• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಗಳೆ ಕಾಲೋನಿ ರಸ್ತೆ ಸರಿಪಡಿಸದಿದ್ದಲ್ಲಿ ಚುನಾವಣೆ ಬಹಿಷ್ಕಾರ

Mar 05 2024, 01:34 AM IST
ತಾಲೂಕಿನ ಅಸಗೊಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಗಳೆ ಕಾಲೊನಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ವಿಚಾರಧಾರೆಯಲ್ಲಿ ಈ ಬಾರಿಯ ಚುನಾವಣೆ: ಸತೀಶ್ ಕುಂಪಲ

Mar 05 2024, 01:33 AM IST
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ಪುತ್ತೂರು ಮಂಡಲದ ವತಿಯಿಂದ ಸೋಮವಾರ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಗ್ರಾಮ ಚಲೋ ಕಾರ್ಯಾಗಾರ ನಡೆಯಿತು. ದ.ಕ. ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಉದ್ಘಾಟಿಸಿದರು.

ಶಾಲೆಗಳಲ್ಲಿ ಕೊರತೆ ಕಂಡರೆ ಚುನಾವಣೆ ಸ್ಪರ್ಧೆಗೆ ತಡೆ: ನ್ಯಾಯಾಧೀಶ ಎಚ್.ದೇವದಾಸ್

Mar 05 2024, 01:32 AM IST
ತಾಲೂಕಿನ ಸಾಸ್ವೇಹಳ್ಳಿ ಹೋಬಳಿಯ ಲಿಂಗಾಪುರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಶಾಲಾ ಮೈದಾನದ ಗುಂಡಿಗಳ ಮುಚ್ಚಿ ಸಮತಟ್ಟು ಮಾಡಲು ಹಾಕಿಸಿದ ಮಣ್ಣು ವರ್ಷವಾದರೂ ಮೈದಾನಕ್ಕೆ ಹರಡಿಸಿದೇ ಹಾಗೇ ಇರುವುದು ಕಂಡು ಸಿಟ್ಟಾದ ನ್ಯಾಯಾಧೀಶರು ನಿಮ್ಮ ಊರಲ್ಲಿ ಏನು ವ್ಯವಹಾರ ನಡೆಯುತ್ತಿದೆಯೋ ನನಗೆ ಗೊತ್ತಿಲ್ಲ.

ಲೋಕಸಭೆ ಚುನಾವಣೆ: ಮೋದಿ ಸೇರಿ 195 ಮಂದಿಗೆ ಬಿಜೆಪಿ ಟಿಕೆಟ್‌

Mar 03 2024, 01:37 AM IST
ಲೋಕಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌ ಸೇರಿದಂತೆ 18 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಚುನಾವಣೆ ಬಂದಾಗ ಬಿಜೆಪಿಯವರೇ ಬಾಂಬ್ ಸ್ಫೋಟಿಸುತ್ತಾರೆ: ಸಚಿವ ಮಂಕಾಳ ವೈದ್ಯ

Mar 03 2024, 01:33 AM IST
ಬಿಜೆಪಿ ಅಭಿವೃದ್ಧಿ ಮಾಡಿ ಮತ ಕೇಳಿದ ಉದಾಹರಣೆಯೇ ಇಲ್ಲ. ಅವರು ಬಡವರ ಪರವಾದ ಕೆಲಸ ಮಾಡಿದ್ದೇನಾದರೂ ಇದೆಯಾ? ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ಹಣ ಬರುತ್ತದೆ ಎಂದು ಹೇಳಿದ್ದರು. ಯಾರಿಗಾದರೂ ಹಣ ಬಂತಾ? ಅವರು ಒಂದಾದರೂ ನಿಜ ಹೇಳುತ್ತಾರಾ?

ಬರವಿದೆ, ಚುನಾವಣೆ ನೆಪ ಹೇಳದೇ ಅಗತ್ಯತೆ ಪೂರೈಸಿ

Mar 02 2024, 01:46 AM IST
ರಾಜ್ಯಾದ್ಯಂತ ಬರಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ದಿಸೆಯಲ್ಲಿ ತಾಲೂಕು ಹೊರತಾಗಿಲ್ಲ. ಅಧಿಕಾರಿಗಳು ಚುನಾವಣೆ ನೆಪದಿಂದ ಜವಾಬ್ದಾರಿಯಿಂದ ನುಣುಚಿಕೊಳ್ಳದೇ ನೀರಿನ ಬವಣೆಯಿಂದ ಬಳಲುತ್ತಿರುವವರಿಗೆ ನೀರು, ರೈತರಿಗೆ ಸಕಾಲಕ್ಕೆ ವಿದ್ಯುತ್ ಸಹಿತ ಗ್ರಾಮೀಣ ಪ್ರದೇಶದ ಜನತೆಗೆ ಅನಿವಾರ್ಯ ಅಗತ್ಯತೆಗಳನ್ನು ತುರ್ತಾಗಿ ಪೂರೈಸಬೇಕು ಎಂದು ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ ವಿಜಯೇಂದ್ರ ತಾಕೀತು ಮಾಡಿದ್ದಾರೆ.

2029ಕ್ಕೆ ಒಂದು ದೇಶ, ಒಂದು ಚುನಾವಣೆ ಜಾರಿ?

Feb 29 2024, 02:07 AM IST
ಸಂವಿಧಾನಕ್ಕೆ ಒಂದು ದೇಶ, ಒಂದು ಚುನಾವಣೆ ಅಧ್ಯಾಯ ಸೇರ್ಪಡೆ ಮಾಡುವ ಕುರಿತು ಕಾನೂನು ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಸಂಭವವಿದೆ.

ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿ ನಾನಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್

Feb 29 2024, 02:03 AM IST

ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಹೇಳಿದರು.

ಲಾಟರಿಯಲ್ಲಿ ಗೆದ್ದರೂ ರಾಜ್ಯಸಭೆ ಚುನಾವಣೆ ಸೋತ ಸಿಂಘ್ವಿ!

Feb 29 2024, 02:02 AM IST
ಯಾರ ಚೀಟಿ ಎತ್ತುತ್ತಾರೋ ಅವರಿಗೆ ಸೋಲು ಎಂಬ ನಿಯಮ ರಾಜ್ಯಸಭೆ ಲಾಟರಿ ಡ್ರಾನಲ್ಲಿದೆ. ಡಬ್ಬದಲ್ಲೇ ಉಳಿವ ಚೀಟಿಯಲ್ಲಿನ ಹೆಸರಿಗೆ ಗೆಲುವು ಎಂಬ ರಾಜ್ಯಸಭೆ ಚುನಾವಣೆಯ ವಿಚಿತ್ರ ಲಾಟರಿ ನಿಯಮವಿದೆ.

ಲೋಕಸಭೆ ಚುನಾವಣೆ, ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ

Feb 29 2024, 02:00 AM IST
ಮುಂಬರುವ ಲೋಕಸಭಾ ಚುನಾವಣೆಯ ವಿವಿಧ ಕರ್ತವ್ಯಗಳ ನಿರ್ವಹಣೆಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಮತ್ತು ಜವಾಬ್ದಾರಿ ಅರಿತು ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕರ್ತವ್ಯ ನಿರ್ವಹಿಸಬೇಕು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved