• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಡಹಗಲೇ ಮನೆಯಲ್ಲಿನ ಚಿನ್ನಾಭರಣ ಕಳವು

May 19 2025, 12:29 AM IST
ಗ್ರಾಮದಲ್ಲಿ ಕಳೆದ 6 ವರ್ಷಗಳಿಂದ ವಾಸವಾಗಿರುವ ವಿಂದ್ಯಾ ಎಂಬುವವರ ಮನೆ ಬೀಗ ಒಡೆದು ಬೀರುವಿನಲ್ಲಿದ್ದ ಸುಮಾರು 100 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದೆ ಎಂದು ವಿಂದ್ಯಾ ದಂಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ಧಾರೆ.

ಮನೆ ಬಾಗಿಲು ಮುರಿದು ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಲೂಟಿ..!

May 14 2025, 12:02 AM IST
ದುಷ್ಟರ್ಮಿಗಳ ಗುಂಪು ಮನೆಯ ಹಿಂಭಾಗದ ಬಾಗಿಲು ಮುರಿದು ಒಳ ನುಗ್ಗಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಟಿ.ಬಳ್ಳೇಕೆರೆ ಕ್ರಾಸ್ ಬಳಿ ಜರುಗಿದೆ.

ಚಿನ್ನಾಭರಣ ಕಳವು: ಕಳ್ಳ ಸ್ವಾಮಿಯ ಬಂಧನ

May 11 2025, 01:22 AM IST
ಕಾಯಿಲೆ ವಾಸ ಮಾಡುತ್ತೇನೆ ಎಂದು ಹೇಳಿ ಮಹಿಳೆಯ ಮಾಂಗಲ್ಯ ಸರ, ಪುರುಷನ ಉಂಗುರವನ್ನು ಅಪಹರಿಸಿಕೊಂಡು ಹೋಗಿದ್ದ ಕಳ್ಳ ಸ್ವಾಮಿಯೋರ್ವನನ್ನು ಗ್ರಾಮಾಂತರ ಠಾಣೆ ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ.

ಉತ್ಸವದ ವೇಳೆ ಕಳ್ಳರ ಗುಂಪಿನಿಂದ ಚಿನ್ನಾಭರಣ ಅಪಹರಣ..!

May 11 2025, 01:19 AM IST
ಉತ್ಸವ ನಡೆಯುತ್ತಿದ್ದ ವೇಳೆ ದಿಢೀರನೇ ಆಗಮಿಸಿದ ಕಳ್ಳರ ತಂಡವೊಂದು ದೇವರ ಚಿನ್ನಾಭರಣಗಳನ್ನು ಕದ್ದು ಪರಾರಿಯಾದ ಪ್ರಸಂಗ ನಗರದ ಶ್ರೀಲಕ್ಷ್ಮಿಜನಾರ್ದನಸ್ವಾಮಿ ದೇವಾಲಯದ ಬಳಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಇದು ನೈಜ ಘಟನೆಯನ್ನು ಮೀರಿಸುವಂತಿದ್ದರೂ, ಇದೊಂದು ದೇವರ ಉತ್ಸವದಲ್ಲಿ ನಡೆಯುವ ಪದ್ಧತಿಯ ಕಳ್ಳೋತ್ಸವ ಎಂದು ಕರೆಯಲಾಗುತ್ತದೆ.

ಮತ್ತು ಬರುವ ಸಿಹಿ ತಿನಿಸಿ ವೃದ್ಧೆಯಿಂದ 12 ಲಕ್ಷ ರು ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ

May 10 2025, 01:09 AM IST
ಮನೆ ಮುಂಭಾಗ ವೃದ್ಧೆ ಕುಳಿತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಅರ್ಚಕರ ಮನೆ ಎಲ್ಲಿ ಬರುತ್ತದೆ ಎಂದು ಕೇಳಿದ್ದಾನೆ. ಅವರು ನನಗೆ ಗೊತ್ತಿಲ್ಲ ಎಂದು ತಿಳಿಸಿದಾಗ ಪರಿಚಯ ಮಾಡಿಕೊಳ್ಳುವ ನೆಪದಲ್ಲಿ ಅವನು ತಂದಿದ್ದ ಸಿಹಿಯನ್ನು ನೀಡಿದ್ದಾನೆ.

ಅಕ್ಷಯ ತೃತೀಯ ಹಿನ್ನೆಲೆ ಸಿಲಿಕಾನ್‌ ಸಿಟಿಯಲ್ಲಿ ಭರ್ಜರಿ ಚಿನ್ನಾಭರಣ ವ್ಯಾಪಾರ

May 01 2025, 01:51 AM IST
ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಬುಧವಾರ ದಿನವಿಡಿ ಚಿನ್ನಾಭರಣ ವಹಿವಾಟು ಭರ್ಜರಿಯಾಗಿ ನಡೆದಿದ್ದು, ಪ್ರತಿ ವರ್ಷದಂತೆ ರಾಜ್ಯದಲ್ಲೆ ಅತೀ ಹೆಚ್ಚು ಖರೀದಿ ಆಗಿದೆ.

ಟ್ಯಾಂಕರ್‌ ಡಿಕ್ಕಿ : ಚಿನ್ನಾಭರಣ ಮಳಿಗೆಯ ಕೆಲಸಗಾರ ಸಾವು

May 01 2025, 01:45 AM IST
ಮುಂಜಾನೆ ಕೆಲಸಕ್ಕೆ ತೆರಳುವಾಗ ಮಾರ್ಗ ಮಧ್ಯೆ ಅಪಘಾತಕ್ಕೀಡಾಗಿ ಚಿನ್ನಾಭರಣ ಮಾರಾಟ ಮಳಿಗೆ ಕೆಲಸಗಾರನೊಬ್ಬ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ಘಟನೆ ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಅಕ್ಷಯ ತೃತೀಯ: ಭಾರಿ ಚಿನ್ನಾಭರಣ ವಹಿವಾಟು ನಿರೀಕ್ಷೆ

Apr 30 2025, 02:01 AM IST
ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನಾಭರಣ ಕೊಳ್ಳಲು ಗ್ರಾಹಕರು ಉತ್ಸುಕರಾಗಿದ್ದರೆ, ಹಲವು ಬಗೆಯ ರಿಯಾಯಿತಿ ಘೋಷಣೆ ಮೂಲಕ ಗ್ರಾಹಕರನ್ನು ಸೆಳೆಯಲು ವರ್ತಕರು ಮುಂದಾಗಿದ್ದಾರೆ.

95 ಗ್ರಾಂ ಚಿನ್ನಾಭರಣ ಕದ್ದ ಕೇರ್ ಟೇಕರ್ ಬಂಧನ

Apr 23 2025, 12:38 AM IST
ಹಾಸಿಗೆ ಹಿಡಿದಿದ್ದ ವಯೋವೃದ್ಧರ ಪಾಲನೆ ಮಾಡುವ ಕೇರ್ ಟೇಕರ್ ಕೆಲಸಕ್ಕೆ ಸೇರಿಕೊಂಡು, ಮನೆಯಲ್ಲಿಟ್ಟಿದ್ದ 95 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ, ₹8 ಲಕ್ಷ ಮೌಲ್ಯದ ಚಿನ್ನದ ಸರ ಸೇರಿದಂತೆ ಆಭರಣಗಳನ್ನು ಕೆಟಿಜೆ ನಗರ ಪೊಲೀಸರು ಜಪ್ತಿ ಮಾಡಿದ್ದಾರೆ.

ಗ್ರಾಹಕರ ಸೋಗಿನಲ್ಲಿ ೪.೮೦ ಲಕ್ಷ ರೂ ಮೌಲ್ಯದ ಚಿನ್ನಾಭರಣ ಕದ್ದ ಮಹಿಳೆ!

Apr 19 2025, 12:31 AM IST
ಹಳೆ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಬುರ್ಕಾಧಾರಿ ಮಹಿಳೆ ಒಟ್ಟು ೭೨ ಗ್ರಾಮ್ ತೂಕದ ೪.೮೦ ಲಕ್ಷ ರು. ಮೌಲ್ಯದ ಚಿನ್ನಾಭರಣವನ್ನು ಎಗರಿಸಿದ ಘಟನೆ ಬಗ್ಗೆ ಶುಕ್ರವಾರ ಪೊಲೀಸರಿಗೆ ದೂರು ನೀಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved