• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಮ ಮಾರ್ಗದಲ್ಲಿ ನೈಋತ್ಯ ಕ್ಷೇತ್ರ ಚುನಾವಣೆ ಗೆಲುವು: ಆಯನೂರು ಮಂಜುನಾಥ್‌

Jun 09 2024, 01:34 AM IST
ಪದವೀಧರರ, ಅತಿಥಿ ಉಪನ್ಯಾಸಕರ ಹಾಗೂ ಕಾರ್ಮಿಕರ ಸಮಸ್ಯೆಗಳಿಗೆ ಹೋರಾಡಿದೆ. ನನ್ನ ಹೋರಾಟವೇ ಇವರ ಒಳಿತಿಗಾಗಿ ಇತ್ತು. ಆದರೂ ಕೂಡ ಕೊನೆಯ ಕ್ಷಣಗಳಲ್ಲಿ ನನ್ನ ಪರವಾಗಿದ್ದವರು ನನ್ನ ಹೋರಾಟಕ್ಕೆ ಬೆಂಬಲ ನೀಡಿದವರು, ನನ್ನ ಜೊತೆ ತಮ್ಮ ದುಃಖಗಳ ಹಂಚಿಕೊಂಡವರು ಏಕೆ ರಾಜೀಯಾದರೋ? ಇದು ನನ್ನ ಸೋಲೋ ಅಥವಾ ಮತದಾರರ ಸೋಲೋ ಎಂಬುದು ಪ್ರಶ್ನೆಯಾಗಿಯೇ ಉಳಿದುಕೊಂಡಿದೆ ಎಂದು ತಿಳಿಸಿದರು.

ಪದವೀಧರ ಕ್ಷೇತ್ರ ಚುನಾವಣೆ: ಬಂಡಾಯಕ್ಕೆ ಸಿಕ್ಕಿಲ್ಲ ಗೆಲುವು

Jun 08 2024, 12:37 AM IST
ಪರಿಷತ್‌ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಿಗೆ ಬಂಡಾಯ ಹೊಸದಲ್ಲ. 2015ರಲ್ಲಿ ಸ್ಥಳೀಯಾಡಳಿತಗಳಿಂದ ಆಯ್ಕೆಯಾಗುವ ಪರಿಷತ್‌ ಸ್ಥಾನದ ಚುನಾವಣೆಯಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ ಇಬ್ಬರ ಬಂಡಾಯ ಎದುರಿಸಿ ಗೆದ್ದಿತ್ತು.

ಪರಿಷತ್‌ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತರ ವಿಜಯೋತ್ಸವ

Jun 08 2024, 12:37 AM IST
ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ; ಕಾಂಗ್ರೆಸ್‌ ವೀಜಯೋತ್ಸವ

Jun 08 2024, 12:31 AM IST
ಮಸ್ಕಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಗೆಲುವು ಸಾಧಿಸಿದ ಹಿನ್ನೆಲೆ ವೀಜಯೋತ್ಸವ ಆಚರಿಸಿದರು.

ಪರಿಷತ್‌ ಚುನಾವಣೆ ಗೆಲುವು: ಕಾಪು ಬಿಜೆಪಿಯಿಂದ ವಿಜಯೋತ್ಸವ

Jun 08 2024, 12:30 AM IST
ಕಾಪು ಮಂಡಲ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಕ್ಷೇತ್ರದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.

ಲೋಕಸಭಾ ಚುನಾವಣೆ: ಶೇ.65.79 ಮತದಾನ

Jun 07 2024, 12:30 AM IST
18ನೇ ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಹೊರತು ಪಡಿಸಿ ಶೇ.65.79 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ವಿಧಾನಸಭೆ ಚುನಾವಣೆ: 21ಕ್ಕೆ 21ರಲ್ಲಿ ಗೆದ್ದು ಜನಸೇನಾ ದಾಖಲೆ

Jun 06 2024, 12:32 AM IST
ವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ 21 ಕ್ಷೇತ್ರಗಳ ಪೈಕಿ ಎಲ್ಲ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಶೇ.100 ಸ್ಟ್ರೈಕ್‌ರೇಟ್‌ ಸಾಧನೆ ಮಾಡಿದೆ.

ಚುನಾವಣೆ ಮತ ಎಣಿಕೆ: ಜಿಲ್ಲಾ ಕೇಂದ್ರಕ್ಕೆ ದೌಡಾಯಿಸಿದ ಹೊನ್ನಾಳಿ ಜನ

Jun 05 2024, 12:31 AM IST
ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ನಡೆದಿದ್ದರಿಂದ ತಾಲೂಕಿನ ಬಹುತೇಕ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ತಮ್ಮ ನಾಯಕರ ಫಲಿತಾಂಶ ತಿಳಿಯುವ ಕುತೂಹಲ ಕಣ್ತುಂಬಿಕೊಳ್ಳಲು ದಾವಣಗೆರೆ ನಗರಕ್ಕೆ ಆಗಮಿಸಿದ್ದರು. ಪರಿಣಾಮ ಮಂಗಳವಾರ ಇಡೀ ಹೊನ್ನಾಳಿ ಪಟ್ಟಣದಲ್ಲಿ ಜನ ಮತ್ತು ವಾಹನಗಳ ಸಂಚಾರ ದಟ್ಟಣೆ ಇಲ್ಲದೇ ರಸ್ತೆಗಳು, ಕಚೇರಿಗಳೆಲ್ಲ ಜನರಿಲ್ಲದೇ ಖಾಲಿಯಾಗಿದ್ದವು.

ಲೋಕಸಭೆ ಚುನಾವಣೆ: ಸಿಂ‘ಹಾಸನ’ ಏರಿದ ಶ್ರೇಯಸ್‌ ಪಟೇಲ್

Jun 05 2024, 12:30 AM IST
ಹಾಸನದಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆಯ ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಎಂ.​ಪಟೇಲ್​ 42,649 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಜೆಡಿಎಸ್‌ನ ಎರಡು ದಶಕದ ಭದ್ರಕೋಟೆ ಛಿದ್ರವಾಗಿದೆ.

ಲೋಕಸಭೆ ಚುನಾವಣೆ: ದಾವಣಗೆರೆ ಅಭ್ಯರ್ಥಿಗಳು ಪಡೆದ ಮತ ವಿವರ

Jun 05 2024, 12:30 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ.ಪ್ರಭಾ ಮಲ್ಲಿಕಾರ್ಜುನ 26094 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ7ರಂದು ದಾವಣಗೆರೆ ಕ್ಷೇತ್ರಕ್ಕೆ ಮತ ಚಲಾವಣೆಯಾಗಿದ್ದು, ಜೂ.4ರಂದು ದಾವಣಗೆರೆ ವಿಶ್ವವಿದ್ಯಾನಿಯದಲ್ಲಿ ಮತ ಎಣಿಕೆ ನಡೆಯಿತು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 115
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved