• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಳೂರು ಕೃಷಿಪತ್ತಿನ ಸಂಘಕ್ಕೆ ಚುನಾವಣೆ

Feb 23 2025, 12:32 AM IST
ತಾಳೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಾಸನ ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಜಗದೀಶ್ ಕಬ್ಬಿನಹಳ್ಳಿರವರ ಬಣ ಮೇಲುಗೈ ಸಾಧಿಸಿದೆ. ೧೨ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿಂದುಳಿ ವರ್ಗ-ಎ ಮೀಸಲು ಸ್ಥಾನಕ್ಕೆ ಟಿ. ಬಿ. ರಾಜಶೇಖರ್, ಹಿಂದುಳಿದ ವರ್ಗ-ಬಿ ಎಸ್. ಆರ್. ಹರೀಶ್, ಮಹಿಳಾ ಸಾಮಾನ್ಯ-ವಸಂತಮ್ಮ ಹಾಗೂ ನೀಲಮ್ಮ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಕ್ಕೆ ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದರು.

ನನ್ನ ನಾಯಕತ್ವದಲ್ಲಿ ಚುನಾವಣೆ ನಡೆದಾಗ ಡಿಕೆ ಡಿಕೆ ಎಂದು ಕೂಗಿ - ಡಿಸಿಎಂ ಡಿಕೆಶಿ

Feb 22 2025, 11:50 AM IST

‘ನಾನು ಗಟ್ಟಿಯಾಗಿದ್ದು, ನಾನು ಎಲ್ಲೂ ಬಿಟ್ಟು ಹೋಗುವುದಿಲ್ಲ. ಇನ್ನೂ ಏಳೆಂಟು ವರ್ಷ ರಾಜಕೀಯದಲ್ಲಿರುತ್ತೇನೆ. ನಾನು ಮುಂದೆ ಚುನಾವಣೆಗೆ ಸ್ಪರ್ಧಿಸಿದಾಗ, ನನ್ನ ನಾಯಕತ್ವದಲ್ಲಿ ಚುನಾವಣೆ ನಡೆದಾಗ ನನ್ನ ಹೆಸರಿನ ಘೋಷಣೆಗಳನ್ನು ಕೂಗಿ’ ಎಂದು  ಡಿ.ಕೆ. ಶಿವಕುಮಾರ್‌ ಸರ್ಕಾರಿ ನೌಕರರಿಗೆ ಸೂಚಿಸಿದ್ದಾರೆ.

ಬಿಜೆಪಿಯಲ್ಲಿ ಆಂತರಿಕ ತಿಕ್ಕಾಟ ತಾರಕಕ್ಕೇ - ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆವುದೇ ಡೌಟ್‌!

Feb 21 2025, 11:49 PM IST
ಪಕ್ಷದ ರಾಜ್ಯಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿ ಬಿಜೆಪಿಯಲ್ಲಿ ಆಂತರಿಕ ತಿಕ್ಕಾಟ ತಾರಕಕ್ಕೇರಿರುವ ಮಧ್ಯೆಯೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಕುರಿತೇ ಇದೀಗ ಅನುಮಾನ ವ್ಯಕ್ತವಾಗಿದೆ.

ವಿಧಾನಪರಿಷತ್‌ ಚುನಾವಣೆ: ಮರು ಮತ ಎಣಿಕೆ 28ಕ್ಕೆ ಫಿಕ್ಸ್

Feb 21 2025, 11:48 PM IST
ಚಿಕ್ಕಮಗಳೂರು, ಕಳೆದ 2021ರ ಡಿಸೆಂಬರ್ 10ರಂದು ನಡೆದಿದ್ದ ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ಫೆ. 28ಕ್ಕೆ ನಿಗದಿಯಾಗಿದೆ. ಅಂದು ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಂ.ಕೆ. ಪ್ರಾಣೇಶ್, ಕಾಂಗ್ರೆಸ್ ನ ಎ.ವಿ. ಗಾಯತ್ರಿ ಶಾಂತೇಗೌಡ ವಿರುದ್ಧ ಆರು ಮತಗಳ ಅಂತರದಿಂದ ಗೆದ್ದಿದ್ದರು.

ಜಿಪಂ, ತಾಪಂ ಚುನಾವಣೆ: ಗರಿಗೆದರಿದ ರಾಜಕಾರಣ

Feb 21 2025, 11:46 PM IST
ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದತೆ ಮಾಡಿ ಕೊಂಡಿದ್ದು ಮೀಸಲಾತಿ ಖಾತ್ರಿಯಾದರೆ ತಮ್ಮ ಅಖಾಡವನ್ನು ಸಿದ್ದಪಡಿಸಿಕೊಳ್ಳಲು ಕಳೆದ ಎರಡು ಮೂರು ಚುನಾವಣೆಗಳ ಮೀಸಲಾತಿಯ ಲೆಕ್ಕಚಾರಗಳ ಚರ್ಚೆಗಳು ಗ್ರಾಮೀಣ ಭಾಗದ ರಾಜಕಾರಣದ ಪಡಸಾಲೆಯಲ್ಲಿ ನೆಡೆಯುತ್ತಿರುವುದು ಮುಂದಿನ ದಿನಗಳಲ್ಲಿ ಮಹತ್ವವಾದ ಸ್ಥಾನ ಪಡೆಯಲಿದೆ

2- 3 ತಿಂಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Feb 21 2025, 11:45 PM IST
ಶೀಘ್ರ ಸ್ಥಳೀಯ ಸಂಸ್ಥೆಗಳ ಮತ್ತು ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಕಿರ್ಲೋಸ್ಕರ್ ಸೊಸೈಟಿ ನಿರ್ದೇಶಕರ ಚುನಾವಣೆ ತಡೆಯಾಜ್ಞೆಗೆ ಮನವಿ: ರಾಮಪ್ಪ

Feb 21 2025, 12:49 AM IST
ದಿ ಮೈಸೂರು ಕಿರ್ಲೋಸ್ಕರ್ ಕಾರ್ಮಿಕರ ಸಹಕಾರ ಸೊಸೈಟಿ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಫೆ.22ರಂದು ನಿಗದಿಯಾಗಿದ್ದು, ಈ ಚುನಾವಣೆ ನಡೆಸದಂತೆ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ತಡೆಯಾಜ್ಞೆಗೆ ಮನವಿ ಸಲ್ಲಿಸಿದ್ದೇವೆ ಎಂದು ಆಡಳಿತ ವಿರೋಧಿ ಬಣದ ಕಾರ್ಮಿಕ ಮುಖಂಡ ಎಸ್.ಕೆ. ರಾಮಪ್ಪ ಹೇಳಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆ ಒಗ್ಗಟ್ಟಿಂದ ಎದುರಿಸಲು ಎನ್‌ಡಿಎ ಮೈತ್ರಿಕೂಟ ತೀರ್ಮಾನ

Feb 21 2025, 12:46 AM IST
ಮುಂಬರುವ ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ತೀರ್ಮಾನ ಮಾಡಿದೆ.

ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ

Feb 21 2025, 12:45 AM IST
ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಬಳಿಕ ನಡೆದ ಅಭಿನಂದನಾ ಸಭೆಯಲ್ಲಿ ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಅಭಿನಂದನಾ ಮಾತುಗಳನ್ನಾಡಿದರು.

ಚುನಾವಣೆ ಸಮೀಪಿಸುತ್ತಿದ್ದಂತೆ ಗ್ಯಾರಂಟಿಗಳಿಗೆ ಹಣ ಸಿಗುತ್ತದೆ

Feb 20 2025, 12:49 AM IST
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರು, ಹಾಲಿ, ಮಾಜಿ ಶಾಸಕರು ಕಳೆದ ವಿಧಾನಸಭಾ ಚುನಾವಣೆ ಪರಾಜಿತ ಅಭ್ಯರ್ಥಿಗಳ ಸಭೆಯನ್ನು ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಸಮಯದಲ್ಲಿ ಗೃಹಲಕ್ಷ್ಮಿ ಹಣ ಕೊಡಲಾಗಿತ್ತು. ಆದರೆ ಮನೆಯಲ್ಲಿ ಗೃಹಣಿಯರು ಗೃಹಲಕ್ಷ್ಮಿ ಹಣ ಬರುತ್ತದೆ ಎಂದು ಕಾದಿದ್ದಾರೆ. ಮುಂದೆ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಘೋಷಣೆ ಆದರೆ ಮಾತ್ರ ಗೃಹಲಕ್ಷ್ಮಿಯ ಹಣ ಹಾಕುತ್ತಾರೆ. ಇವರಿಗೆ ಚುನಾವಣೆ ವೇಳೆ ಮಾತ್ರ ಗ್ಯಾರಂಟಿ ನೆನಪಿಗೆ ಬರುತ್ತದೆ ಎಂದು ವ್ಯಂಗ್ಯವಾಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved