ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೆಲಸ ಮಾಡುವ ನೆಪದಲ್ಲಿ ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳವು : ಪ್ರೇಮಿಗಳು ಜೈಲಿಗೆ
Aug 10 2024, 01:32 AM IST
ಕೆಲಸ ಮಾಡುವ ನೆಪದಲ್ಲಿ ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಹಾಗೂ ಕಳವು ಮಾಲು ಸ್ವೀಕರಿಸಿದ್ದ ಆತನ ಪ್ರೇಯಸಿ ಸೇರಿ ಇಬ್ಬರನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಕುಖ್ಯಾತ ಕಳ್ಳನ ಬಂಧನ: 204 ಗ್ರಾಂ ಚಿನ್ನಾಭರಣ ವಶ
Aug 04 2024, 01:19 AM IST
ವಿವಿಧ ಪೊಲೀಸ್ ಠಾಣೆಗಳ ಐದು ಪ್ರಕರಣಗಳಲ್ಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಕುಖ್ಯಾತ ಕಳ್ಳನನ್ನು ಕೊಳ್ಳೇಗಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜ್ಯುವೆಲ್ಲರ್ಸ್ ಅಂಗಡಿಗೆ ನುಗ್ಗಿ ಪಿಸ್ತೂಲ್ ತೋರಿಸಿ 550 ಗ್ರಾಂ ಚಿನ್ನಾಭರಣ ದರೋಡೆ : 7 ಮಂದಿ ಬಂಧನ
Aug 03 2024, 01:37 AM IST
ಜ್ಯುವೆಲ್ಲರ್ಸ್ ಅಂಗಡಿಗೆ ನುಗ್ಗಿ ಪಿಸ್ತೂಲ್ ತೋರಿಸಿ 550 ಗ್ರಾಂ ಚಿನ್ನಾಭರಣ ದರೋಡೆ ಮಾಡಿದ್ದ ಅಂತಾರಾಜ್ಯ ಖದೀಮರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳ್ಳನ ಬಂಧನ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
Aug 02 2024, 12:52 AM IST
ಸಿಪಿಐ ಜಿ.ಸಿ. ನಾರಾಯಣಸ್ವಾಮಿ ನೇತೃತ್ವದ ಅಪರಾಧ ಪತ್ತೆ ತಂಡವು ಈ ಪ್ರಕರಣದಲ್ಲಿ ಭಾಗಿಯಾಗಿದ್ದ ತಾಲೂಕಿನ ನಿವಾಸಿ ಹೇಮಂತ್ಕುಮಾರ್ನನ್ನು ಬಂಧಿಸಿ, ೧.೧೫ ಲಕ್ಷ ರು. ಮೌಲ್ಯದ ೧೪ ಗ್ರಾಂ ಒಂದು ಜೊತೆ ಚಿನ್ನದ ಓಲೆ ಮತ್ತು ೨೧೦ ಗ್ರಾಂ ತೂಕದ ೩ ಜೊತೆ ಬೆಳ್ಳಿ ಚೈನ್ ವಶಪಡಿಸಿಕೊಂಡಿದ್ದಾರೆ.
ಮನೆಗಳ್ಳರ ಬಂಧನ: ೪೭ ಲಕ್ಷ ರು. ಮೌಲ್ಯದ ಚಿನ್ನಾಭರಣ ವಶ
Aug 01 2024, 12:19 AM IST
ಮಾ.೯ರಂದು ಕಿರುಗಾವಲು ಸಂತೇಮಾಳದ ಕಮಲಮ್ಮ ಕುಟುಂಬದವರು ಮನೆ ಬೀಗ ಹಾಕಿಕೊಂಡು ಬೆಂಗಳೂರಿಗೆ ತೆರಳಿದ್ದರು. ಮಾ.೧೦ರಂದು ಮನೆಗೆ ವಾಪಸಾದಾಗ ಮುಂದಿನ ಬಾಗಿಲು ಮತ್ತು ಬೆಡ್ರೂಂನಲ್ಲಿದ್ದ ಬೀರುವಿನ ಬಾಗಿಲನ್ನು ಆಯುಧದಿಂದ ಮೀಟಿ ತೆಗೆದು ೫೫ ಗ್ರಾಂ ತೂಕದ ಚಿನ್ನದ ಒಡವೆಗಳು ಮತ್ತು ೮೦ ಸಾವಿರ ರು. ಹಣ ದೋಚಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.
ಬಳ್ಕುಂಜೆ ಮನೆ ಕಳವು ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
Jul 21 2024, 01:17 AM IST
ಕೃತ್ಯಕ್ಕೆ ಉಪಯೋಗಿಸಿದ ಟಿವಿಎಸ್ ಜೂಪಿಟರ್ ಸ್ಕೂಟರ್, ಸ್ಕ್ರೂ ಡ್ರೈವರ್, ಕಬ್ಬಿಣದ ರಾಡ್, ಟಾರ್ಚ್ ಲೈಟ್ ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿನ್ನಾಭರಣ ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಕುಖ್ಯಾತ ಕುಪ್ಪಂ ಗ್ಯಾಂಗ್ನ ಮಹಿಳೆಯರಿಬ್ಬರ ಬಂಧನ
Jul 20 2024, 01:47 AM IST
ಬಿಎಂಟಿಸಿ ಬಸ್ಗಳು, ಬಸ್ ನಿಲ್ದಾಣಗಳಲ್ಲಿ ಮಹಿಳಾ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಕುಖ್ಯಾತ ಕುಪ್ಪಂ ಗ್ಯಾಂಗ್ನ ಮಹಿಳೆಯರಿಬ್ಬರು ಬಂಧಿತರಾಗಿರುವುದು.
ನಿವೃತ್ತ ಪೊಲೀಸ್ ಅಧಿಕಾರಿ ಸೊಸೆಯ ಚಿನ್ನಾಭರಣ ದೋಚಿದ್ದ ಇಬ್ಬರು ಕದೀಮರು ಮಂಡ್ಯದಲ್ಲಿ ಬಂಧನ
Jul 20 2024, 12:57 AM IST
ಅತಿಥಿಗಳ ಸೋಗಿನಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿ ನಿವೃತ್ತ ಪೊಲೀಸ್ ಅಧಿಕಾರಿ ಸೊಸೆಗೆ ಸೇರಿದ ಚಿನ್ನಾಭರಣಗಳನ್ನು ದೋಚಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮದ್ದೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಮೇಲುಕೋಟೆ ದೇಗುಲಕ್ಕೆ 75 ಲಕ್ಷ ರು. ಮೌಲ್ಯದ ಚಿನ್ನಾಭರಣ ನೀಡಿದ ಮೈಸೂರಿನ ಭಕ್ತೆ..!
Jul 10 2024, 12:35 AM IST
ಚೆಲುವನಾರಾಯಣಸ್ವಾಮಿ ಭಕ್ತೆಯಾದ ವಯೋವೃದ್ಧ ಡಾ.ಲಕ್ಮಮ್ಮ ಮನೆಯಲ್ಲಿ ಬಳಸಿದ ಚಿನ್ನ ಮತ್ತು ಬೆಳ್ಳಿ ಎರಡು ಟ್ರಂಕ್ನಲ್ಲಿ ತುಂಬಿದ ಆಭರಣವನ್ನು ದೇವಾಲಯದ ಇಒ ಮಹೇಶ್ಗೆ ಹಸ್ತಾಂತರ ಮಾಡಿದ್ದಾರೆ.
ಮನೆಯ ಬಾಗಿಲು ಮುರಿದು ಚಿನ್ನಾಭರಣ, ನಗದು ದೋಚಿದ ಕಳ್ಳರು
Jul 10 2024, 12:31 AM IST
ಚನ್ನಮ್ಮನ ಕಿತ್ತೂರು ಪಟ್ಟಣದ ವಿದ್ಯಾಗಿರಿಯಲ್ಲಿನ ಮನೆಯೊಂದಕ್ಕೆ ಸೋಮವಾರ ಸಂಜೆ ಕನ್ನ ಹಾಕಿರುವ ಕಳ್ಳರು ಚಿನ್ನಾಭರಣ, ಬೆಳ್ಳಿ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.
< previous
1
...
6
7
8
9
10
11
12
13
14
next >
More Trending News
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು