• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳ್ಳನ ಬಂಧನ: ₹14 ಲಕ್ಷ ಮೌಲ್ಯದ ಚಿನ್ನ, ಬೈಕ್‌ ವಶ

Feb 19 2025, 01:16 AM IST
ಕಳ್ಳನನ್ನು ಬಂಧಿಸಿ 1 ದ್ವಿಚಕ್ರ ವಾಹನ ಮತ್ತು ₹14 ಲಕ್ಷ ಮೌಲ್ಯದ 179 ಗ್ರಾಂ ಚಿನ್ನಾಭರಣವನ್ನು ಬೇಗೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗದಗ: ಬಡ್ಡಿ ವಹಿವಾಟು ನಡೆಸುವವನ ಮನೆಯಲ್ಲಿ ₹ 4.9 ಕೋಟಿ ನಗದು, ಕೆಜಿ ಚಿನ್ನ ಪತ್ತೆ

Feb 13 2025, 12:50 AM IST
ಬೆಟಗೇರಿ ನಿವಾಸಿ ಯಲ್ಲಪ್ಪ ಮಿಸ್ಕಿನ್ ಮನೆಯಲ್ಲಿ ಕೋಟ್ಯಂತರ ನಗದು, ಬಂಗಾರ ವಶ

ರಾಜ್ಯದ ಶೇಖ್‌-ಸ್ವಾಮಿಗೆ ಜಿಮ್ನಾಸ್ಟಿಕ್‌ ಚಿನ್ನ: ಒಂದೇ ದಿನ 9 ಪದಕ ಗೆದ್ದ ಕರ್ನಾಟಕ

Feb 12 2025, 12:34 AM IST
ರಾಷ್ಟ್ರೀಯ ಗೇಮ್ಸ್. ಕರ್ನಾಟಕಕ್ಕೆ ಮತ್ತೆ 9 ಪದಕ. ಜಿಮ್ನಾಸ್ಟಿಕ್‌ನಲ್ಲಿ ಮೂವರಿಗೆ ಕಂಚು. ಟೆನಿಸ್‌ ಮಿಶ್ರ ಡಬಲ್ಸ್‌ನಲ್ಲಿ ಬೆಳ್ಳಿ. 200 ಮೀ.ನಲ್ಲಿ ಉನ್ನತಿ, ಸೈಕ್ಲಿಂಗಲ್ಲಿ ನರ್ಜಾರಿಗೆ ಬೆಳ್ಳಿ. ಕುಸ್ತಿಯಲ್ಲೂ ಪದಕ.

ಟೆನಿಸ್‌ನಲ್ಲಿ ಚಿನ್ನ ಗೆದ್ದು ಪ್ರಜ್ವಲಿಸಿದ ನಿಕಿ-ಪ್ರಜ್ವಲ್‌ ದೇವ್‌: ಅಥ್ಲೆಟಿಕ್ಸ್‌, ಸೈಕ್ಲಿಂಗ್‌ನಲ್ಲೂ ಮೆಡಲ್‌

Feb 11 2025, 12:50 AM IST
ಟೆನಿಸ್‌ನ ಪುರುಷ ಡಬಲ್ಸ್‌ ಚಾಂಪಿಯನ್‌. ಸಿಂಗಲ್ಸ್‌ನಲ್ಲಿ 2 ಕಂಚು ಅಥ್ಲೆಟಿಕ್ಸ್‌. ಮಹಿಳಾ ರಿಲೇ ತಂಡಕ್ಕೆ ಬೆಳ್ಳಿ. ಜುಡೋ, ಸೈಕ್ಲಿಂಗ್‌ನಲ್ಲೂ ರಾಜ್ಯಕ್ಕೆ ಮೆಡಲ್

ರಣಾಕ್ಷ ಚಿತ್ರ ನಿರ್ಮಾಪಕ ಅದೇ ಚಿತ್ರ ನಟಿಯ ತಾಯಿಯ ಬಳಿ 575 ಗ್ರಾಂ ಚಿನ್ನ ಪಡೆದು ವಂಚನೆ

Feb 09 2025, 01:16 AM IST
ರಣಾಕ್ಷ ಚಿತ್ರ ನಿರ್ಮಾಪಕ ಅದೇ ಚಿತ್ರ ನಟಿಯ ತಾಯಿಯ ಬಳಿ ಚಿನ್ನ ಪಡೆದು ವಂಚಿಸಿದ್ದಾರೆ.

ಚಿನ್ನ ಮಾರಾಟ ಮಾಡಿ ಬರುವುದಾಗಿ ಮಾಲೀಕನಿಗೆ ನಂಬಿಸಿ ₹7.50 ಕೋಟಿಯ ಚಿನ್ನ ಕದ್ದ ಸೇಲ್ಸ್‌ಮನ್‌ ಬಂಧನ

Feb 08 2025, 01:47 AM IST
ಚಿನ್ನ ಮಾರಾಟ ಮಾಡಿ ಬರುವುದಾಗಿ ಮಾಲೀಕನಿಗೆ ನಂಬಿಸಿ ₹7 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ನೌಕರನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಗೇಮ್ಸ್‌ : ಸೈಕ್ಲಿಂಗ್‌ನಲ್ಲಿ ಕರ್ನಾಟಕದ ಕೀರ್ತಿ ರಂಗಸ್ವಾಮಿಗೆ ಹ್ಯಾಟ್ರಿಕ್‌ ಚಿನ್ನ!

Feb 06 2025, 11:48 PM IST
ಇತ್ತೀಚೆಗಷ್ಟೇ ಮಹಿಳೆಯರ ಸ್ಕ್ರ್ಯಾಚ್ ರೇಸ್‌ನಲ್ಲಿ ಚಾಂಪಿಯನ್‌ ಆಗಿದ್ದ ಕೀರ್ತಿ. ಗುರುವಾರ ಮತ್ತೆರಡು ಚಿನ್ನದ ಪದಕ. ಟೆನಿಸ್‌ನಲ್ಲಿ ಕರ್ನಾಟಕ ತಂಡ ಫೈನಲ್‌ಗೆ

ನಕಲಿ ಚಿನ್ನ ಅಡವಿಡಿಸಿ 9 ಕೋಟಿ ದುರುಪಯೋಗ: ಎ.ಮಂಜುನಾಥ್‌ ಗಂಭೀರ ಆರೋಪ

Feb 06 2025, 11:45 PM IST
ರಾಮನಗರ: ಬಿಡಿಸಿಸಿ ಬ್ಯಾಂಕ್ ಕುದೂರು ಶಾಖೆಯಲ್ಲಿ ನಕಲಿ ಚಿನ್ನ ಅಡವಿಡಿಸಿ 9 ಕೋಟಿಗೂ ಹೆಚ್ಚಿನ ಹಣ ದುರುಪಯೋಗವಾಗಿದೆ. ಈ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮಾಜಿ ಶಾಸಕ, ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್ ಆಗ್ರಹಿಸಿದರು.

70 ಗ್ರಾಂ ಚಿನ್ನ, 750 ಗ್ರಾಂ ಬೆಳ್ಳಿ ಕಳ್ಳತನ

Feb 06 2025, 12:16 AM IST
ಇಬ್ಬರು ಕಳ್ಳರು ಮನೆ ಬೀಗ ಹೊಡೆದು ಬೀರುವಿನಲ್ಲಿದ್ದ 70 ಗ್ರಾಂ ಚಿನ್ನ, 750 ಗ್ರಾಂ ಬೆಳ್ಳಿ ಹಾಗೂ ₹5000 ದೋಚಿ ಪರಾರಿಯಾದ ಘಟನೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನ ಕದ್ದು ಒಡಿಶಾಗೆ ಹೊರಟಿದ್ದ ಮೂವರ ಸೆರೆ

Feb 05 2025, 01:17 AM IST
ತಾವು ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಹಾಕಿ ಚಿನ್ನಾಭರಣ ದೋಚಿ ಒಡಿಶಾದ ಪುರಿ ಜಗನ್ನಾಥ ದೇವಾಲಯಕ್ಕೆ ತೆರಳುತ್ತಿದ್ದ ಕೆಲಸದಾಳು ದಂಪತಿ ಸೇರಿ ಮೂವರನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 25
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved