• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ವೇಳೆ ಯಡಿಯೂರಪ್ಪ- ಶಾಮನೂರು ಮಧ್ಯೆ ಹೊಂದಾಣಿಕೆ ಎಂಬುದು ಸುಳ್ಳು: ಡಾ.ಪ್ರಭಾ

Jun 15 2024, 01:02 AM IST
ದಾವಣಗೆರೆ ಲೋಕಸಭೆ ಚುನಾವಣೆ ಸೋತ ನಂತರ ಬಿಜೆಪಿಯವರು ನಾನಾ ಕಾರಣ ಹೇಳುತ್ತಿದ್ದಾರೆ. ಹಾಗೇನಾದರೂ ಅದೇ ಪಕ್ಷದ ರಾಜ್ಯ ನಾಯಕರೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರೆ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಬೇಕಿತ್ತು ಎಂದು ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬಿಜೆಪಿ ಜಿಲ್ಲಾ ಮುಖಂಡರ ಟೀಕೆಗೆ ತಿರುಗೇಟು ನೀಡಿದ್ದಾರೆ.

ಲೋಕಸಭಾ ಚುನಾವಣೆ: 7200 ಅಭ್ಯರ್ಥಿಗಳಿಗೆ ಠೇವಣಿಯೇ ನಷ್ಟ

Jun 14 2024, 01:09 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 8360 ಅಭ್ಯರ್ಥಿಗಳ ಪೈಕಿ 7,194 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.

ಇಂದಿನಿಂದ ಕಾಂಗ್ರೆಸ್ ಸರಣಿ ಸಭೆ: ವಿಧಾನಸಭೆ ಚುನಾವಣೆ ಬಗ್ಗೆ ಚರ್ಚೆ

Jun 14 2024, 01:05 AM IST
ಲೋಕಸಭೆ ಚುನಾವಣೆಯಲ್ಲಿ ಆದ ಹಿನ್ನಡೆ ಕುರಿತ ಆತ್ಮಾವಲೋಕನ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಇಂದಿನಿಂದ (ಶುಕ್ರವಾರ) ಮೂರು ದಿನಗಳ ಕಾಲ ಮಹತ್ವದ ಸರಣಿ ಸಭೆಗಳು ಕೆಪಿಸಿಸಿ ಕಚೇರಿಯಲ್ಲಿ ಆರಂಭವಾಗಲಿವೆ.

ಚುನಾವಣೆ ವೇಳೆ ಭರವಸೆ ನೀಡಿದಂತೆ ಕುಮಾರಸ್ವಾಮಿ ಕಾವೇರಿ ಸಮಸ್ಯೆ ಬಗೆಹರಿಸಲಿ: ಎಂ. ಲಕ್ಷ್ಮಣ

Jun 13 2024, 12:51 AM IST
ಚುನಾವಣೆ ವೇಳೆ ತಾವು ಮತ್ತು ತಮ್ಮ ತಂದೆ ಎಚ್.ಡಿ. ದೇವೇಗೌಡರು ನೀಡಿದ್ದ ಭರವಸೆಯನ್ನು ಚುನಾವಣೆ ಬಳಿಕ ಮರೆಯಬೇಡಿ. ತಾವು ಪ್ರಧಾನಿ ನರೇಂದ್ರ ಮೋದಿ ಅವರೊಡನೆ ಒಡನಾಟ ಹೊಂದಿದ್ದೀರಿ. ಕೇಂದ್ರದಲ್ಲಿ ಪ್ರಮುಖ ಖಾತೆ ಹೊಂದಿದ್ದೀರಿ. ಈ ವೇಳೆ ಮೇಕೆದಾಟು ಬಳಿ ಜಲಾಶಯ ನಿರ್ಮಾಣಕ್ಕೆ ಅನುಮತಿ ಕೊಡಿಸುತ್ತೀರಾ..?

ಚುನಾವಣೆ ಅಂತ್ಯ ಬೆನ್ನಲ್ಲೇ ಆಡಳಿತಕ್ಕೆ ಸಿಎಂ ಚುರುಕು

Jun 12 2024, 12:40 AM IST
ಲೋಕಸಭೆ ಚುನಾವಣಾ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬೊಕ್ಕಸಕ್ಕೆ ಆದಾಯ ತರುವ 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ್ದಾರೆ ಹಾಗೂ ತೆರಿಗೆ, ರಾಜಸ್ವ ಸಂಗ್ರಹ ಹೆಚ್ಚಳ, ಸೋರಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ಖಡಕ್‌ ಸೂಚನೆ ನೀಡಿದ್ದಾರೆ.

ಚುನಾವಣೆ ಅಂತ್ಯ ಬೆನ್ನಲ್ಲೇ ಆಡಳಿತಕ್ಕೆ ಸಿಎಂ ಚುರುಕು

Jun 12 2024, 12:35 AM IST
ಒಂದೇ ದಿನ 5 ಇಲಾಖೆಗಳ ಸಭೆ ನಡೆಸಿ ತೆರಿಗೆ ಸಂಗ್ರಹಕ್ಕೆ 3 ತಿಂಗಳ ಗುರಿ ಹಾಕಿ ಸಿಎಂ ಸಿದ್ದರಾಮಯ್ಯ ಆಡಳಿತಕ್ಕೆ ವೇಗ ಕೊಟ್ಟಿದ್ದಾರೆ.

ಚುನಾವಣೆ ಬಳಿಕ ರಾಜಕೀಯ ದ್ವೇಷ ಸಲ್ಲ

Jun 12 2024, 12:30 AM IST
ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಟಿ. ಶ್ರೀನಿವಾಸ್‌ ರನ್ನು ಈ ಕ್ಷೇತ್ರದ ಶಿಕ್ಷಕ ಬಂಧುಗಳು ಜಯಶೀಲರನ್ನಾಗಿ ಮಾಡಿದ್ದು ಶಿಕ್ಷಕರ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಪರಿಹರಿಸಲು ಬದ್ಧ

ಬಿಬಿಎಂಪಿ 5 ಹೋಳು ಮಾಡಿದ ಬಳಿಕ ಚುನಾವಣೆ?

Jun 11 2024, 01:34 AM IST
ಬಿಬಿಎಂಪಿಯನ್ನು ಐದು ಹೋಳು ಮಾಡಿದ ಬಳಿಕ ಚುನಾವಣೆ ನಡೆಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಬೆಂಗಳೂರು ಶಾಸಕರು, ಸಚಿವರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಲೋಕಸಭೆ ಚುನಾವಣೆ ಸೋಲಿಗೆ ಹೆದರುವುದಿಲ್ಲ -ವಿನೋದ ಅಸೂಟಿ

Jun 11 2024, 01:34 AM IST
ಅವನಿಂದ ಸೋಲಾಯಿತು, ಇವನಿಂದ ಸೋಲಾಯಿತು ಎಂಬುದು ನನಗೆ ಬೇಡ, ನನ್ನಿಂದ ಸೋಲಾಗಿದೆ ನನ್ನಿಂದಲೇ ಏನೋ ತಪ್ಪಾಗಿದೆ ಎಂದು ಭಾವಿಸಿದ್ದೇನೆ ಎಂದು ಧಾರವಾಡ ಲೋಕಸಭಾ ಪರಾಜಿತ ಅಭ್ಯರ್ಥಿ ವಿನೋದ ಅಸೂಟಿ ಪ್ರತಿಪಾದಿಸಿದರು.

ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಲೋಕಸಭಾ ಚುನಾವಣೆ’ ವಿಶ್ಲೇಷಣೆ

Jun 10 2024, 12:53 AM IST
ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ೮ ವಿದ್ಯಾರ್ಥಿಗಳು ಲೋಕಸಭಾ ಚುನಾವಣೆಯ ಕುರಿತಾಗಿ ವಿಷಯ ಮಂಡನೆ ಮಾಡಿದರು
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 115
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved