• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊನ್ನಾಳಿ ಅರ್ಬನ್ ಸೊಸೈಟಿ ಚುನಾವಣೆ; 15 ಸದಸ್ಯರು ಮರು ಆಯ್ಕೆ

Jan 24 2024, 02:01 AM IST
15 ಮಂದಿ ಸದಸ್ಯರ ಪೈಕಿ ಇಬ್ಬರು ಮಹಿಳೆಯರು, ಎಸ್ಸಿ, ಎಸ್ಟಿ ತಲಾ ಒಬ್ಬರು ಅಭ್ಯರ್ಥಿ ಸೇರಿ ಒಟ್ಟು 4 ಮಂದಿ ಅವಿರೋಧ ಆಯ್ಕೆಯಾಗಿದ್ದು, ಉಳಿದ 11 ಸ್ಥಾನಗಳಿಗೆ 17 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಎಸ್ಸಿ ವಿಭಾಗದಲ್ಲಿ ಡಾ.ರಾಜಾನಾಯ್ಕ, ಎಸ್ಟಿ ವಿಭಾಗದಲ್ಲಿ ಪ್ರಸಾದ್, ಮಹಿಳೆಯರ ಪೈಕಿ ನಾಗರತ್ನಾ ಮತ್ತು ರೂಪಾ ಈ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾದರೆ ಇನ್ನುಳಿದ 11 ಜನ ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ

ಲೋಕಸಭಾ ಚುನಾವಣೆ- ಮೈಸೂರು ಜಿಲ್ಲೆಯಲ್ಲಿ 26,99,835 ಮತದಾರರು

Jan 23 2024, 01:47 AM IST
50696 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. 27159 ಪುರುಷರು, 23770 ಮಹಿಳೆಯರು, ನಾಲ್ವರು ತೃತೀಯ ಲಿಂಗಿ ಮತದಾರರಿದ್ದಾರೆ. ಕರಡು ಮತದಾರರ ಪಟ್ಟಿಯಲ್ಲಿ 34070 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 16899 ಯುವ ಮತದಾರರ ಏರಿಕೆಯಾಗಿದೆ. ಹಾಗೆಯೇ, 16726 ಮತದಾರರು ಮೃತರಾಗಿದ್ದಾರೆ. 19482 ಸ್ಥಳಾಂತರ, 6495 ಮತದಾರರು ಪುನರಾವರ್ತನೆ ಇದ್ದು, ಜಿಲ್ಲೆಯಲ್ಲಿ ಒಟ್ಟು 42,704 ಮತದಾರರನ್ನು ಕೈ ಬಿಡಲಾಗಿದೆ

ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸೋಣ: ಕರ್ನಾಟಕ ಲೋಕಸಭಾ ಚುನಾವಣೆ ಉಸ್ತುವಾರಿ ಬಸವರಾಜ್

Jan 23 2024, 01:46 AM IST
ಕಾರ್ಯಕರ್ತರ ಶ್ರಮದಿಂದಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಅಧಿಕಾರ ಬಂದಿದೆಯೆಂದು ಅವರನ್ನು ಕಡೆಗಣಿಸಬೇಡಿ. ಅವರೊಂದಿಗೆ ನಾಯಕರಾದ ನಾವೆಲ್ಲರೂ ಇರಬೇಕು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ, ಅವರ ಕುಂದು-ಕೊರತೆ ಆಲಿಸಿ.

ಲೋಕಸಭಾ ಚುನಾವಣೆ ಬಗ್ಗೆ ನನಗೇ ಆತಂಕ ಇಲ್ಲ: ಸಂಸದೆ ಸುಮಲತಾ

Jan 22 2024, 02:21 AM IST

ಚುನಾವಣೆ ಬಗ್ಗೆ ನನಗೆ ಯಾವುದೇ ಆತಂಕವೂ ಇಲ್ಲ. ದುಡುಕಿನ ನಿರ್ಧಾರ ಮಾಡಿದೆನೆಂಬ ಭಯವೂ ನನ್ನನ್ನು ಕಾಡುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಲೋಕಸಭೆ ಚುನಾವಣೆ ಅಭ್ಯರ್ಥಿ ಆಗೋದಿಲ್ಲ: ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ

Jan 21 2024, 01:38 AM IST
ಹಾಸನದಲ್ಲಿ ಕಾಂಗ್ರೆಸ್ ಆಂತರಿಕ ಕಲಹ ತಾರಕಕ್ಕೇರಿದೆ. ಪಕ್ಷದ ನಾಯಕರ ಆರೋಪ, ಪ್ರತ್ಯಾರೋಪ ಮುಂದುವರಿದಿದೆ. ಈಗ ತಾವು ಲೋಕಾಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಒಂದು ದೇಶ, ಒಂದು ಚುನಾವಣೆ: ಕಾಂಗ್ರೆಸ್‌ ತಿರಸ್ಕಾರ

Jan 20 2024, 02:04 AM IST

ಕೇಂದ್ರ ಸರ್ಕಾರದ ಪ್ರಸ್ತಾವಿತ ‘ಒಂದು ದೇಶ, ಒಂದು ಚುನಾವಣೆ’ಯ ವಿಷಯವನ್ನು ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ರಚನೆಗೆ ವಿರುದ್ಧವಾದುದು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಮುಖಂಡರ ಸಲಹೆ

Jan 20 2024, 02:01 AM IST
ತುಮಕೂರಿನಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಮುಖಂಡ ಸಲಹೆ ಪಡೆಯಲು ಸಭೆ ಸೇರಲಾಗಿತ್ತು.

ಲೋಕಸಭಾ ಚುನಾವಣೆ ಗೆಲ್ಲುವುದೇ ನಮ್ಮ ಗುರಿ: ಶಾಂತಗೌಡ ಪಾಟೀಲ

Jan 20 2024, 02:00 AM IST
ಮಾಜಿ ಶಾಸಕ ದೊಡ್ಡನಗೌಡ ಜಿ.ಪಾಟೀಲ ನಿವಾಸದ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿದ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ.

ಲೋಕಸಭಾ ಚುನಾವಣೆ: 22ರ ನಂತರ ಬಿಜೆಪಿ - ಜೆಡಿಎಸ್‌ ಸೀಟು ಹಂಚಿಕೆ ನಿರ್ಧಾರ

Jan 18 2024, 02:02 AM IST
ಅಮಿತ್‌ ಶಾ, ನಡ್ಡಾ ಭೇಟಿಯಾದ ಜೆಡಿಎಸ್‌ ಮುಖಂಡರಾದ ಎಚ್‌ಡಿಕೆ, ನಿಖಿಲ್‌ ಲೋಕಸಭೆಗೆ ಸೀಟು ಹಂಚಿಕೆಯ ಕುರಿತು ಚರ್ಚೆ ನಡೆಸಿದ್ದಾರೆ. ಈಗ ಅಂತಿಮ ಹಂತಕ್ಕೆ ಬರದ ಕಾರಣ ರಾಮಮಂದಿರ ಉದ್ಘಾಟನೆ ಬಳಿಕ ಮತ್ತೊಮ್ಮೆ ಚರ್ಚೆ ನಡೆಸಲಾಗುತ್ತದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆ

Jan 17 2024, 01:48 AM IST
ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ರಾಜಕೀಯ ಮೈತ್ರಿ ಮಾತುಕತೆ ನಡೆದು ಜೆಡಿಎಸ್ ಪಕ್ಷವು ಎನ್ ಡಿಎ ಮೈತ್ರಿಕೂಟವನ್ನು ಅಧಿಕೃತವಾಗಿ ಸೇರಿಕೊಂಡಿದೆ. ಹೀಗಾಗಿ ವಿಧಾನ ಪರಿಷತ್ ಚುನಾವಣೆಯನ್ನು ಸಹ ಬಿಜೆಪಿ - ಜೆಡಿಎಸ್ ಒಟ್ಟಾಗಿ ಎದುರಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • 124
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved