• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳಿಯಾಳ: ಇಂದು ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ಚುನಾವಣೆ

Jul 07 2024, 01:25 AM IST
ಹಳಿಯಾಳ ತಾಲೂಕು ಸರ್ಕಾರಿ ಹಾಗೂ ಅನುದಾನಿತ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಸ್ಥಾನಗಳಿಗೆ ಜು. 7ರಂದು ಚುನಾವಣೆ ನಡೆಯಲಿದೆ. ಸತೀಶ ನಾಯಕ ಬಾವಿಕೇರಿ ಹಾಗೂ ಪ್ರಶಾಂತ ನಾಯಕ ಬಣಗಳ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.

ಉಪ ಚುನಾವಣೆ ಸ್ಪರ್ಧೆಗೆ ಎಚ್‌ಡಿಕೆ ಗ್ರೀನ್‌ ಸಿಗ್ನಲ್‌: ಯೋಗಿ

Jul 06 2024, 12:52 AM IST
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನನಗೆ ಸೂಚ್ಯವಾಗಿ ತಿಳಿಸಿದ್ದಾರೆ.

ವೀರಶೈವ ಮಹಾಸಭಾ ಜಿಲ್ಲಾ ಘಟಕ ಚುನಾವಣೆ ೩೧ ಸ್ಥಾನಗಳಿಗೆ ೭೫ ನಾಮಪತ್ರಗಳ ಸಲ್ಲಿಕೆ

Jul 05 2024, 12:53 AM IST
ಚಾಮರಾಜನಗರ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆ ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ ಇಂದು ಒಟ್ಟಾರೆ ೩೧ ಸ್ಥಾನಗಳಿಗೆ ೭೫ ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ಬ್ರಿಟನ್ ಚುನಾವಣೆ: ಪ್ರಧಾನಿ ರಿಷಿ ಸುನಕ್‌ ಪಕ್ಷ ಸೋಲಿನತ್ತ

Jul 05 2024, 12:50 AM IST
ಬ್ರಿಟನ್ ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ ಮತಪತ್ರಗಳ ಮೂಲಕ ಚುನಾವಣೆ ನಡೆದಿದೆ. ಚುನಾವಣೆ ಮುಗಿದ ಬೆನ್ನಲ್ಲೇ ಮತ ಎಣಿಕೆ ಕೂಡಾ ಆರಂಭವಾಗಿದ್ದು ಶುಕ್ರವಾರ ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

ವೀರಶೈವ ಮಹಾಸಭಾ ಚುನಾವಣೆ; ನಾಮಪತ್ರ ಸಲ್ಲಿಕೆ

Jul 04 2024, 01:16 AM IST
ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಾಗೂ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಸ್ಪರ್ಧೆಯಲ್ಲಿರುವ ಎರಡು ತಂಡಗಳ ಸದಸ್ಯರು ಬುಧವಾರ ನಾಮಪತ್ರ ಸಲ್ಲಿಸಿದರು.

ಇಂದು ಬ್ರಿಟನ್‌ ಸಂಸತ್ ಚುನಾವಣೆ: ಸುನಕ್‌ಗೆ ಅಗ್ನಿಪರೀಕ್ಷೆ

Jul 04 2024, 01:10 AM IST
650 ಸದಸ್ಯ ಬಲದ ಬ್ರಿಟನ್‌ ಸಂಸತ್‌ಗೆ ಜು.4ರ ಗುರುವಾರ ಚುನಾವಣೆ ನಡೆಯಲಿದೆ. ಕಳೆದ 13 ವರ್ಷಗಳಿಂದ ಆಡಳಿತದಲ್ಲಿರುವ ಕನ್ಸರ್ವೇಟಿವ್‌ ಪಕ್ಷದ ಹಾಲಿ ಪ್ರಧಾನಿ, ಬೆಂಗಳೂರಿನ ಅಳಿಯ ರಿಷಿ ಸುನಕ್ ಪಾಲಿಗೆ ಈ ಚುನಾವಣೆ ಅಗ್ನಿಪರೀಕ್ಷೆಯಾಗಿದೆ.

ಚುನಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಿ: ಪ್ರಶಾಂತ ಮುಚ್ಚಂಡಿ

Jul 04 2024, 01:05 AM IST
ಶ್ರೀ ಕುಮಾರೇಶ್ವರ ವಿರಕ್ತಮಠದಲ್ಲಿ ಇರುವ ಸಮಸ್ಯೆ ಬಗೆಹರಿಯುವ ವರೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ಹಾನಗಲ್ಲ ತಾಲೂಕು ಘಟಕದಲ್ಲಿ ನಡೆಸುವುದು ಬೇಡ ಮಹಾಸಭಾ ಸದಸ್ಯ ಪ್ರಶಾಂತ ಮುಚ್ಚಂಡಿ ಹಾಗೂ ನಾಗರಿಕರು ಆಗ್ರಹಿಸಿದ್ದಾರೆ.

ಪಾಲಿಕೆ ಚುನಾವಣೆ ಶೀಘ್ರ ಘೋಷಣೆಯಾಗಲಿ: ಕೆ.ಬಿ.ಪ್ರಸನ್ನಕುಮಾರ್

Jul 04 2024, 01:02 AM IST
ಶಿವಮೊಗ್ಗ ಮಹಾನಗರ ಪಾಲಿಕೆ ನಿದ್ರಿಸುತ್ತಿದೆ, ಜನರ ಹಿತ ಮರೆತಿದೆ, ಅಧಿಕಾರಿಗಳು ಕರ್ತವ್ಯ ಶೂನ್ಯರಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ದೂರಿದರು.

ಈ ವರ್ಷ ಬಿಬಿಎಂಪಿ ಚುನಾವಣೆ ಅನುಮಾನ?

Jul 02 2024, 01:50 AM IST
ಕಾಂಗ್ರೆಸ್ ನಡೆಸಿದ ಆಂತರಿಕ ಪರೀಕ್ಷೆಯಲ್ಲಿ ಹಿನ್ನಡೆ ಆಗುವ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಮುಂದೂಡ ಶಂಕೆ ವ್ಯಕ್ತವಾಗಿದೆ.

ಶಾಲಾ ಸಂಸತ್ ಚುನಾವಣೆ ಪ್ರಕ್ರಿಯೆಯಲ್ಲಿ ಮಕ್ಕಳ ಉತ್ಸಾಹ

Jul 01 2024, 01:46 AM IST
ಶಿಕಾರಿಪುರದ ಭವಾನಿರಾವ್‌ ಕೇರಿಯಲ್ಲಿನ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲಾ ಆವರಣದಲ್ಲಿ ಶಾಲಾ ಸಂಸತ್ ರಚನಾ ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಮತದಾನ ಮಾಡಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 115
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved