• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏ.13ಕ್ಕೆ ಬ್ರಾಹ್ಮಣ ಮಹಾಸಭಾದ ಚುನಾವಣೆ

Mar 26 2025, 01:37 AM IST
ಶಿವಮೊಗ್ಗ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಚುನಾವಣೆಯು ಏ.13 ರಂದು ನಗರದ ವಾಸವಿ ವಿದ್ಯಾಲಯದಲ್ಲಿ ಬೆಳಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ ಎಂದು ಬ್ರಾಹ್ಮಣ ಸಮಾಜದ ಮುಖಂಡ ಎಸ್.ದತ್ತಾತ್ರಿ ತಿಳಿಸಿದರು.

ಮಾಜಿ ಸೈನಿಕರ ಚುನಾವಣೆ ಯಶಸ್ವಿಗೊಳಿಸಿ

Mar 26 2025, 01:33 AM IST
ಈಗಾಗಲೇ ನಾವು ನಮ್ಮ ಅವಧಿ ಮೂರು ವರ್ಷಗಳ ಕಾಲ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗಿದ್ದೇವೆ. ಡಿಸೆಂಬರ್ ತಿಂಗಳಲ್ಲಿಯೇ ನಮ್ಮ ಅವಧಿ ಮುಗಿದಿದ್ದು, ಮುಂದಿನ ಅವಧಿಯ ಪದಾಧಿಕಾರಿಗಳ ಆಯ್ಕೆಗಾಗಿ ಅವಕಾಶ ಮಾಡಿಕೊಡುತ್ತಿದ್ದೇವೆ. ಆಡಳಿತ ಮಂಡಳಿಯ ಸದಸ್ಯರು ಒಮ್ಮತದಿಂದ ನಿರ್ಧರಿಸುವುದರಿಂದ ಏಪ್ರಿಲ್‌ 13ರ ಬೆಳಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಹಾಸನ ನಗರದ ಕುವೆಂಪು ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಚುನಾವಣೆ ನಡೆಸಲು ಘೋಷಿಸಲಾಗಿದೆ ಎಂದರು.

ಕೂಡಲೇ ಮಹಾನಗರ ಪಾಲಿಕೆ ಚುನಾವಣೆ ನಡೆಸಿ

Mar 26 2025, 01:32 AM IST
ಶಿವಮೊಗ್ಗ: ರಾಜ್ಯ ಸರ್ಕಾರ ಕೂಡಲೇ ಶಿವಮೊಗ್ಗ ಸೇರಿದಂತೆ ರಾಜ್ಯದ 7 ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಮುಂದಾಗಬೇಕು ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.

ಕಾರ್ಯಕರ್ತರೇ ಸ್ಥಳೀಯ ಚುನಾವಣೆ ಎದುರಿಸಲು ಸಿದ್ಧರಾಗಿ

Mar 26 2025, 01:31 AM IST
ಇನ್ನು ಕೆಲ ತಿಂಗಳಲ್ಲೇ ಬರಲಿರುವ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

ಚುನಾವಣೆ ವಿಚಾರ : ಭಿನ್ನಾಭಿಪ್ರಾಯ ಬದಿಗಿಡಬೇಕು ಎಂದು ಕೈ ಮುಖಂಡರಿಗೆ ಕ್ಲಾಸ್‌!

Mar 25 2025, 12:51 AM IST
ಕಾರವಾರ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಜಿಪಂ, ತಾಪಂ ಚುನಾವಣೆ ಕುರಿತು ಎಐಸಿಸಿ ಕಾರ್ಯದರ್ಶಿ ಮಯೂರ್‌ ಜಯಕುಮಾರ ಅವರು ಕಾರ್ಯಕರ್ತರು, ಮುಖಂಡರ ಸಭೆ ನಡೆಸಿದರು.

ಒಂದು ರಾಷ್ಟ್ರ-ಒಂದು ಚುನಾವಣೆ ಭಾರತೀಯರ ಹೃದಯ ಬಡಿತ

Mar 25 2025, 12:47 AM IST
ಚಿತ್ರದುರ್ಗದ ಡಾನ್ ಬಾಸ್ಕೋ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿಕಸಿತ ಭಾರತ ಯುವ ಸಂಸತ್ತು ಯುವಕರ ಭಾಷಣ ಸ್ಪರ್ದೆ ಕಾರ್ಯಕ್ರಮದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ಸಂಸದ ಗೋವಿಂದ ಕಾರಜೋಳ ನೀಡಿದರು.

ಸಹಕಾರ ಕ್ಷೇತ್ರವನ್ನು ಉಳಿಸಿ, ಚುನಾವಣೆ ನಡೆಸಿ ಎನ್ನುವ ಸ್ಪಷ್ಟ ಸಂದೇಶ ನೀಡಿದೆ

Mar 24 2025, 12:35 AM IST
ರಾಜ್ಯಾದ್ಯಂತ ಸಹಕಾರ ಸಂಘಗಳ ಚುನಾವಣೆ ನಡೆಯದಂತೆ ಇಲ್ಲಸಲ್ಲದ ನೆಪವೊಡ್ಡಿ ತಡೆಯುತ್ತಿದೆ.

ನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ ಮೊಕದ್ದಮೆ : ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

Mar 24 2025, 12:32 AM IST

ನಗರ ಪಾಲಿಕೆ ಚುನಾವಣೆಯನ್ನು ಕೂಡಲೇ ನಡೆಸಿ, ಬೃಹತ್‌ ಮೈಸೂರು ಮಹಾನಗರ ಪಾಲಿಕೆ ರಚನೆ ಸಂಬಂಧ ಚರ್ಚೆಗೆ ಅವಕಾಶ ನೀಡದಿದ್ದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡುವುದಾಗಿ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದರು.

ಹೈವೋಲ್ಟೇಜ್ ಚುನಾವಣೆ : 12 ಸ್ಥಾನ ಬಾಚಿಕೊಳ್ಳುವ ಮೂಲಕ ಜೆಡಿಎಸ್‌ ಪ್ರಾಬಲ್ಯ - ಕಾಂಗ್ರೆಸ್ ಶೂನ್ಯ

Mar 23 2025, 01:34 AM IST
ಸಾಲಗಾರರ ಕ್ಷೇತ್ರವು 5 ಸಾಮಾನ್ಯ ಕ್ಷೇತ್ರವನ್ನು ಹೊಂದಿದ್ದು, ಈ ಪೈಕಿ ಶಾಸಕ ಜಿ.ಡಿ. ಹರೀಶ್ ಗೌಡ ಅತಿ ಹೆಚ್ಚು 334 ಮತಗಳೊಂದಿಗೆ ಜಯಭೇರಿ ಬಾರಿಸಿದ್ದಾರೆ.

ಸೋಮಹಳ್ಳಿ ಫ್ಯಾಕ್ಸ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್

Mar 22 2025, 02:02 AM IST
ಗುಂಡ್ಲುಪೇಟೆ ತಾಲೂಕಿನ‌ ಸೋಮಹಳ್ಳಿ ಫ್ಯಾಕ್ಸ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಜಯಗಳಿಸಿದ ನೂತನ ನಿರ್ದೇಶಕರೊಂದಿಗೆ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ನಂಜುಂಡಪ್ರಸಾದ್ ಇದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved