• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ: ಮೂವತ್ತು ಅಭ್ಯರ್ಥಿಗಳಿಗೆ ಕ್ರಮ ಸಂಖ್ಯೆ, ಚಿಹ್ನೆ ಹಂಚಿಕೆ

Apr 24 2024, 02:18 AM IST
ದಾವಣಗೆರೆ ಲೋಕಸಭಾ ಚುನಾವಣಾ ಕಣದಲ್ಲಿ ಅಂತಿಮವಾಗಿ 30 ಅಭ್ಯರ್ಥಿಗಳಿದ್ದು, ಎಲ್ಲ ಅಭ್ಯರ್ಥಿಗಳಿಗೂ ಕ್ರಮ ಸಂಖ್ಯೆ ಹಾಗೂ ಪಕ್ಷವಾರು ಚಿಹ್ನೆಯನ್ನು ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ.

ಶಾಂತಿಯುತ ಹಬ್ಬ ಆಚರಣೆ ಮಾಡದ ಜನರಿಗೆ ಚುನಾವಣೆ ಬೇಡ: ಕಲ್ಕತಾ ಹೈಕೋರ್ಟ್‌

Apr 24 2024, 02:18 AM IST
ರಾಮನವಮಿ ಆಚರಣೆ ವೇಳೆ ಗಲಭೆಗೆ ಖಂಡನೆ ವ್ಯಕ್ತಪಡಿಸಿ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಸಾಧ್ಯವಾಗದ ಪ್ರದೇಶಗಳಿಗೆ ಚುನಾವಣೆ ನಡೆಸುವುದೇ ಬೇಡ ಎಂದು ಕಿಡಿಕಾರಿದೆ.

ಯುವ ಪೀಳಿಗೆ ಭವಿಷ್ಯ ನಿರ್ಧರಿಸುವ ಚುನಾವಣೆ: ಸಂದೀಪ್

Apr 24 2024, 02:18 AM IST
ಇದೇ ಏ. 26ರಂದು ನಡೆಯಲಿರುವ ಲೋಕಸಭಾ ಚುನಾವಣೆ ಯುವ ಪೀಳಿಗೆ ಭವಿಷವನ್ನು ನಿರ್ಧರಿಸುವ ಚುನಾವಣೆಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು.

ಚುನಾವಣೆ ವೆಚ್ಚ ನಿಖರ ಮಾಹಿತಿ ದಾಖಲು ಅಭ್ಯರ್ಥಿಗಳ ಕರ್ತವ್ಯ

Apr 24 2024, 02:17 AM IST
ಲೋಕಸಭಾ ಚುನಾವಣೆ ನಡೆಯುತ್ತಿದ್ದು ಚುನಾವಣಾ ಅಂತಿಮ ಕಣದಲ್ಲಿನ ಅಭ್ಯರ್ಥಿಗಳು ಚುನಾವಣಾ ಲೆಕ್ಕವನ್ನು ದಿನನಿತ್ಯ ನಿರ್ವಹಣೆ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ : ಜೀಪು ಚಾಲಕರಿಗಿಲ್ಲ ಮತದಾನದ ಅವಕಾಶ

Apr 24 2024, 02:15 AM IST
ಕೊಡಗಿನಲ್ಲಿ ಜೀಪು ಚಾಲಕರು ಮತದಾನ ಮಾಡುವುದು ಸಮಸ್ಯೆಯಾಗಿದೆ. ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕ ಎದುರಾಗಿದೆ.

ಲೋಕಸಭಾ ಚುನಾವಣೆ: ಹಂಪಿ ಜಾತ್ರೆಯಲ್ಲಿ ಮತದಾನ ಜಾಗೃತಿ ಅಭಿಯಾನ

Apr 24 2024, 02:15 AM IST
ಗ್ರಾಮೀಣ ಭಾಗದ ವಿವಿಧ ಸಂಘದ ಪದಾಧಿಕಾರಿಗಳು ತೇರು ಬೀದಿಯಲ್ಲಿ ಮತದಾನ ಜಾಗೃತಿ ಮೂಡಿಸುವ ವಿವಿಧ ಫ್ಲೆಕ್ಸ್ ಬ್ಯಾನರ್‌ಗಳನ್ನು ಪ್ರದರ್ಶಿಸಿದರು. ತೇರು ಬೀದಿಯಲ್ಲಿ ಸುಮಾರು 200 ಮೀಟರ್ ಉದ್ದಕ್ಕೂ ರಂಗೋಲಿಗಳನ್ನು ಬಿಡಿಸಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು.

ಜಾತ್ರಾ ಮೆರವಣಿಗೆಗೆ ಡಿಜೆ ಪರವಾನಗಿ ನಿರಾಕರಣೆ, ಲೋಕಾ ಚುನಾವಣೆ ಬಹಿಷ್ಕಾರ

Apr 23 2024, 12:53 AM IST
9 ವರ್ಷಗಳ ನಂತರ ಪಟ್ಟಣದ ಆರಾಧ್ಯದೈವ ದುರ್ಗಾದೇವಿ ಹಾಗೂ ಮಾರಿಕಾಂಬಾ ದೇವರ ಜಾತ್ರೆ ನಡೆಯುತ್ತಿದ್ದು, 23ರಂದು ನಡೆಯುವ ದೇವಿಯ ಮೆರವಣಿಗೆಗೆ ಡಿ.ಜೆ. ಪರವಾನಗಿ ನೀಡದ ತಾಲೂಕಾಡಳಿತ, ಪೊಲೀಸ್ ಇಲಾಖೆ ಕ್ರಮ ಖಂಡಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಹಾಕಲು ನಿರ್ಧರಿಸಿದ್ದಾರೆ.

ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮವಿದ್ದಂತೆ: ವಿ.ಎಸ್.ಉಗ್ರಪ್ಪ

Apr 23 2024, 12:51 AM IST
ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಕಳೆದ ಹತ್ತು ವರ್ಷಗಳ ಕಾಲ ಬಡವರ, ಕಾರ್ಮಿಕರ, ರೈತರ, ಅಲ್ಪಸಂಖ್ಯಾತರ ವಿರೋಧಿಯಾಗಿ ಸರ್ಕಾರ ನಡೆಸಿದೆ. ಇಡೀ ದೇಶ ಸಾಲದ ಸುಳಿಯಲ್ಲಿ ದಿವಾಳಿಯಾಗಿದೆ ಎಂದು ಉಗ್ರಪ್ಪ ಆರೋಪಿಸಿದರು.

ಚುನಾವಣೆ ಕಾರ್ಯವನ್ನು ಜವಬ್ದಾರಿಯಾಗಿ ನಿರ್ವಹಿಸಿ: ಮಲ್ಲಿಕಾರ್ಜುನ್‌

Apr 23 2024, 12:50 AM IST
ಲೋಕಸಭಾ ಚುನಾವಣೆಯ ವೇಳೆ ಅಧಿಕಾರಿಗಳಿಗೆ ನೀಡಿರುವ ಹೊಣೆಯನ್ನು ಜವಬ್ದಾರಿಯುತವಾಗಿ ನಿರ್ವಹಿಸಬೇಕೆಂದು ಸಹಾಯಕ ಚುನಾವಣಾಧಿಕಾರಿ ಮಲ್ಲಿಕಾರ್ಜುನ್ ತಿಳಿಸಿದರು.

ಈ ಚುನಾವಣೆ ಮುಂದಿನ ಮಕ್ಕಳ ಭವಿಷ್ಯಕ್ಕಾಗಿ: ಬಿವೈಆರ್‌

Apr 23 2024, 12:48 AM IST
ಆನಂದಪುರ ಇಲ್ಲಿಗೆ ಸಮೀಪದ ಸಿದ್ದೇಶ್ವರ ಕಾಲೋನಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಹಾಗೂ ಸುಡಗಾಡಸಿದ್ದರು ವಾಸಿಸುವ ಸ್ಥಳಕ್ಕೆ ಸಂಸದ ಬಿ. ವೈ ರಾಘವೇಂದ್ರ ಭೇಟಿ ನೀಡಿ ಮತಯಾಚಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 115
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved