• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಗಮನ ಬೇರೆಡೆ ಸೆಳೆದು 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Dec 08 2024, 01:18 AM IST
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಗಮನ ಬೇರೆಡೆ ಸೆಳೆದು 5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಬೆಳಕಿಗೆ ಬಂದಿದೆ.

ದೇವಸ್ಥಾನಗಳ ಮುಂಬಾಗಿಲು ಮುರಿದು 2 ಕೆಜಿ ಗೂ ಹೆಚ್ಚು ಬೆಳ್ಳಿ, ಚಿನ್ನಾಭರಣ ಕದ್ದೊಯ್ದ ಕಳ್ಳರು..!

Dec 05 2024, 12:31 AM IST
ನಾಲ್ಕು ದೇವಸ್ಥಾನಗಳ ಮುಂಬಾಗಿಲು ಮುರಿದು ದೇವರಿಗೆ ಮಾಡಿಸಿಟ್ಟಿದ್ದ 2 ಕೆಜಿ ಗೂ ಹೆಚ್ಚು ಬೆಳ್ಳಿ, ಚಿನ್ನಾಭರಣಗಳು ಸೇರಿ ಸುಮಾರು 9 ಲಕ್ಷ ರು. ಮೌಲ್ಯದ ದೇವರ ಒಡವೆಗಳನ್ನು ದುಷ್ಕರ್ಮಿಗಳು ಕದ್ದೊಯ್ದಿರುವ ಘಟನೆ ನಾಗಮಂಗಲ ತಾಲೂಕಿನ ದೇವರ ಮಲ್ಲನಾಯ್ಕನಹಳ್ಳಿಯಲ್ಲಿ ಸಂಭವಿಸಿದೆ.

ಮನೆಯ ಬಾಗಿಲು ಮೀಟಿ ಚಿನ್ನಾಭರಣ ಕಳವು

Dec 03 2024, 12:34 AM IST
ಘಟನೆ ನಡೆದ ನಂತರ ಗ್ರಾಮಸ್ಥರು ಕೆ.ಆರ್. ನಗರ‌ ಪೊಲೀಸ್ ಠಾಣೆಗೆ ಕರೆ ಮಾಡಿದರೂ ಕೂಡ ಬೆಳಗ್ಗೆ 10 ಗಂಟೆಯವರೆಗೆ ಪೊಲೀಸರು ಸ್ಥಳಕ್ಕೆ ಬಂದಿಲ್ಲಾ ಜತೆಗೆ 122 ಸಹಾಯವಾಣಿಗೆ ಸಾಕಷ್ಟು ಬಾರಿ ಕರೆ ಮಾಡಿದರು ಯಾರೂ ಕರೆ ಸ್ವೀಕರಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ನ್ಯಾಮತಿ ಎಸ್‌ಬಿಐನಲ್ಲಿ ಅಡವಿಟ್ಟ ಚಿನ್ನಾಭರಣ ಶೀಘ್ರ ವಾಪಸ್‌ ನೀಡಿ

Nov 16 2024, 12:31 AM IST
ನ್ಯಾಮತಿಯ ಸ್ಟೇಟ್‌ ಬ್ಯಾಂಕ್‌ ಇಂಡಿಯಾದಲ್ಲಿ ಪಡೆದಿರುವ ಸಾಲ ಮತ್ತು ಬಡ್ಡಿಯನ್ನು ಮರುಪಾವತಿ ಮಾಡುತ್ತೇವೆ. ಚಿನ್ನ ಅಡವಿಟ್ಟವರ ಗ್ರಾಹಕರ ಪ್ರಾಣಹಾನಿ ಆಗುವುದರೊಳಗೆ ಅವರವರ ಬಂಗಾರದ ಒಡವೆಗಳನ್ನು ಬ್ಯಾಂಕ್‌ನವರು ಶೀಘ್ರ ವಾಪಸ್‌ ನೀಡಬೇಕು ಎಂದು ರಾಮೇಶ್ವರ ರಾಕೇಶ್‌ ನ್ಯಾಮತಿಯಲ್ಲಿ ಒತ್ತಾಯಿಸಿದ್ದಾರೆ.

ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಅಥಣಿ ಠಾಣೆ ಪೊಲೀಸರು : ₹40 ಲಕ್ಷ ಚಿನ್ನಾಭರಣ ವಶ

Nov 08 2024, 01:27 AM IST
ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಅಥಣಿ ಠಾಣೆ ಪೊಲೀಸರು ಅವರಿಂದ ಸುಮಾರು ₹40 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್‌ ವಶಪಡಿಸಿಕೊಂಡಿದ್ದಾರೆ.

ಪ್ರತ್ಯೇಕ ಚಿನ್ನಾಭರಣ ಕಳವು ಪ್ರಕರಣ ಬೇಧಿಸಿದ ಪೊಲೀಸರು

Nov 07 2024, 12:35 AM IST
ಶಿವಮೊಗ್ಗ : ನ.1ರಂದು ಮಧ್ಯಾಹ್ನ ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 20 ಲಕ್ಷ ರು. ಮೌಲ್ಯದ 276.75 ಗ್ರಾಂ ತೂಕದ ಚಿನ್ನಾಭರಣಗಳಿದ್ದ ಚೀಲ ಕಳ್ಳತನವಾಗಿದ್ದು, ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.

ಕೇರಳದ ತ್ರಿಶೂರ್‌ನ ಚಿನ್ನಾಭರಣ ತಯಾರಿಕಾ ಘಟಕಗಳ ಮೇಲೆ ದಾಳಿ : 120 ಕೆಜಿ ದಾಖಲೆ ರಹಿತ ಚಿನ್ನ ವಶ

Oct 25 2024, 01:10 AM IST
ಚಿನ್ನ ಉತ್ಪಾದನೆಗೆ ಹೆಸರುವಾಸಿಯಾಗಿರುವ ಕೇರಳದ ತ್ರಿಶೂರ್‌ನ ಕೆಲ ಚಿನ್ನಾಭರಣ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿದ ರಾಜ್ಯದ ಜಿಎಸ್‌ಟಿ ಅಧಿಕಾರಿಗಳು 120 ಕೆಜಿ ದಾಖಲೆರಹಿತ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಹಾಡಹಗಲೇ ಒಂಟಿ ಮಹಿಳೆ ಕೈ, ಕಾಲು ಕಟ್ಟಿ ಹಾಕಿ ದುಷ್ಕರ್ಮಿಗಳಿಂದ ಚಿನ್ನಾಭರಣ, ನಗದು ಕಳ್ಳತನ

Oct 25 2024, 12:50 AM IST
ಒಂಟಿ ಮಹಿಳೆ ಇರುವುದನ್ನು ಅರಿತ ದುಷ್ಕರ್ಮಿಗಳು ಹಾಡಹಗಲೇ ಮನೆಗೆ ನುಗ್ಗಿ ಮಹಿಳೆ ಕೈ ಕಾಲು ಕಟ್ಟಿಹಾಕಿ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ಸಮೀಪದ ಮೆಳ್ಳಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ಜರುಗಿದೆ.

ಆಶ್ರಯ ಬಡಾವಣೆಯಲ್ಲಿ 238 ಗ್ರಾಂ ಚಿನ್ನಾಭರಣ ಕಳವು

Oct 24 2024, 12:30 AM IST
ಹನೂರು ಪಟ್ಟಣದ 13ನೇ ವಾರ್ಡಿನ ಮುಸ್ಲಿಂ ಧರ್ಮ ಗುರುಗಳ ಮನೆಯಲ್ಲಿ ರಾತ್ರಿ ಚಿನ್ನಾಭರಣ ನಗದು ದೋಚಿ ಪರಾರಿಯಾಗಿರುವ ಕಳ್ಳರು.

ಮನೆಗಳ್ಳನ ಸೆರೆ: ₹12 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

Oct 23 2024, 01:53 AM IST
ಮನೆಗಳ್ಳತನ ಕೃತ್ಯದಲ್ಲಿ ತೊಡಗಿದ್ದ ಕಿಡಿಗೇಡಿಯೊಬ್ಬ ಅಮೃತಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 14
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved