• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ನು ಹಿಂದುತ್ವದ ಮೇಲೆ, ಹಿಂದುತ್ವಕ್ಕಾಗೇ ಚುನಾವಣೆ: ಯತ್ನಾಳ

Sep 18 2025, 02:00 AM IST
ಕರ್ನಾಟಕ ರಾಜ್ಯದಲ್ಲಿ ಇಡೀ ಸನಾತನ ಹಿಂದೂ ಒಂದಾಗಿ, ಧರ್ಮ ಜಾಗೃತಿಯಾಗುತ್ತಿದೆ. ರಾಜ್ಯದಲ್ಲಿ ಇನ್ನು ಜಾತಿ ಆಧಾರದಲ್ಲಿ ರಾಜಕಾರಣವಾಗಲೀ, ಸರ್ಕಾರವಾಗಲೀ ಆಗುವುದಿಲ್ಲ. ಹಿಂದುತ್ವದ ಮೇಲೆ, ಹಿಂದುತ್ವಕ್ಕಾಗಿಯೇ ನಡೆಯುವ ಚುನಾವಣೆಯಾಗಲಿವೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ

Sep 17 2025, 01:10 AM IST
ತೀವೃ ಕುತೂಹಲ ಕೆರಳಿಸಿದ್ದ ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆಯ ನಿರ್ದೇಶಕರ ಚುನಾವಣೆಯಲ್ಲಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡರ ನೇತೃತ್ವದ ಗುಂಪು ಸತತ 4ನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಮೂಲಕ ತೆರೆಮರೆಯಲ್ಲಿ ವಿರೋಧಿ ಗುಂಪಿಗೆ ಬೆಂಬಲಿಸಿದ್ದ ನೆರೆಯ ತಾಲೂಕಿನ ಕಾಣದ ಕೈಗಳಿಗೆ ಹಿನ್ನಡೆಯಾಗಿದೆ.

ಮಾರ್ಕೆಟಿಂಗ್ ಸೊಸೈಟಿ ಚುನಾವಣೆ: 13 ಸ್ಥಾನಗಳಲ್ಲಿ 12ರಲ್ಲಿ ಬಿಜೆಪಿ ಅವಿರೋಧ ಆಯ್ಕೆ

Sep 17 2025, 01:07 AM IST
ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ನಿರ್ದೇಶಕ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಹಾರ ಚುನಾವಣೆ : ಈಗಲೇ ಗ್ಯಾರಂಟಿ ಭಾಗ್ಯ ಘೋಷಣೆ

Sep 15 2025, 01:01 AM IST

ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ರಾಜಕೀಯ ಪಕ್ಷಗಳು ಆಕರ್ಷಕ ಯೋಜನೆಗಳು, ಉಚಿತ ಕೊಡುಗೆಗಳ ಘೋಷಣೆ ಮೂಲಕ ಭರದಿಂದ ಸಿದ್ಧತೆ ನಡೆಸಿವೆ.  

ಕೋರಂ ಇದ್ದರೂ ಚುನಾವಣೆ ಮುಂದೂಡಿಕೆ, ವಾಗ್ವಾದ

Sep 13 2025, 02:05 AM IST
ಜೂ. 19ರಂದು ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಆ ವೇಳೆ ಅಧ್ಯಕ್ಷ ಸ್ಥಾನಕ್ಕೆ ಚೆನ್ನಪ್ಪ ಮಳಗಿ ಮತ್ತು ಜೋಗದ ನಾರಾಯಣಪ್ಪ ನಾಯಕ, ಉಪಾಧ್ಯಕ್ಷ ಸ್ಥಾನಕ್ಕೆ ಕನಕಪ್ಪ ಕನಕಗಿರಿ ಮತ್ತು ನಾಗರಾಜ ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಕೋರಂ ಭರ್ತಿಯಾಗದ ಕಾರಣ ಚುನಾವಣೆ ಮುಂದೂಡಲಾಗಿತ್ತು. ಪುನಃ ಚುನಾವಣೆಯನ್ನು ಸೆ. 12ರಂದು ನಿಗದಿ ಮಾಡಿದ್ದರೂ ಕೋರಂ ಇಲ್ಲವೆಂದು ಎರಡನೇ ಬಾರಿಗೆ ಮುಂದೂಡಲಾಯಿತು.

ವೀಪಿ ಚುನಾವಣೆ ಅಡ್ಡ ಮತದಾನ : ಇಂಡಿಯಾ ಕೂಟದಲ್ಲಿ ಒಡಕು

Sep 11 2025, 12:04 AM IST
ಉಪರಾಷ್ಟ್ರಪತಿ (ವೀಪಿ) ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಅವರ ಪರ ವಿಪಕ್ಷಗಳ ಸಂಸದರು ಅಡ್ಡ ಮತದಾನ ನಡೆದ ಬಗ್ಗೆ ಇಂಡಿಯಾ ಕೂಟದಲ್ಲಿ ಒಡಕು ಸೃಷ್ಟಿಯಾಗಿದೆ,

ಸಹಕಾರ ಸಂಘಕ್ಕೆ ಚುನಾವಣೆ: ಫಲಿತಾಂಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Sep 09 2025, 01:00 AM IST
ನಿಯಮಾನುಸಾರ ಚುನಾವಣೆ ಮತ್ತು ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಫಲಿತಾಂಶಕ್ಕೆ ರಾಜ್ಯದ ಉಚ್ಚ ನ್ಯಾಯಾಲಯದ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಪ್ರಕಟಿಸದೇ ತಡೆ ಹಿಡಿಯಲಾಗಿದೆ. ನ್ಯಾಯಾಲಯದ ಅದೇಶದ ಮೇರೆಗೆ ಮುಂದಿನ ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು.

ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ಸ್ಥಳೀಯ ಚುನಾವಣೆ ನಡೆಸಲು ಸಿದ್ಧ: ಚುನಾವಣಾ ಆಯುಕ್ತ ಜಿ.ಎನ್.ಸಂಗ್ರೇಶಿ

Sep 08 2025, 01:00 AM IST
ಕ್ಷೇತ್ರ ಪುನರ್ ವಿಂಗಡಣಾ ಕಾರ್ಯ ಇನ್ನೂ ಬಾಕಿಯಿದೆ, ಮೀಸಲಾತಿ ಪಟ್ಟಿಯನ್ನು ತಯಾರಿಸಬೇಕಾಗಿರುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆಯಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ವ್ಯವಹಾರವನ್ನೂ ಸಹ ಚುನಾವಣಾ ಆಯೋಗದಿಂದ ನಡೆಸಲಾಗಿದೆ.

ಅವಧಿ ಪೂರ್ಣಗೊಳ್ಳುವ ಮುನ್ನ ಗ್ರಾಪಂ ಚುನಾವಣೆ ನಡೆಸಲು ಮನವಿ

Sep 04 2025, 01:00 AM IST
ತರೀಕೆರೆ, ಅಧಿಕಾರದ ಅವಧಿ ಪೂರ್ಣ ಆಗುವುದರೊಳಗೆ ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಡೆಸಬೇಕೆಂದು ಸುಗ್ರಾಮ ಒಕ್ಕೂಟ ಅಧ್ಯಕ್ಷೆ ಪುಷ್ಪಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಚುನಾವಣೆ ವೇಳೆ ತಮ್ಮ ಶಕ್ತಿ ತೋರಿಸಿ, ಉಳಿದ ಸಮಯದಲ್ಲಿ ಕೆಲಸ ಮಾಡಿ: ಮಧು ಜಿ.ಮಾದೇಗೌಡ

Sep 02 2025, 01:00 AM IST
ರಾಜ್ಯದಲ್ಲಿ ಕಾಂಗ್ರೆಸ್ ಸದೃಢವಾಗಿದೆ. ಸರ್ಕಾರ ಕಳೆದ ಎರಡು ಕಾಲು ವರ್ಷದಿಂದ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ಕೊಡುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕೆಲಸಗಳು ಆಗುತ್ತವೆ. ರಾಜಕೀಯವನ್ನು ಎಲ್ಲಾ ಸಂದರ್ಭಗಳಲ್ಲೂ ಮಾಡದೆ ಚುನಾವಣೆ ವೇಳೆ ಮಾಡಿ ತಮ್ಮ ಶಕ್ತಿ ತೋರಿಸಬೇಕು. ಉಳಿದ ಸಮಯದಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved