಕಾರಣಿ ಬಂಧನ

Apr 07 2025, 12:33 AM IST

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ವಿಕೋಟ ಮಂಡಲ ವ್ಯಾಪ್ತಿಯ ನಾಯಕನರಿ ಬಳಿ ನಡೆದ 3 ಕೋಟಿ ರೂಪಾಯಿಗಳ ಬೆಲೆ ಬಾಳುವ 3.5 ಕೆ.ಜಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್‌ ನಗರಸಭೆಯ ಕಾಂಗ್ರೆಸ್‌ ಸದಸ್ಯ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಯಪಾಲ್ ಹಾಗೂ ಇತರೆ ಮೂವರ ಬಂಧನ 

38.39 ಕೋಟಿ ರು. ದುಬೈಗೆ ಸಾಗಿಸಿ 49.6 ಕೆ.ಜಿ.ಚಿನ್ನ ಖರೀದಿಸಿದ್ದ ನಟಿ ರನ್ಯಾ ರಾವ್‌

Apr 04 2025, 10:13 AM IST

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್‌ ಕಳೆದ ನಾಲ್ಕು ತಿಂಗಳಲ್ಲಿ ಸುಮಾರು 38.39 ಕೋಟಿ ರು. ಹಣವನ್ನು ಹವಾಲಾ ಮೂಲಕ ದುಬೈಗೆ ವರ್ಗಾಹಿಸಿ 49.6 ಕೆ.ಜಿ. ಚಿನ್ನ ಖರೀದಿಸಿದ್ದರು.

ಬೆಳ್ಳಿಲೋಟ ನೆಪದಲ್ಲಿ ₹1.13 ಕೋಟಿ ಚಿನ್ನ ಕದ್ದ ಕಳ್ಳಿಯರು!

Apr 04 2025, 12:47 AM IST
ಬೆಳ್ಳಿಲೋಟ ಖರೀದಿಸುವ ನೆಪದಲ್ಲಿ ಚಿನ್ನಾಭರಣ ಅಂಗಡಿಗೆ ಬಂದ ಐವರು ಕಳ್ಳಿಯರ ಗುಂಪು ಬರೋಬ್ಬರಿ ₹1.13 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ನಗರದ ಮಂಡಿಪೇಟೆಯಲ್ಲಿ ನಡೆದಿದೆ.

ದುಬೈನಿಂದ ಚಿನ್ನ ಸಾಗಿಸುವ ಮುನ್ನ ತನ್ನ ಗೆಳೆಯ ಸಾಹಿಲ್‌ಗೆ ವಾಟ್ಸಪ್ ಮೆಸೇಜ್ ಮಾಡಿದ್ದ ರನ್ಯಾ

Apr 01 2025, 10:49 AM IST

ದುಬೈನಿಂದ ಚಿನ್ನ ಸಾಗಿಸುವ ಮುನ್ನ ತನ್ನ ಗೆಳೆಯ ಹಾಗೂ ಬಳ್ಳಾರಿ ಚಿನ್ನದ ವ್ಯಾಪಾರಿ ಸಾಹಿಲ್ ಸಕಾರಿಯಾ ಜೈನ್‌ಗೆ ನಟಿ ರನ್ಯಾ ರಾವ್ ಅವರು ವಾಟ್ಸಪ್‌ನಲ್ಲಿ ಮೆಸೇಜ್ ಮಾಡಿದ್ದರು ಎಂಬ ಸಂಗತಿ ಡಿಆರ್‌ಐ ತನಿಖೆಯಲ್ಲಿ ಪತ್ತೆಯಾಗಿದೆ.

ನ್ಯಾಮತಿ ಎಸ್‌ಬಿಐ ಲೂಟಿ ಪ್ರಕರಣ ರಾಜ್ಯದ ಅತಿದೊಡ್ಡ ಚಿನ್ನ ದರೋಡೆ ಕೇಸ್‌ ಭೇದಿಸಿದ ಪೊಲೀಸ್‌

Apr 01 2025, 02:00 AM IST

ಜಿಲ್ಲೆಯ ನ್ಯಾಮತಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ನಲ್ಲಿ ನಡೆದಿದ್ದ ರಾಜ್ಯದ ಅತಿ ದೊಡ್ಡ ಚಿನ್ನ ಕಳ್ಳತನ ಪ್ರಕರಣ ಭೇದಿಸಿರುವ ದಾವಣಗೆರೆ ಪೊಲೀಸರು, ಬಾವಿಯೊಂದರಲ್ಲಿ ಅಡಗಿಸಿಟ್ಟಿದ್ದ ಸುಮಾರು ₹15.30 ಕೋಟಿ ಮೌಲ್ಯದ 17.01 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved