ನಕಲಿ ಚಿನ್ನ ಅಡವಿಡಿಸಿ 9 ಕೋಟಿ ದುರುಪಯೋಗ: ಎ.ಮಂಜುನಾಥ್ ಗಂಭೀರ ಆರೋಪ
Feb 06 2025, 11:45 PM ISTರಾಮನಗರ: ಬಿಡಿಸಿಸಿ ಬ್ಯಾಂಕ್ ಕುದೂರು ಶಾಖೆಯಲ್ಲಿ ನಕಲಿ ಚಿನ್ನ ಅಡವಿಡಿಸಿ 9 ಕೋಟಿಗೂ ಹೆಚ್ಚಿನ ಹಣ ದುರುಪಯೋಗವಾಗಿದೆ. ಈ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮಾಜಿ ಶಾಸಕ, ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್ ಆಗ್ರಹಿಸಿದರು.