• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ವಿವರ ಸಲ್ಲಿಕೆ

Mar 13 2024, 02:02 AM IST
ಸುಪ್ರೀಂ ಕೋರ್ಟ್‌ ಆದೇಶಾನುಸಾರ, ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಮಂಗಳವಾರ ಸಂಜೆ ಭಾರತೀಯ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಲ್ಲಿಸಿದೆ.

ಇಂದೇ ಚುನಾವಣಾ ಬಾಂಡ್‌ ವಿವರ ಸಲ್ಲಿಸಿ: ಎಸ್‌ಬಿಐಗೆ ಸುಪ್ರೀಂ ತಾಕೀತು

Mar 12 2024, 02:06 AM IST
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್‌ಗಳ ವಿಷಯದಲ್ಲಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ಗೆ ದೊಡ್ಡ ಹಿನ್ನಡೆಯಾಗಿದ್ದು, ಮಂಗಳವಾರದೊಳಗೆ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ಬಗ್ಗೆ ವಿವಿರಣೆ ನೀಡಲು ಸಿಚಿಸಿದೆ.

ಗಡಿಯಲ್ಲಿ ಚುನಾವಣಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಡೀಸಿ

Mar 12 2024, 02:04 AM IST
ಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ನೆರೆಯ ಆಂಧ್ರ ರಾಜ್ಯದ ಗಡಿ ಭಾಗದಿಂದ ಜಿಲ್ಲೆಯೊಳಗೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶವಾಗದಂತೆ ಕಡಿವಾಣ ಹಾಕಲು ಸಹಕಾರ ನೀಡುವಂತೆ ನೆರೆಯ ಆಂಧ್ರಪ್ರದೇಶ ರಾಜ್ಯದ ಸತ್ಯಸಾಯಿ ಜಿಲ್ಲೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.

ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂ ನಡೆಯಿಂದ ಬಿಜೆಪಿಗೆ ಮುಖಭಂಗ: ಕಾಂಗ್ರೆಸ್

Mar 12 2024, 02:01 AM IST
ಬಿಜೆಪಿ ಸರ್ಕಾರದ ಐಟಿ ಇಡಿ ರೇಡ್‌ಗಳಿಗೆ ಹೆದರಿ ವಿವಿಧ ಸಂಸ್ಥೆಗಳು ಬಾಂಡ್‌ಗಳ ಮೂಲಕ ಬಿಜೆಪಿಗೆ ದೇಣಿಗೆ ನೀಡುತ್ತಿದ್ದವು. ಇದು ಅಕ್ರಮ ದೇಣಿಗೆಯಾದ್ದರಿಂದ ಯಾರು ನೀಡಿದರೆಂಬುದು ಗೌಪ್ಯವಾಗಿಡಲಾಗಿದೆ. ಈ ರೀತಿ ಬಾಂಡ್‌ಗಳ ಮೂಲಕ ಬೆಂಬಲ ನೀಡುವುದು ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಚುನಾವಣಾ ಬಾಂಡ್‌: ಇಂದು ಎಸ್‌ಬಿಐ ಅರ್ಜಿ ವಿಚಾರಣೆ

Mar 11 2024, 01:19 AM IST
ಬಾಂಡ್‌ ಮಾಹಿತಿ ಸಲ್ಲಿಕೆ ಅವಧಿ ವಿಸ್ತರಣೆ ಕೋರಿರುವ ಎಸ್‌ಬಿಐ ಮನವಿಯ ಜೊತೆಗೆ ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನಾ ಕೇಸೂ ಇಂದೇ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

ಚುನಾವಣಾ ಬಾಂಡ್‌ ಇತ್ಯರ್ಥವರೆಗೆ ಚುನಾವಣೆ ಘೋಷಣೆ ಬೇಡ: ಆಗ್ರಹ

Mar 11 2024, 01:19 AM IST
ಚುನಾವಣಾ ಆಯೋಗಕ್ಕೆ ನಿವೃತ್ತ ಅಧಿಕಾರಿಗಳ ಪತ್ರ ರವಾನೆಯಾಗಿದ್ದು, ಭಾರತೀಯ ಸ್ಟೇಟ್‌ ಬ್ಯಾಂಕ್‌ ಚುನಾವಣಾ ಬಾಂಡ್‌ ಕುರಿತ ವಹಿವಾಟುಗಳನ್ನು ಬಿಡುಗಡೆ ಮಾಡುವವರೆಗೂ ಚುನಾವಣಾ ಘೋಷಣೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

ಮಾ.15ಕ್ಕೆ ಹೊಸ ಚುನಾವಣಾ ಆಯುಕ್ತರ ಆಯ್ಕೆ

Mar 11 2024, 01:18 AM IST
ಚುನಾವಣಾ ಆಯುಕ್ತ ಗೋಯಲ್‌ ದಿಢೀರ್‌ ರಾಜೀನಾಮೆ, ಪಾಂಡೆ ನಿವೃತ್ತಿ ಹಿನ್ನೆಲೆಯಲ್ಲಿ ಎರಡೂ ಖಾಲಿ ಇ.ಸಿ. ಸ್ಥಾನ ನೇಮಕ ಭರ್ತಿಗೆ ಮೋದಿ ಸಮಿತಿ ಚರ್ಚೆ ನಡೆಸಿ ಆಯ್ಕೆ ಮಾಡಲಿದೆ.

ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ

Mar 10 2024, 01:32 AM IST

ಅತ್ಯಂತ ಅಚ್ಚರಿಯ ಹಾಗೂ ಆಘಾತಕಾರಿ ವಿದ್ಯಮಾನವೊಂದರಲ್ಲಿ ಲೋಕಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನ ಉಳಿದಿರುವಾಗ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ ಮತ್ತು ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.

ಶೀಘ್ರವೇ ಏಕ ಚುನಾವಣಾ ವರದಿ ಸಲ್ಲಿಸಲಿರುವ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ

Mar 09 2024, 01:34 AM IST

ಸಂವಿಧಾನದ 5 ವಿಧಿಗಳ ಬದಲಾವಣೆಗೆ ಶಿಫಾರಸು ಮಾಡುವ ಮೂಲಕ 2029ರಿಂದ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಬಹುದು ಎಂಬುದಾಗಿ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎನ್ನಲಾಗಿದೆ.

ಚುನಾವಣಾ ಬಾಂಡ್‌ ಸಲ್ಲಿಕೆ ಅವಧಿ ವಿಸ್ತರಣೆ: ಎಸ್‌ಬಿಐ ಮನವಿ ಮಾ.11ಕ್ಕೆ ವಿಚಾರಣೆ

Mar 09 2024, 01:34 AM IST
ಚುನಾವಣಾ ಬಾಂಡ್‌ ಕುರಿತ ಮಾಹಿತಿಯನ್ನು ಬಹಿರಂಗಗೊಳಿಸಲು ಮತ್ತಷ್ಟು ಕಾಲಾವಕಾಶ ಕೋರಿರುವ ಎಸ್‌ಬಿಐ ಅರ್ಜಿಯ ಜೊತೆಗೆ ಎಡಿಆರ್‌ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯೂ ವಿಚಾರಣೆಗೆ ಬರಲಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved