ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚುನಾವಣಾ ಬಾಂಡ್ ರೀತಿ ಪಿಎಂ ಕೇರ್ಸ್ ಹಗರಣ: ಕಾಂಗ್ರೆಸ್
Mar 19 2024, 12:50 AM IST
ಚುನಾವಣಾ ಬಾಂಡ್ ರಹಸ್ಯ ಬಯಲಾಗುತ್ತಿದ್ದಂತೆಯೇ ಕೋವಿಡ್ ವೇಳೆ ಪ್ರಧಾನಿ ನರೇಂದ್ರ ಮೋದಿ ಸ್ಥಾಪಿಸಿದ್ದ ಪಿಎಂ ಕೇರ್ಸ್ ಫಂಡ್ ಬಗ್ಗೆ ಕಾಂಗ್ರೆಸ್ ಪ್ರಶ್ನೆಗಳನ್ನು ಎತ್ತಿದೆ.
ಚುನಾವಣಾ ಬಾಂಡ್ ಪ್ರಧಾನ ಮಂತ್ರಿ ಸುಲಿಗೆ ಯೋಜನೆ: ಜೈರಾಮ್ ಆರೋಪ
Mar 19 2024, 12:49 AM IST
ಸಿಬಿಐ, ಇ.ಡಿ. ದಾಳಿಗೊಳಗಾದ 21 ಸಂಸ್ಥೆಗಳಿಂದ ಚುನಾವಣಾ ಬಾಂಡ್ ಖರೀದಿಯಾಗಿರುವುದಾಗಿ ಜೈರಾಂ ರಮೇಶ್ ಆರೋಪಿಸಿದ್ದಾರೆ.
ಚುನಾವಣಾ ಬಾಂಡ್ ಖರೀದಿ ನಿಷೇಧ: ಮಾಯಾವತಿ ಶ್ಲಾಘನೆ
Mar 19 2024, 12:48 AM IST
ಚುನಾವಣಾ ಬಾಂಡ್ ಖರೀದಿ ಯೋಜನೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದ್ದು, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಇಂತಹ ಪ್ರಯತ್ನಗಳು ಅಗತ್ಯ. ದೇಶದಲ್ಲಿ ಜನಸ್ನೇಹಿ ಸರ್ಕಾರ ರಚನೆಯಾದಾಗಲೇ ಬಡತನ, ನಿರುದ್ಯೋಗ, ಹಿಂದುಳಿದಿರುವಿಕೆಯಿಂದ ಹೊರ ಬರಲು ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಜನಪರ ಕೆಲಸ ಮಾಡಿದೆ ಎಂದು ಮಾಯಾವತಿ ತಿಳಿಸಿದ್ದಾರೆ.
ಚುನಾವಣಾ ಕರ್ತವ್ಯವನ್ನು ಗಂಭೀರವಾಗಿ ಪರಿಗಣಿಸಿ
Mar 19 2024, 12:48 AM IST
ಸಾರ್ವತ್ರಿಕ ಲೋಕಸಭಾ ಚುನಾವಣೆಯ ಕರ್ತವ್ಯಗಳಿಗೆ ನಿಯೋಜಿಸಲ್ಪಟ್ಟಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ನಿಗದಿತ ಕಾರ್ಯಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಚುನಾವಣಾ ಕರ್ತವ್ಯದಲ್ಲಿ ಲೋಪವಾಗದಂತೆ ಕಾರ್ಯನಿರ್ವಹಿಸಿ-ಜಿಲ್ಲಾಧಿಕಾರಿ
Mar 18 2024, 01:48 AM IST
ಲೋಕಸಭಾ ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಚುನಾವಣಾ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಚುನಾವಣಾ ಅಕ್ರಮ ತಡೆಯಲು ಜಿಲ್ಲಾ ಗಡಿಯಲ್ಲಿ 24 ಚೆಕ್ಪೋಸ್ಟ್ ರಚನೆ
Mar 18 2024, 01:48 AM IST
ಅಕ್ರಮ ಹಣ, ಮದ್ಯ, ಮತದಾರರಿಗೆ ಆಮಿಷವೊಡ್ಡುವ ವಸ್ತುಗಳು ಬೇರೆ ಕಡೆಗಳಿಂದ ಜಿಲ್ಲೆಯನ್ನು ಪ್ರವೇಶಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ.
ಚುನಾವಣಾ ಚೆಕ್ಪೋಸ್ಟ್ ಗಳಿಗೆ ಅಧಿಕಾರಿಗಳ ಭೇಟಿ
Mar 18 2024, 01:46 AM IST
ಅರ್ಧನಾರೀಪುರ ಚೆಕ್ಪೋಸ್ಟ್ ಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಎಸ್ಪಿ ಪದ್ಮಿನಿ ಸಾಹೋ, ತಹಸಿಲ್ದಾರ್ ಭೇಟಿ ಬಿಗಿ ಭದ್ರತೆ ಪರಿಶೀಲನೆ
28ರಿಂದ ಚುನಾವಣಾ ಅಧಿಸೂಚನೆ ಜಾರಿ: ಡಿಸಿ
Mar 17 2024, 02:07 AM IST
ಜಿಲ್ಲೆಯ ಗಡಿಭಾಗಗಳಾದ ಶಿರೂರು, ಕೊಲ್ಲೂರು, ಹೊಸಂಗಡಿ, ಸಾಬ್ರಕಟ್ಟೆ, ಗುಡ್ಡೆಯಂಗಡಿ, ಉದ್ಯಾವರ, ಹೆಜಮಾಡಿ, ಪಲಿಮಾರು, ಮಾಳ, ಮುಂಡ್ಕೂರು , ನಾಡ್ಪಾಲು, ಮುಡಾರು ಬಜಗೋಳಿ, ಸಾಣೂರು, ನಲ್ಲೂರಿನಲ್ಲಿ ಚೆಕ್ ಪೋಸ್ಟ್ ತೆರೆಯಲಾಗುತ್ತದೆ.
ಚುನಾವಣಾ ಬಾಂಡ್ ಯೋಜನೆ ರದ್ದತಿಗೆ ಶಾ ಆಕ್ಷೇಪ
Mar 17 2024, 02:07 AM IST
ಚುನಾವಣಾ ಬಾಂಡ್ ಕುರಿತು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ. ಆದರೆ ಯೋಜನೆ ಸಂಪೂರ್ಣ ರದ್ದುಗೊಳಿಸುವ ಬದಲು ಸುಧಾರಿಸಬೇಕಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಚುನಾವಣಾ ಬಾಂಡ್ ಮೂಲಕ ಬಿಜೆಪಿ ಭ್ರಷ್ಟಾಚಾರ: ತನಿಖೆಗೆ ಮಾಜಿ ಸಚಿವ ರಮಾನಾಥ ರೈ ಆಗ್ರಹ
Mar 17 2024, 02:03 AM IST
ದೇಣಿಗೆ ನೀಡದವರಿಗೆ ಇಡಿ, ಐಟಿ ದಾಳಿ ನಡೆಸಿ, ಹೆದರಿಸಿ, ಬೆದರಿಸುವ ಕೆಲಸ ಮಾಡಲಾಗಿದೆ. ಪಾಕ್ ಮೂಲದ ಕಂಪನಿಯಿಂದಲೂ ಬಿಜೆಪಿ ಬಾಂಡ್ ಪಡೆದ ಬಗ್ಗೆ ಮಾಹಿತಿ ಇದೆ. ಇವೆಲ್ಲವನ್ನೂ ಹಾಲಿ ನ್ಯಾಯಾಧೀಶರ ಸಮಿತಿ ತನಿಖೆ ನಡೆಸಬೇಕು ಎಂದು ರಮಾನಾಥ ರೈ ಆಗ್ರಹಿಸಿದರು.
< previous
1
...
22
23
24
25
26
27
28
29
30
...
33
next >
More Trending News
Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್