• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ರ್‍ಯಾಲಿ ಸಂದರ್ಭದಲ್ಲಿ ವೇದಿಕೆಯಲ್ಲೇ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ ನೀಡಿದ ಹರ್ಯಾಣ ಕಾಂಗ್ರೆಸ್‌ ನಾಯಕ

Oct 06 2024, 01:24 AM IST
ಹರ್ಯಾಣ ಚುನಾವಣೆ ರ್‍ಯಾಲಿ ಸಂದರ್ಭದಲ್ಲಿ ವೇದಿಕೆ ಮೇಲೆ ತನ್ನ ಪಕ್ಷದ ಮಹಿಳಾ ಕಾರ್ಯಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ ಕಾಂಗ್ರೆಸ್‌ ನಾಯಕರು ಆಕೆಗೆ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹರ್ಯಾಣ ವಿಧಾನಸಭೆಯ 90 ಸ್ಥಾನಗಳಿಗೆ ನಡೆದ ಚುನಾವಣೆ : ಶೇ.61 ಮತದಾನ, ಫಲಿತಾಂಶ ಅ.8ಕ್ಕೆ

Oct 06 2024, 01:22 AM IST
ಹರ್ಯಾಣ ವಿಧಾನಸಭೆಯ 90 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಶೇ.61ರಷ್ಟು ಮತದಾನವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಚುನಾವಣಾ ಫಲಿತಾಂಶ ಅಕ್ಟೋಬರ್ 8 ರಂದು ಪ್ರಕಟವಾಗಲಿದೆ.

ಸದ್ಯ ರಾಜ್ಯದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ ಅಧಿಕಾರ ನಿಶ್ಚಿತ

Oct 06 2024, 01:21 AM IST
ಸದ್ಯ ರಾಜ್ಯದಲ್ಲಿ ಚುನಾವಣೆ ನಡೆದರೇ ನಿಶ್ಚಿತವಾಗಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ಇಂದು 90 ಸದಸ್ಯ ಬಲದ ಹರ್ಯಾಣ ವಿಧಾನಸಭೆ ಚುನಾವಣೆ : 1031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Oct 05 2024, 01:33 AM IST

90 ಸದಸ್ಯ ಬಲದ ಹರ್ಯಾಣ ವಿಧಾನಸಭೆ ಚುನಾವಣೆ ಶನಿವಾರ ನಡೆಯಲಿದೆ.  ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್‌ ಫೋಗಟ್‌, ಜೆಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಪಂಜಾಬ್‌ನಲ್ಲಿ ಅ.15ಕ್ಕೆ ಗ್ರಾಮ ಪಂಚಾಯತ್‌ ಚುನಾವಣೆ: ಸರಪಂಚ್‌ ಹುದ್ದೆಗೆ ಭರ್ಜರಿ 2 ಕೋಟಿ ರು.ಬಿಡ್ಡಿಂಗ್‌!

Oct 02 2024, 01:15 AM IST
ಪಂಜಾಬ್‌ನಲ್ಲಿ ಅ.15ಕ್ಕೆ ಗ್ರಾಮ ಪಂಚಾಯತ್‌ ಚುನಾವಣೆಗಳು ನಡೆಯಲಿದ್ದು, ಸರಪಂಚ್‌ ಹುದ್ದೆಗೆ ಭರ್ಜರಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ.

ಕಾಶ್ಮೀರ ಚುನಾವಣೆ ಮುಕ್ತಾಯ: ಶೇ.68ರಷ್ಟು ಮತ

Oct 02 2024, 01:10 AM IST
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 3ನೇ ಹಂತದ ಚುನಾವಣೆ ಮಂಗಳವಾರ ಶಾಂತಿಯುತವಾಗಿ ನಡೆಯಿತು. ಕಡೆಯ ಹಂತದ ಈ ಚುನಾವಣೆಯಲ್ಲಿ ಶೇ.68.72ರಷ್ಟು ಮತದಾನವಾಗಿದೆ.

32 ತಿಂಗಳ ಬಳಿಕ ಇಂದು ಕನಕಗಿರಿ ಪಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ

Oct 01 2024, 01:42 AM IST
ಸದಸ್ಯರು ಆಯ್ಕೆಯಾಗಿ ೩೨ ತಿಂಗಳ ಬಳಿಕ ಇಲ್ಲಿನ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅ.೧ರಂದು ಬೆಳಗ್ಗೆ ೧೧ ಗಂಟೆಗೆ ಚುನಾವಣೆ ನಡೆಯಲಿದೆ.

ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣಕ್ಕೆ ಬರುತ್ತಿಲ್ಲ

Oct 01 2024, 01:16 AM IST
ಚನ್ನಪಟ್ಟಣ: ಚುನಾವಣೆ ದೃಷ್ಟಿಯಿಂದ ನಾನು ಇಲ್ಲಿಗೆ ಬರುತ್ತಿಲ್ಲ. ನಾನು ಈ ಜಿಲ್ಲೆಯವನು. ನಾಲ್ಕು ಬಾರಿ ಈ ಭಾಗದ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ನಾನು ಬೇರೆ ಎಲ್ಲೂ ಹೋಗಲು ಆಗುವುದಿಲ್ಲ. ನಾನು ಇಲ್ಲೇ ಹುಟ್ಟಿದ್ದೇನೆ, ಇಲ್ಲೇ ಸಾಯುತ್ತೇನೆ. ನಿಮ್ಮನ್ನು ಟೂರಿಂಗ್ ಟಾಕೀಸ್ ಥರ ಬಳಸಲು ಆಗುವುದಿಲ್ಲ. ನೀವು ಹೃದಯವಂತಿಕೆಯಿಂದ ನಮಗೆ ಶಕ್ತಿ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾರ್ವಜನಿಕರಿಗೆ ಮನವಿ ಮಾಡಿದರು.

‘ಒಂದು ದೇಶ ಒಂದು ಚುನಾವಣೆ’ ಸಾಕಾರ ನಿಟ್ಟಿನಲ್ಲಿ ಶೀಘ್ರ ಕೇಂದ್ರದಿಂದ 3 ವಿಧೇಯಕ ಮಂಡನೆ ?

Sep 30 2024, 01:19 AM IST
‘ಒಂದು ದೇಶ ಒಂದು ಚುನಾವಣೆ’ ಸಾಕಾರಕ್ಕೆ ಕೇಂದ್ರ ಸರ್ಕಾರ ಮೂರು ಮಸೂದೆಗಳನ್ನು ಮಂಡಿಸಲಿದೆ. ಈ ಪೈಕಿ ಎರಡು ಸಾಂವಿಧಾನಿಕ ತಿದ್ದುಪಡಿ ವಿಧೇಯಕಗಳಾಗಿದ್ದು, ಒಂದಕ್ಕೆ ರಾಜ್ಯಗಳ ಅನುಮತಿ ಕಡ್ಡಾಯವಾಗಿದೆ.

ಜೀವರಾಜ್ v/s ಶಾಸಕ ರಾಜೇಗೌಡ ಕೇಸ್ - ಶೃಂಗೇರಿ ಚುನಾವಣೆ ಅಕ್ರಮ ವಿಚಾರಣೆ ನಡೆಸಿ: ಸುಪ್ರೀಂ

Sep 28 2024, 10:09 AM IST

ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಶುಕ್ರವಾರ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 115
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved