• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈ ವರ್ಷ ಪಾಲಿಕೆಗೆ ಚುನಾವಣೆ ಇಲ್ಲ: ಕೋರ್ಟಿಗೆ ಸರ್ಕಾರ ಮಾಹಿತಿ

Aug 12 2025, 02:02 AM IST

ಬೆಂಗಳೂರು ಮಹಾನಗರ ಆಡಳಿತದ ನಿರ್ವಹಣೆಗಾಗಿ ಜಾರಿಗೊಳಿಸಲು ಉದ್ದೇಶಿಸಿರುವ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ವನ್ನು ಈ ವರ್ಷ ಸ್ಥಾಪಿಸುವುದಿಲ್ಲ, ಹೊಸದಾಗಿ ರಚನೆ ಮಾಡಲಿರುವ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಯುವವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿದೆ  

ಚುನಾವಣೆ ನಡೆಸುವುದು ರಾಜ್ಯ ಸರ್ಕಾರದ ಅಧಿಕಾರಿಗಳೇ: ಬೆಲ್ಲದ

Aug 10 2025, 01:31 AM IST
ಒಂದೇ ಮನೆಯಲ್ಲಿ ೧೦ ಮತ, ೧೦೦ ವೋಟು, ಒಂದೇ ಮತ ಎರಡು ಕ್ಷೇತ್ರದಲ್ಲಿ ಇರುತ್ತವೆ. ಒಬ್ಬರ ಮತ ಹಲವು ಇರುತ್ತವೆ

ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ

Aug 10 2025, 01:30 AM IST

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸಂಸತ್‌ ಚುನಾವಣೆ ವೇಳೆ ಅಕ್ರಮಗಳು ಆಗಿವೆ ಎಂಬ   ರಾಹುಲ್‌ ಗಾಂಧಿ ಅವರ ಅನೇಕ ಆರೋಪಗಳಿಗೆ ಸ್ಥಳೀಯರು ತಿರುಗೇಟು ಕೊಟ್ಟಿದ್ದಾರೆ. ರಿಯಾಲಿಟಿ ಚೆಕ್‌ ವೇಳೆ ರಾಹುಲ್‌ ಆರೋಪ ಸುಳ್ಳು ಎಂದು ಹಲವರು ಹೇಳಿದ್ದಾರೆ.

ನಾಯಕರ ಮುಂದಾಳತ್ವದಲ್ಲಿ ಪಕ್ಷಾತೀತ ಚುನಾವಣೆ

Aug 09 2025, 12:10 AM IST
ಕನ್ನಡಪ್ರಭ ವಾರ್ತೆ ಚನ್ನಮನ ಕಿತ್ತೂರು ಬಿಡಿಸಿಸಿ ಬ್ಯಾಂಕ್ ಚುನಾವಣೆ ಪಕ್ಷಾತೀತವಾಗಿ ಮಾಡಬೇಕೆಂಬುವುದು ನಮ್ಮ ಬಯಕೆ. ಅದಕ್ಕಾಗಿ ಜಿಲ್ಲೆಯ ಎಲ್ಲ ಪಕ್ಷದ ನಾಯಕರ ಮುಂದಾಳತ್ವದಲ್ಲಿ ಪಕ್ಷಾತೀತವಾಗಿ ಚುನಾವಣೆಗೆ ಮುಂದಾಗಿದ್ದೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ರಾಹುಲ್ ಗಾಂಧಿ ಚುನಾವಣೆ ವ್ಯವಸ್ಥೆ ಬದಲಾವಣೆಗೆ ಹೋರಾಡಲಿ: ವಾಟಾಳ್ ನಾಗರಾಜ್

Aug 08 2025, 01:00 AM IST
ಮತಗಳನ್ನು ಕಳ್ಳತನ ಮಾಡಿದ್ದಾರೆಂದು ಲೋಕಸಭೆ ಚುನಾವಣೆ ಮುಗಿದ ಎರಡೂವರೆ ವರ್ಷಗಳ ನಂತರ ಪ್ರತಿಭಟನಾ ಸಮಾವೇಶ ಆಯೋಜಿಸಿದ್ದಾರೆ.

ಮಹದೇಶ್ವರಪುರ ಡೇರಿ ಚುನಾವಣೆ: ಜೆಡಿಎಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ

Aug 07 2025, 12:45 AM IST
ಮಹದೇಶ್ವರಪುರ ಗ್ರಾಮದ ಡೇರಿಯ 8 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರಾದ ಎಂ.ಆರ್.ದೇವರಾಜ್, ಎಂ.ಎಚ್.ಲಕ್ಷ್ಮೇಗೌಡ, ಎಂ.ಎಸ್.ಜಯರಾಮು, ಎಂ.ಎಸ್.ಕೃಷ್ಣ, ಎಂ.ಎಚ್.ವಿಜಯಕುಮಾರ್, ನಾಗಮ್ಮ, ಚೇತನಕುಮಾರಿ ನಿರ್ದೇಶಕರಾಗಿ ಆಯ್ಕೆಯಾದರು. ಒಂದು ಸ್ಥಾನದಲ್ಲಿ ರೈತಸಂಘ ಬೆಂಬಲಿತ ಅಭ್ಯರ್ಥಿ ಎಂ.ಪಿ.ಕುಮಾರ್ ಆಯ್ಕೆಯಾದರು.

ಕೃಷಿ ಸಂಘದ ಚುನಾವಣೆ: ಎನ್‌ಡಿಎ ಮೈತ್ರಿ ಬೆಂಬಲಿತರಿಗೆ ಹೆಚ್ಚಿನ ಸ್ಥಾನ

Aug 07 2025, 12:45 AM IST
ಪಾಂಡವಪುರ ತಾಲೂಕಿನಲ್ಲಿ ಜಕ್ಕನಹಳ್ಳಿ- ನ್ಯಾಮನಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ 12 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 9 ಸ್ಥಾನ ಎನ್‌ಡಿಎ ಮೈತ್ರಿ ಬೆಂಬಲಿತರು ಹಾಗೂ 2 ರೈತಸಂಘ- ಕಾಂಗ್ರೆಸ್ ಬೆಂಬಲಿತರು ಮತ್ತು ಓರ್ವ ರೈತಸಂಘ ಬಂಡಾಯ ಅಭ್ಯರ್ಥಿ ಆಯ್ಕೆಯಾದರು.

ಬಿಬಿಎಂಪಿಗೆ ಚುನಾವಣೆ: ನ.3ಕ್ಕೆ ವಿಚಾರಣೆ

Aug 05 2025, 01:30 AM IST
ಬಿಬಿಎಂಪಿಗೆ ಚುನಾವಣೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ. ಮೂರು ದಿನಗಳ ಹಿಂದೆ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್‌ ಅನ್ನು ನ್ಯಾಯಪೀಠ ಕೋರ್ಟ್‌ ಮುಂದೆ ಓದಿತು. ಬಳಿಕ ವಿಚಾರಣೆಯನ್ನು ನ.3ಕ್ಕೆ ಮುಂದೂಡಿತು.

ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

Aug 04 2025, 12:30 AM IST
ವಾರ್ಡ್ ನಂ. 1 ಪರಿಶಿಷ್ಟ ಪಂಗಡ(ಎಸ್‌ಸಿ) ಮೀಸಲಾತಿ ಸ್ಥಾನಕ್ಕೆ ರಾಮಪ್ಪ ಕಾಟಪ್ಪ ಮಾಲ್ಮೀಕಿ, ವಾರ್ಡ್ ನಂ. 2 ಹಿಂದುಳಿದ ವರ್ಗ(ಅ) ಮಹಿಳೆ ಸ್ಥಾನಕ್ಕೆ ಮಲ್ಲಮ್ಮ ಕೋಂ ರಮೇಶ ಕಟ್ಟೆಕಾರ್, ವಾರ್ಡ್ ನಂ. 3 ಸಾಮಾನ್ಯ ಸ್ಥಾನಕ್ಕೆ ವೀರನಗೌಡ ನಾಗನಗೌಡ ಪ್ಯಾಟಿಗೌಡ್ರ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಕಾಂಗ್ರೆಸ್‌ ಚುನಾವಣೆ ಗೆದ್ದಾಗಎಲ್ಲವೂ ಸರಿ ಇರುತ್ತೆ: ಜೋಶಿ

Aug 04 2025, 12:15 AM IST
ಕಾಂಗ್ರೆಸ್‌ನವರಿಗೆ ಚುನಾವಣೆಯಲ್ಲಿ ಗೆದ್ದಾಗ ಚುನಾವಣಾ ಆಯೋಗ ಸರಿಯಿರುತ್ತದೆ. ಅವರು ಸೋತರೆ ಆಗ ಆಯೋಗ ಸರಿಯಾಗಿ ಕೆಲಸ ಮಾಡಿಲ್ಲ ಎಂದು ರಾಹುಲ್‌ ಗಾಂಧಿ ಆರೋಪ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved