• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ; ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Feb 22 2024, 01:48 AM IST
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಜಿಲ್ಲಾಡಳಿತ ಸಿದ್ಧಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಬುಧವಾರ ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಮಾಹಿತಿ ನೀಡಿದರು.

ಅಗರಖೇಡ ಪಿಕೆಪಿಎಸ್‌ ಸಂಘದ ಚುನಾವಣೆ

Feb 22 2024, 01:48 AM IST
ಇಂಡಿ: ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು, ಪ.ಜಾತಿ ಸ್ಥಾನಕ್ಕೆ 3 ಜನರು, ಪ.ಪಂಗಡಕ್ಕೆ ಇಬ್ಬರು, ಸಾಮಾನ್ಯ ಮೀಸಲು ಸ್ಥಾನಕ್ಕೆ 8 ಜನರು ಅ ವರ್ಗ ಮೀಸಲು ಸ್ಥಾನಕ್ಕೆ 3, ಬ ವರ್ಗ ಮೀಸಲು ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದರು.

ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿಗೆ ಸುಪ್ರೀಂಕೋರ್ಟ್ ಮುಖಭಂಗ

Feb 21 2024, 02:00 AM IST
ಬಿಜೆಪಿ ಗೆದ್ದಿದ್ದ ಫಲಿತಾಂಶ ರದ್ದು ಮಾಡಿ ಆಪ್‌ಗೆ ಜಯ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ನ್ಯಾಯಾಲಯದಲ್ಲೇ ಮತ ಎಣಿಕೆ ಮಾಡುವ ಮೂಲಕ 8 ವಿಪಕ್ಷ ಮತಗಳ ಅಸಿಂಧುವೇ ಅಕ್ರಮ ಎಂದು ಪ್ರಕಟಿಸಿದೆ. ಅಲ್ಲದೆ ಚುನಾವಣಾಧಿಕಾರಿ ಮೇಲೆ ಕ್ರಮಕ್ಕೆ ಆದೇಶ ನೀಡಿದೆ.

ಲೋಕಸಭೆ ಚುನಾವಣೆ ನಂತರ ಪಾಲಿಕೆ ವಿಭಜನೆ; ಅಧ್ಯಯನ ನಡೆಸುತ್ತಿದೆ ಬಿ.ಎಸ್.ಪಾಟೀಲ್‌ ಸಮಿತಿ

Feb 20 2024, 01:56 AM IST
ಬಿಬಿಎಂಪಿ ವಿಭಜನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಲೋಕಸಭಾ ಚುನಾವಣೆ ನಂತರ ಬಿಬಿಎಂಪಿ ವಿಭಜನೆಗೆ ವಿಶೇಷ ಕಾಯ್ದೆ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸಿದ ಎಂದು ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆ ಬಳಿಕ ಭಾರತ ಹಿಂದೂ ರಾಷ್ಟ್ರ: ಪ್ರಮೋದ ಮುತಾಲಿಕ್

Feb 20 2024, 01:52 AM IST
ಶ್ರೀರಾಮ ಮಂದಿರಕ್ಕಾಗಿ ಸಂಘ ಪರಿವಾರ ಹಾಗೂ ಬಿಜೆಪಿ ಹೋರಾಟ ನಡೆಸಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನವರಿಗೆ ಶ್ರೀರಾಮನ ಹೆಸರು ತೆಗೆದುಕೊಳ್ಳಲು ಯೋಗ್ಯತೆ ಇಲ್ಲ.

ಸಂವಿಧಾನ ಜಾಗೃತಿ ಜಾಥಾ ಚುನಾವಣೆ ಗಿಮಿಕ್‌

Feb 20 2024, 01:48 AM IST
ರಾಜ್ಯ ಸರ್ಕಾರ ಸಂವಿಧಾನ ಜಾಥಾವನ್ನು ಈ ವರ್ಷಕ್ಕೆ ಸೀಮಿತಗೊಳಿಸದೆ ಪ್ರತಿವರ್ಷ ಆಚರಿಸುವಂತಾಗಬೇಕು. ಈ ವರ್ಷಕ್ಕೆ ಸೀಮಿತಗೊಳಿಸಿದರೆ ಅದು ಚುನಾವಣೆ ಗಿಮಿಕ್ ಆಗುತ್ತದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ ಕಾರ‍್ಯಕಾರಿಣಿ ಸದಸ್ಯ ಎಂ ಎನ್ ರಾಜು ಹೇಳಿದರು.

ಪರಿಶಿಷ್ಟ ಪಂಗಡಕ್ಕೆ ಕುಣಬಿ ಸೇರಿಸದಿದ್ದರೆ ಚುನಾವಣೆ ಬಹಿಷ್ಕಾರ

Feb 20 2024, 01:46 AM IST
ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದೇ ಕಳೆದ 30 ವರ್ಷಗಳಿಂದ ಅನ್ಯಾಯ ಮಾಡಲಾಗಿದೆ.

ಲೋಕಸಭೆ ಚುನಾವಣೆ, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಸಿದ್ಧ : ಎಚ್‌.ಕೆ. ಪಾಟೀಲ

Feb 19 2024, 01:36 AM IST
೨೫ ಸಾವಿರ ಸ್ಮಾರಕಗಳು ಕರ್ನಾಟಕದಲ್ಲಿವೆ. ಸ್ಮಾರಕಗಳನ್ನು ದತ್ತು ತೆಗೆದುಕೊಳ್ಳುವ ಕಾರ್ಯಕ್ರಮ ೨೦೨೪-೨೫ ಅಂತ್ಯದೊಳಗಡೆ ನಡೆಯಲಿದೆ

ಅಂಜುಮನ್‌ ಚುನಾವಣೆ: ತುರುಸಿನ ಮತದಾನ

Feb 19 2024, 01:35 AM IST
ಅಂಜುಮನ್ ಸಂಸ್ಥೆ ಚುನಾವಣೆಗೆ ಸಂಜೆ 6 ಗಂಟೆಯ ವರೆಗೆ ತುರುಸಿನಿಂದ ಮತದಾನ ನಡೆಯಿತು.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಮ್ಮ ಸವಾಲು: ಪ್ರೊ. ಮಹದೇವ್‌

Feb 19 2024, 01:34 AM IST
ವಿದ್ಯುನ್ಮಾನ ಮತ ಯಂತ್ರವನ್ನು ಕಾಣದ ಕೈಗಳು ತಿರುಚಬಹುದು ಎಂಬ ಊಹಾಪೋಹವಿದೆ. ಇದನ್ನು ಕೇಳಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಲಿಲ್ಲವೇ? ಈ ಬಗ್ಗೆ ಯಾಕೇ ಚಕಾರ ಎತ್ತುವುದಿಲ್ಲ ಎಂಬ ಪ್ರಶ್ನೆ ಬರುತ್ತದೆ. ವಿದ್ಯುನ್ಮಾನ ಮತ ಯಂತ್ರದ ಕುರಿತು ಸುಳ್ಳು ಸುದ್ದಿ ಹರಡಿದರೆ ಚುನಾವಣಾ ಆಯೋಗ ಮಾನನಷ್ಟ ಮೊಕದ್ದಮೆ ಹೂಡುತ್ತದೆ. ಈ ವಿಷಯ ಸಂಕೀರ್ಣವಾದದ್ದು ಎಂದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved