• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ: ಚಿಕ್ಕಮಗಳೂರಿನಲ್ಲಿಯೂ ಕಾಂಗ್ರೆಸ್‌ಗೆ ಹಿನ್ನಡೆ

Jun 05 2024, 12:30 AM IST
ಉಡುಪಿಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸಹಜವಾಗಿಯೇ ಮೇಲುಗೈ ಸಾಧಿಸಿದ್ದರೆ, ಚಿಕ್ಕಮಗಳೂರಿನ 4 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ಗಿಂತ ಬಿಜೆಪಿಗೇ ಹೆಚ್ಚು ಮತಗಳು ಲಭಿಸಿವೆ. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಸಾಧನೆ ಕಳಪೆಯಾಗಿದೆ.

ಲೋಕಸಭಾ ಚುನಾವಣೆ: ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ

Jun 04 2024, 12:33 AM IST
ರಾಯಚೂರಿನ ಎಸ್ ಆರ್ ಪಿ ಎಸ್ ಹಾಗೂ ಎಲ್ ವಿ ಡಿ ಮಹಾವಿದ್ಯಾಲಯದಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುರಪುರ ವಿಧಾನಸಭೆ ಉಪ ಚುನಾವಣೆ : ಇಂದು ಫಲಿತಾಂಶ

Jun 04 2024, 12:32 AM IST
ಕಾಂಗ್ರೆಸ್‌ ಪಕ್ಷದಿಂದ ದಿ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಸ್ಪರ್ಧಿಸಿದ್ದರೆ, ಭಾರತೀಯ ಜನತಾ ಪಕ್ಷದಿಂದ ನರಸಿಂಹ ನಾಯಕ (ರಾಜೂಗೌಡ) ಮತ್ತೇ ಕಣಕ್ಕಿಳಿದಿದ್ದಾರೆ

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ; ಬಿರುಸಿನ ಮತದಾನ

Jun 04 2024, 12:32 AM IST
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಗೆ ಜಿಲ್ಲೆಯಲ್ಲಿ ಸೋಮವಾರ ಬಿರುಸಿನ ಮತದಾನ ನಡೆಯಿತು.

ಶಿಕ್ಷಕರ ಕ್ಷೇತ್ರದ ಚುನಾವಣೆ: ಕೆ.ಆರ್.ಪೇಟೆಯಲ್ಲಿ ಶೇ.94.40 ರಷ್ಟು ಮತದಾನ

Jun 04 2024, 12:32 AM IST
ಕೆ.ಆರ್.ಪೇಟೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮತ್ತು ಬಿಎಸ್‌ಪಿ ಅಭ್ಯರ್ಥಿ ಕಡೆಯವರು ಪ್ರತ್ಯೇಕ ಶಾಮಿಯಾನ ಹಾಕಿಸಿಕೊಂಡು ಮತಯಾಚನೆಯಲ್ಲಿ ತೊಡಗಿದ್ದರು.

ಪರಿಷತ್ ಚುನಾವಣೆ: ಜಿಲ್ಲೇಲಿ ಶೇ.೯೨ರಷ್ಟು ಮತದಾನ

Jun 04 2024, 12:32 AM IST
ಕರ್ನಾಟಕ ವಿಧಾನಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸೋಮವಾರ ಮತದಾನ ನಡೆದಿದ್ದು, ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದಂತೆ ಶೇ.೯೨ರಷ್ಟು ಮತದಾನವಾಗಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಬಹುತೇಕ ಶಾಂತಿಯುತ ಮತದಾನ

Jun 04 2024, 12:31 AM IST
ಮತಕೇಂದ್ರದ ನೂರು ಮೀಟರ್ ದೂರದಲ್ಲಿ ಅಭ್ಯರ್ಥಿಗಳ ಬೆಂಬಲಿಗರು ಪೆಂಡಾಲ್ ಹಾಕಿಕೊಂಡು ಮತಗಟ್ಟೆಗೆ ಆಗಮಿಸುವ ಮತದಾರರಿಗೆ ತಮ್ಮ ಅಭ್ಯರ್ಥಿಗಳ ಪರವಾಗಿ ಮತಚಲಾಯಿಸುವಂತೆ ಮನವಿ ಮಾಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು. ಎರಡು ಪಕ್ಷಗಳ ಅಭ್ಯರ್ಥಿಗಳು ಅಕ್ಕಪಕ್ಕದಲ್ಲಿಯೇ ಇದ್ದರೂ ಯಾವುದೇ ಗಲಾಟೆ ಗದ್ದಲುಗಳು ಉಂಟಾಗದಂತೆ ಶಾಂತಿಯುತವಾಗಿ ಪ್ರಚಾರ ನಡೆಸಿದರು.

ಶೀಘ್ರ ಕಾಶ್ಮೀರ ಅಸೆಂಬ್ಲಿ ಚುನಾವಣೆ: ಆಯೋಗ

Jun 04 2024, 12:31 AM IST
370ನೇ ವಿಧಿ ರದ್ದತಿ ಬಳಿಕ ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗವು ಶೀಘ್ರದಲ್ಲೇ ತನ್ನ ಪ್ರಕ್ರಿಯೆಗಳನ್ನು ಆರಂಭಿಸಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.

ಪುತ್ತೂರು: ವಿಧಾನ ಪರಿಷತ್ ಚುನಾವಣೆ ಶಾಂತಿಯುತ

Jun 04 2024, 12:31 AM IST
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಪುತ್ತೂರಿನ ೪ ಮತಗಟ್ಟೆಗಳಲ್ಲಿ ಸೋಮವಾರ ಶಾಂತಿಯುತ ಮತದಾನ ನಡೆಯಿತು. ಪದವೀಧರ ಕ್ಷೇತ್ರದಲ್ಲಿ ಶೇ. ೭೮.೫೮ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ. ೭೭.೨೪ ಮತದಾನವಾಗಿದೆ.

ಸಂಸತ್‌ ಚುನಾವಣೆ: ಯಾರ ಕೊರಳಿಗೆ ವಿಜಯಮಾಲೆ?

Jun 04 2024, 12:31 AM IST
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರದಲ್ಲಿ ಅಭ್ಯರ್ಥಿಗಳು ಮಾತ್ರವಲ್ಲದೆ ಜನರು ಕೂಡ ಸೋಲು - ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದು, ಯಾರ ಕೊರಳಿಗೆ ವಿಜಯಮಾಲೆ ಬೀಳಲಿದೆ ಎಂಬುದು ಕುತೂಹಲ ಮೂಡಿಸಿದೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 115
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved