• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

38ನೇ ರಾಷ್ಟ್ರೀಯ ಕ್ರೀಡಾಕೂಟ : ಕರ್ನಾಟಕದ ಪದಕ ಬೇಟೆ ಮುಂದುವರಿಕೆ- ಶ್ರೀಹರಿ, ಧಿನಿಧಿಗೆ 7ನೇ ಚಿನ್ನ!

Feb 04 2025, 12:30 AM IST
38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯದ ಈಜುಗಾರರ ಪದಕ ಬೇಟೆ ಮುಂದುವರಿಕೆ. ಶೂಟಿಂಗ್‌, ಸೈಕ್ಲಿಂಗ್‌ನಲ್ಲೂ ರಾಜ್ಯಕ್ಕೆ ಸ್ವರ್ಣ ಪದಕಗಳು. ಪದಕ ಪಟ್ಟಿಯಲ್ಲಿ ಕರ್ನಾಟಕ ನಂ.1.

38ನೇ ರಾಷ್ಟ್ರೀಯ ಕ್ರೀಡಾಕೂಟ : ಕರ್ನಾಟಕಕ್ಕೆ ಒಟ್ಟಾರೆ 9 ಚಿನ್ನ ಸೇರಿ 17 ಪದಕ, ಪಟ್ಟಿಯಲ್ಲಿ 3ನೇ ಸ್ಥಾನ

Feb 01 2025, 12:47 AM IST
38ನೇ ರಾಷ್ಟ್ರೀಯ ಕ್ರೀಡಾಕೂಟ. 14 ವರ್ಷದ ಧಿನಿಧಿ ದೇಸಿಂಘುಗೆ 4ನೇ ಚಿನ್ನ. ಕರ್ನಾಟಕಕ್ಕೆ ಒಟ್ಟಾರೆ 9 ಚಿನ್ನ ಸೇರಿ 17 ಪದಕ, ಪದಕ ಪಟ್ಟಿಯಲ್ಲಿ 3ನೇ ಸ್ಥಾನ.

ಉತ್ತರಾಖಂಡದಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರ ಕ್ರೀಡಾಕೂಟ : 3 ಚಿನ್ನ ಗೆದ್ದ ರಾಜ್ಯದ ಧಿನಿಧಿ

Jan 30 2025, 12:30 AM IST
ಉತ್ತರಾಖಂಡದಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರ ಕ್ರೀಡಾಕೂಟ. ಈಜು ಸ್ಪರ್ಧೆಯಲ್ಲಿ ರಾಜ್ಯಕ್ಕೆ 5 ಚಿನ್ನ, 2 ಬೆಳ್ಳಿ. 2 ಚಿನ್ನದ ಪದಕ ಗೆದ್ದ ಶ್ರೀಹರಿ ನಟರಾಜ್‌. ಪದಕ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಕರ್ನಾಟಕ.

ವರ್ತೂರು ಪ್ರಕಾಶ್‌ ಗೆಳತಿಗೆ ಚಿನ್ನ ವಂಚಿಸಲು ಸಹಾಯ ಮಾಡಿದ್ದವನ ಸೆರೆ

Jan 29 2025, 01:32 AM IST
ವರ್ತೂರು ಪ್ರಕಾಶ್‌ ಗೆಳತಿ ಶ್ವೇತಾಗೌಡ ವಂಚಿಸಿ ತಂದಿದ್ದ ಚಿನ್ನವನ್ನು ವಿಲೇವಾರಿ ಮಾಡಲು ಸಹಾಯ ಮಾಡಿದವನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ಓಲಿಂಪಿಕ್ಸ್ ಅಥ್ಲೆಟಿಕ್ಸ್: ದ.ಕ., ಬೆಳಗಾವಿಗೆ ಅವಳಿ ಚಿನ್ನ

Jan 24 2025, 12:45 AM IST
ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳ ಅಥ್ಲೇಟ್‌ಗಳು ತಲಾ 2 ಚಿನ್ನದ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಬೆಂಗಳೂರು, ಉಡುಪಿ, ಧಾರವಾಡ, ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳ ಅಥ್ಲೀಟ್‌ಗಳು ಒಂದೊಂದು ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದಾರೆ.

ದಾವಣಗೆರೆಯಲ್ಲಿ ₹13 ಕೋಟಿ ಚಿನ್ನ ಕಳವು, ಕಳ್ಳರ ಸುಳಿವೇ ಕಗ್ಗಂಟು!

Jan 23 2025, 12:49 AM IST
ಮಂಗಳೂರಿನ ಬ್ಯಾಂಕ್ ನಲ್ಲಿ ಐದೇ ನಿಮಿಷದಲ್ಲಿ 5 ಕೋಟಿ ರು. ಲೂಟಿ ಮಾಡಿದ್ದ ತಂಡವೇ ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ಎಸ್ಬಿಐ ಬ್ಯಾಂಕ್‌ನಲ್ಲಿ 12.95 ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಮಾಡಿತ್ತಾ ಎಂಬ ಶಂಕೆ ಈಗ ಸಹಜವಾಗಿಯೇ ಜನರಿಗೂ ಕಾಡುತ್ತಿದೆ.

ಕರ್ನಾಟಕ ಕ್ರೀಡಾಕೂಟದ ಈಜು ಸ್ಪರ್ಧೆ: ರಾಷ್ಟ್ರೀಯ ಚಾಂಪ್ಯನ್‌ ಮಂಗ್ಳೂರಿನ ಚಿಂತನ್‌ ಎಸ್‌.ಶೆಟ್ಟಿಗೆ 4 ಚಿನ್ನ

Jan 22 2025, 12:32 AM IST
ನಗರದ ನೆಹರೂ ಮೈದಾನದಲ್ಲಿ ನಡೆದ ಫುಟ್‌ಬಾಲ್‌ ಪಂದ್ಯದ ಫೈನಲ್‌ನಲ್ಲಿ ಮಂಗಳೂರು ಸ್ಪೋರ್ಟಿಂಗ್‌ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ 4-1 ಗೋಲು ಪಡೆದು ಚಿನ್ನ ಗೆದ್ದುಕೊಂಡಿತು. ಮಂಗಳೂರು ಸ್ಪೋರ್ಟಿಂಗ್‌ ಮತ್ತು ಕಸಬಾ ಬ್ರದರ್ಸ್‌ ನಡುವೆ ಫೈನಲ್‌ ಪಂದ್ಯ ನಡೆಯಿತು.

ಕರ್ನಾಟಕ ಒಲಿಂಪಿಕ್ಸ್: ಮೈಸೂರಿಗೆ 4 ಚಿನ್ನ, ಉಡುಪಿ- ಬೆಂಗಳೂರಿಗೆ 3 ಚಿನ್ನ

Jan 22 2025, 12:30 AM IST
ಉಡುಪಿ ಮತ್ತು ಮಂಗಳೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ- 2025 (ಕರ್ನಾಟಕ ಒಲಿಂಪಿಕ್ಸ್)ರ 5ನೇ ದಿನ ಮಂಗಳವಾರ ಅಥ್ಲೆಟಿಕ್ಸ್ ಸ್ಪರ್ಧೆಗಳು ಆರಂಭವಾದವು. ಮೊದಲ ದಿನ ಪುರುಷರ 5 ಮತ್ತು ಮಹಿಳೆಯರ 6 ವಿಭಾಗಗಳಲ್ಲಿ ಫೈನಲ್‌ ನಡೆಯಿತು.

ಕರ್ನಾಟಕ ಒಲಿಂಪಿಕ್ಸ್: ಸೈಕ್ಲಿಂಗ್‌ನಲ್ಲಿ ವಿಜಯಪುರಕ್ಕೆ 2 ಚಿನ್ನ

Jan 20 2025, 01:32 AM IST
ಕರ್ನಾಟಕ ಕ್ರೀಡಾಕೂಟ-2025 (ಕರ್ನಾಟಕ ಒಲಿಂಪಿಕ್ಸ್)ನ ಸೈಕ್ಲಿಂಗ್‌ ಸ್ಪರ್ಧೆಯ ಮಹಿಳೆಯರ ಮತ್ತು ಪುರುಷರ ಟೀಮ್ ಟೈಮ್ ಟ್ರಯಲ್‌ ಸ್ಪರ್ಧೆ ಎರಡರಲ್ಲೂ ವಿಜಯಪುರ ಜಿಲ್ಲೆ ಚಿನ್ನದ ಪದಕಗಳನ್ನು ಗೆದ್ದುಗೊಂಡಿದೆ. ಧಾರವಾಡ ಮತ್ತು ಬಾಗಲಕೋಟೆಯ ಸೈಕ್ಲಿಸ್ಟ್‌ಗಳು ತಲಾ 1 ಚಿನ್ನಗಳನ್ನು ಗೆದ್ದುಕೊಂಡಿದ್ದಾರೆ.

ಕರ್ನಾಟಕ ಒಲಿಂಪಿಕ್ಸ್: ಟಿಟಿಯಲ್ಲಿ ಬೆಂಗಳೂರಿಗೆ 2 ಚಿನ್ನ

Jan 20 2025, 01:30 AM IST
ಕರ್ನಾಟಕ ಕ್ರೀಡಾಕೂಟದ 3ನೇ ದಿನ ಭಾನುವಾರ ಉಡುಪಿಯಲ್ಲಿ ನಡೆದ ಟೆಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಪುರುಷರ ಮತ್ತು ಮಹಿಳೆಯರ ಸಿಂಗಲ್ಸ್ ಸ್ಪರ್ಧೆಗಳೆರಡರಲ್ಲೂ ಚಿನ್ನದ ಪದಕಗಳು ಬೆಂಗಳೂರು ಜಿಲ್ಲೆಯ ಕ್ರೀಡಾಪಟುಗಳ‍ ಪಾಲಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved