• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈತ್ರಿ ಪಕ್ಷಗಳಿಗೆ ಈ ಚುನಾವಣೆ ಅಗ್ನಿ ಪರೀಕ್ಷೆ: ಮಾವಿನಮರದ

Apr 26 2024, 12:45 AM IST
ಈ ಸಲದ ಚುನಾವಣೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಅಗ್ನಿಪರೀಕ್ಷೆ ಮತ್ತು ಪ್ರತಿಷ್ಠೆ ಕಣವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.

ಕರ್ನಾಟಕ ಲೋಕ ಚುನಾವಣೆ: ಅಭ್ಯರ್ಥಿಯೋರ್ವರ ರಾಸಲೀಲೆ ಪೆನ್‌ಡ್ರೈವ್ ಸದ್ದು..!

Apr 25 2024, 09:23 AM IST

ಕಳೆದ ಮೂರು ದಿನಗಳಿಂದ ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು, ಅಂತೆ ಕಂತೆಗಳು ಹರಿದಾಡುತ್ತಿವೆ.

ಲೋಕ ಚುನಾವಣೆ: ಹಿರಿಯ ನಾಗರಿಕರು, ಅಂಗವಿಕಲರಿಗೆ ರ್‍ಯಾಪಿಡೋ ಫ್ರೀ ರೈಡ್‌

Apr 25 2024, 02:00 AM IST
ಲೋಕಸಭೆ ಚುನಾವಣೆಯ ದಿನ ಹಿರಿಯ ನಾಗರಿಕರಿಗೆ ರ್‍ಯಾಪಿಡೋ ಉಚಿತ ಕಾರು ಮತ್ತು ಆಟೋ ಸೇವೆ ನೀಡುವುದಾಗಿ ಪ್ರಕಟಿಸಿದೆ.

ಚುನಾವಣೆ ವೆಚ್ಚ ಮೀರಿದ್ರೆ ಕಠಿಣ ಕ್ರಮ

Apr 25 2024, 01:13 AM IST
ಕಾನೂನುಬದ್ಧವಾಗಿ ಮಾತ್ರ ಖರ್ಚು ಮಾಡಲು ಈ ಬಾರಿ ₹95 ಲಕ್ಷದವರೆಗೂ ಅನುಮೋದನೆ ಇದೆ. ಇದನ್ನು ಹೊರತುಪಡಿಸಿದ ಸಂಶಯಾಸ್ಪದ ವಹಿವಾಟುಗಳು ಕಂಡುಬಂದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯಪುರ ಮೀಸಲು ಲೋಕಸಭಾ ಚುನಾವಣೆಯ ಸಾಮಾನ್ಯ ವೀಕ್ಷಕ ಡಾ.ರತನಕನ್ವರ ಎಚ್.ಗಡವಿಚರಣ ಎಚ್ಚರಿಕೆ ನೀಡಿದರು.

ಗ್ಯಾರಂಟಿ ಯೋಜನೆ, ಬಿಜೆಪಿ ಚೊಂಬು ಕಾಂಗ್ರೆಸ್‌ಗೆ ಚುನಾವಣೆ ವಿಷಯ

Apr 25 2024, 01:10 AM IST
ಗ್ಯಾರಂಟಿ ಜಾರಿಯಾಗಲ್ಲ, ಯಶಸ್ವಿಯಾಗಲ್ಲ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದೀಗ ಯಶಸ್ಸನ್ನು ಕಂಡು ಬಿಜೆಪಿಯವರೇ ಗ್ಯಾರಂಟಿಯನ್ನು ಕದ್ದು ಪ್ರಚಾರ ಮಾಡುತ್ತಿದ್ದಾರೆ.

ಮೊದಲ ಹಂತದ ಚುನಾವಣೆ ಬಳಿಕ ಬಿಜೆಪಿಗೆ ಸೋಲಿನ ಭೀತಿ: ಖಂಡ್ರೆ

Apr 25 2024, 01:08 AM IST
ಸೋಲಿನ ಭಯ ಬಂದಿರುವ ಕಾರಣದಿಂದಲೇ ನಮ್ಮ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ವಿಷಯಗಳ ಬಗ್ಗೆಯೂ ಬಿಜೆಪಿಯವರು ಮಾತನಾಡುತ್ತಿದ್ದಾರೆ.

ಇದು ಸುಳ್ಳರು-ಸತ್ಯವಂತರ ಚುನಾವಣೆ: ಸಚಿವ ಶಿವರಾಜ ತಂಗಡಗಿ

Apr 25 2024, 01:08 AM IST
ಬಿಜೆಪಿಯವರು ೨೦೧೪ರ ಚುನಾವಣೆಯಲ್ಲಿ ಆಡಿದ ಭಾಷಣವನ್ನು ಮರು ಕೇಳಿದರೇ ಅವರೇ ತಮ್ಮ ಪಕ್ಷಕ್ಕೆ ಮತ ಹಾಕುವುದಿಲ್ಲ.

ಲೋಕಸಭಾ ಚುನಾವಣೆ: ಕೊನೆಯ ದಿನದ ಆಟ ಬಲು ಜೋರು..!

Apr 25 2024, 01:07 AM IST
ಚುನಾವಣೆಗೆ ಮುನ್ನಾ ದಿನ ಮತದಾರರನ್ನು ಸೆಳೆಯುವುದಕ್ಕೆ ರಾಜಕೀಯ ಪಕ್ಷಗಳು ನಾನಾ ರೀತಿಯ ಕಾರ್ಯ ತಂತ್ರಗಳನ್ನು ರೂಪಿಸಿಕೊಂಡಿರುತ್ತವೆ. ಜಿಲ್ಲಾಡಳಿತ ಎಷ್ಟೇ ನಿಗಾ ವಹಿಸಿದ್ದರೂ ಅವರ ಕಣ್ತಪ್ಪಿಸಿ ಮತದಾರರಿಗೆ ಹಣ, ಮದ್ಯ, ಮಾಂಸ ಪೂರೈಸುವುದು, ಬಾಡೂಟ ಏರ್ಪಡಿಸುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಲೇ ಇದೆ.

ಲೋಕಸಭಾ ಚುನಾವಣೆ: 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Apr 25 2024, 01:07 AM IST
2024ರ ಭಾರತದ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಪ್ರಚಾರಕ್ಕೆ ಬುಧವಾರ ತೆರೆ ಬಿದ್ದಿದೆ.

ಇದು ಜನರ ಅಳಿವು ಉಳಿವಿನ ಚುನಾವಣೆ: ಶಿವಸಾಗರ್ ತೇಜಸ್ವಿ

Apr 25 2024, 01:07 AM IST
ಇದು ಕೇವಲ ಲೋಕಸಭೆ ಚುನಾವಣೆ ಮಾತ್ರವಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಉಳಿವು, ನ್ಯಾಯ, ನೀತಿ, ಸಮಾನತೆ ಉಳಿವಿಗಾಗಿ ನಡೆಯುತ್ತಿರುವ ಚುನಾವಣೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ಶಿವಸಾಗರ್ ತೇಜಸ್ವಿ ಹೇಳಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 115
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved