• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಕೆ.ಆರ್.ಪೇಟೆ ಪುರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಕಾಂಗ್ರೆಸ್‌ನಿಂದ ವ್ಹಿಪ್ ಜಾರಿ

Sep 01 2024, 01:58 AM IST
ಕೆ.ಆರ್.ಪೇಟೆ ಪುರಸಭೆ ಅಧ್ಯಕ್ಷ ಸ್ಥಾನದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಸೆ.2ರಂದು ಉಪಾಧ್ಯಕ್ಷ ಸ್ಥಾನದ ಚುನಾವಣೆ ನಿಗಧಿಯಂತೆ ನಡೆಯಲಿದೆ.

6ಕ್ಕೆ ಹುಣಸಗಿ ಪ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

Sep 01 2024, 01:52 AM IST
Election for the post of president and vice president of Hunsagi P.P. at 6

ಕಲಾವಿದರ ಸಂಘಕ್ಕೆ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ

Aug 31 2024, 01:37 AM IST
ಚಲನಚಿತ್ರ ಕಲಾವಿದರ ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಮಲ್ಲೇಶ್ವರದ ಸಹಕಾರ ಸೌಧದ ಮುಂದೆ ಡಾ.ರಾಜ್‌ಕುಮಾರ್‌ ಸೇನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಹುಣಸೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸಲು ಆಗ್ರಹ

Aug 30 2024, 01:02 AM IST
ಆದರೆ ಆದೇಶ ದೊರಕಿ 5 ದಿನ ಕಳೆದರು ಸಹ ಉಪವಿಭಾಗಾಧಿಕಾರಿ ಚುನಾವಣಾ ದಿನಾಂಕವನ್ನು ಘೋಷಿಸಿಲ್ಲ.

ಸೆ.3ರಂದು ನಂಜನಗೂಡು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Aug 29 2024, 12:52 AM IST
31 ಸ್ಥಾನ ಬಲದ ನಂಜನಗೂಡು ನಗರಸಭೆಯಲ್ಲಿ ಬಿಜೆಪಿ-15, ಕಾಂಗ್ರೆಸ್- 10, ಜೆಡಿಎಸ್-3 ಹಾಗೂ 3 ಮಂದಿ ಪಕ್ಷೇತರರು ಆಯ್ಕೆಯಾಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹೊಂದಿದ್ದು, 18 ಸ್ಥಾನಗಳಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ.

ಲೋಕಸಭೆ ಚುನಾವಣೆ: ಸೇವೆ ಸಲ್ಲಿಸಿದ ಗೃಹರಕ್ಷಕರಿಗಿಲ್ಲ ವೇತನ

Aug 28 2024, 12:53 AM IST
ಲೋಕಸಭಾ ಚುನಾವಣೆ ಅಂಗವಾಗಿ ಮಾರ್ಚ್‌ 16ರಿಂದ ಮೇ 7ರ ವರೆಗೆ ಜಿಲ್ಲೆಯ ಗಡಿಭಾಗಗಳಲ್ಲಿ ಹಾಕಲಾಗಿದ್ದ ಚೆಕ್ ಪೋಸ್ಟ್ ಮತ್ತಿತರ ಕಡೆ ಪೊಲೀಸರೊಂದಿಗೆ ಕಾರ್ಯ ನಿರ್ವಹಿಸಲು, ಅಬಕಾರಿ ಅಕ್ರಮ ತಡೆಯಲು ರಾಜ್ಯಾದ್ಯಂತ ಗೃಹರಕ್ಷಕರನ್ನು ಕೆಲಸಕ್ಕೆ ನಿಯೋಜನೆ ಮಾಡಲಾಗಿತ್ತು.

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ : ಮೊದಲ ಹಂತದ 16 ಬಿಜೆಪಿ ಅಭ್ಯರ್ಥಿಗಳ ಘೋಷಣೆ

Aug 27 2024, 01:32 AM IST
ಮುಂಬರುವ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತದ 16 ಅಭ್ಯರ್ಥಿಗಳ ನವೀಕೃತ ಪಟ್ಟಿಯನ್ನು ಬಿಜೆಪಿ ಸೋಮವಾರ ಬಿಡುಗಡೆ ಮಾಡಿದೆ.

ಸೆಪ್ಟೆಂಬರ್ 2ರಂದು ಕೆ.ಆರ್.ಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Aug 26 2024, 01:36 AM IST
೨೩ ಸದಸ್ಯರ ಬಲದ ಪುರಸಭೆಯಲ್ಲಿ ಜೆಡಿಎಸ್ 11, ಕಾಂಗ್ರೆಸ್ 10, ಬಿಜೆಪಿ ಹಾಗೂ ಓರ್ವ ಪಕ್ಷೇತರ ಸದಸ್ಯರಿದ್ದಾರೆ. ಸ್ಥಳೀಯ ಶಾಸಕ ಎಚ್.ಟಿ.ಮಂಜು ಹಾಗೂ ಸಂಸದ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ. ಇದರಿಂದ ಜೆಡಿಎಸ್-ಬಿಜೆಪಿ ಮೈತ್ರಿ ಸದಸ್ಯರ ಬಲ 15ಕ್ಕೇರಿದೆ.

ಕಾಶ್ಮೀರದ ವಿಧಾನಸಭಾ ಚುನಾವಣೆ :ವಿಶೇಷ ಸ್ಥಾನಮಾನ ಮರು ಸ್ಥಾಪನೆ, ಎಲ್ಲರಿಗೂ ಉಚಿತ ವಿದ್ಯುತ್‌: ಪಿಡಿಪಿ ಭರವಸೆ

Aug 25 2024, 01:57 AM IST
ಮುಂದಿನ ತಿಂಗಳಲ್ಲಿ ನಡೆಯಲಿರುವ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಗೆ ಪಿಡಿಪಿ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಉಡುಪಿ: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಬಗ್ಗೆ ಕಾಂಗ್ರೆಸ್ ಸಮಾಲೋಚನಾ ಸಭೆ

Aug 25 2024, 01:50 AM IST
ಉಡುಪಿ ಜಿಲ್ಲಾ ವ್ಯಾಪ್ತಿಯ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಇದೇ ತಿಂಗಳಲ್ಲಿ ನಡೆಯಲಿರುವ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆಯ ಬಗ್ಗೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 115
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved