• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಮೂಲ್ ಚುನಾವಣೆ: ರೇಣುಕಪ್ಪರನ್ನು ಬೆಂಬಲಿಸಿ: ನಿಖಿಲ್ ಕುಮಾರಸ್ವಾಮಿ

Apr 26 2025, 12:46 AM IST
ಬಮೂಲ್ ನಿರ್ದೇಶಕರ ಚುನಾವಣೆಯನ್ನು ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೂಕ್ಷ್ಮವಾಗಿ ಹೆಜ್ಜೆಯಿಟ್ಟು ಪ್ರತಿಸ್ಪರ್ಧಿಯ ತಂತ್ರಕ್ಕೆ ಪ್ರತಿತಂತ್ರ ರೂಪಿಸಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಲಹೆ ನೀಡಿದರು.

ದ.ಕ. ಹಾಲು ಒಕ್ಕೂಟ ಚುನಾವಣೆ: ಸಹಕಾರ ಭಾರತಿ 8 ಮಂದಿ ಕಣಕ್ಕೆ

Apr 24 2025, 11:46 PM IST
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದೆ. ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮತದಾರರು ಬೆಂಬಲಿಸುವಂತೆ ವಿನಂತಿಸಿದೆ.

ಮೂರು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ

Apr 23 2025, 12:38 AM IST
ಹಿಂದಿನ ಬಿಜೆಪಿ ಸರ್ಕಾರಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಇಚ್ಛಾಶಕ್ತಿ ಇರಲಿಲ್ಲ. ಇದರಿಂದಾಗಿ ಆಡಳಿತದಲ್ಲಿ ಗೊಂದಲ ಮೂಡಿಸಿ ಹೋಗಿದ್ದಾರೆ. ಆ ಗೊಂದಲವನ್ನು ನಿವಾರಿಸಲಾಗಿದ್ದು, ಮೀಸಲಾತಿಗೆ ಅನುಗುಣವಾಗಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ.

ದ.ಕ. ಹಾಲು ಒಕ್ಕೂಟ ಚುನಾವಣೆ: ಸಹಕಾರ ಭಾರತಿ 8 ಮಂದಿ ಕಣಕ್ಕೆ

Apr 23 2025, 12:38 AM IST
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದೆ. ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮತದಾರರು ಬೆಂಬಲಿಸುವಂತೆ ವಿನಂತಿಸಿದೆ.

ಜಿದ್ದಾಜಿದ್ದಿ ಕಣವಾದ ಕೋಮುಲ್‌ ಒಕ್ಕೂಟ ಚುನಾವಣೆ

Apr 22 2025, 01:54 AM IST
ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೋಮುಲ್ ಪ್ರವೇಶ ಮಾಡಲು ಬೂದಿಕೋಟೆಯ ನಲ್ಲಹಳ್ಳಿ ಹಾಲು ಒಕ್ಕೂಟದಿಂದ ಡೆಲಿಗೇಷನ್ ಪಡೆದಿದ್ದಾರೆ, ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಶಾಸಕ ನಾರಾಯಣಸ್ವಾಮಿ ಮತ್ತು ಕೆ.ವೈ.ನಂಜೇಗೌಡ ಒಂದೇ ಪಕ್ಷದ ಶಾಸಕರಾಗಿದ್ದರೂ, ಕೋಚಿಮುಲ್‌ ಹಗರಣಗಳನ್ನು ಬಯಲಿಗೆಳೆಯಲು ನಾರಾಯಣಸ್ವಾಮಿ ಮುಂದಾಗಿದ್ದಾರೆ.

ದ.ಕ. ಸಹಕಾರಿ ಹಾಲು ಉತ್ಪದಕರ ಒಕ್ಕೂಟಕ್ಕೆ 26ರಂದು ಚುನಾವಣೆ: 16 ಸ್ಥಾನಕ್ಕೆ 41 ಮಂದಿ ಕಣದಲ್ಲಿ

Apr 22 2025, 01:51 AM IST
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಈ ಬಾರಿ ಚುನಾವಣೆ ನಡೆಯುವುದು ಖಚಿತವಾಗಿದೆ. ಏ.26ರಂದು ಚುನಾವಣೆ ನಡೆಯಲಿದ್ದು, ಒಟ್ಟು 16 ನಿರ್ದೇಶಕ ಸ್ಥಾನಕ್ಕೆ 41 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ತಾಕತ್ತಿದ್ದರೆ ತಾಪಂ, ಜಿಪಂ ಚುನಾವಣೆ ನಡೆಸಿ

Apr 22 2025, 01:48 AM IST
ನಿಮ್ಮ ಸರ್ಕಾರಕ್ಕೆ ತಾಕತ್ತಿದ್ದರೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಿ. ಆಗ ನಿಮ್ಮ ಯೋಗ್ಯತೆ ಏನೆಂದು ಗೊತ್ತಾಗುತ್ತದೆ ಎಂದು ರಾಜ್ಯ ಯುವ ಜೆಡಿಎಸ್ ನ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿದರು.

ಮಹಾಲಿಂಗಪುರ ತಾಲೂಕು ಘೋಷಿಸದಿದ್ದರೆ ಚುನಾವಣೆ ಬಹಿಷ್ಕಾರಕ್ಕೆ ಚಿಂತನೆ

Apr 22 2025, 01:47 AM IST
ಬಹುದಿನಗಳ ಬೇಡಿಕೆಯಾದ ಮಹಾಲಿಂಗಪುರ ನೂತನ ತಾಲೂಕು ಘೋಷಣೆಗೆ ಸರ್ಕಾರದ ವಿಳಂಬ ನೀತಿ ಖಂಡಿಸಿ, ಹೋರಾಟ ಸಮಿತಿ ಸ್ಥಳೀಯ ಬನಶಂಕರಿ ದೇವಸ್ಥಾನ ಸಭಾಭವನದಲ್ಲಿ ಶನಿವಾರ ಸಭೆ ಸೇರಿ ಮುಂಬರುವ ತಾಪಂ, ಜಿಪಂ ಚುನಾವಣೆ ಬಹಿಷ್ಕರಿಸುವ ಮತ್ತು ಇನ್ನಿತರ ವಿದ್ಯಮಾನಗಳ ಬಗ್ಗೆ ಪರಾಮರ್ಶೆ ನಡೆಸಿತು.

ಬಿಂಡಳ್ಳಿ ಕೃಷಿ ಪತ್ತಿನ ಸಂಘದ ಚುನಾವಣೆ: 9 ಮಂದಿ ಜೆಡಿಎಸ್ ಬೆಂಬಲಿತರು ಆಯ್ಕೆ

Apr 19 2025, 12:38 AM IST
ಚುನಾವಣೆಯಲ್ಲಿ 9 ಮಂದಿ ಗೆಲುವು ಸಾಧಿಸುವ ಮೂಲಕ ಅಧಿಕಾರವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಬಹುತೇಕ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಪಕ್ಷದ ಕೈಬಲಪಡಿಸುವ ಕೆಲಸ ಮಾಡುತ್ತಿದ್ದಾರೆ.

ನಗರಸಭೆ ಅಧ್ಯಕ್ಷರ ಚುನಾವಣೆ ನಡೆದೇ ನಡೆಯುತ್ತೆ

Apr 17 2025, 12:11 AM IST
ನಮ್ಮ ಪಕ್ಷದ ತೀರ್ಮಾನದಂತೆ ಅಧ್ಯಕ್ಷರ ಚುನಾವಣೆಯ ನಡೆದೇ ನಡೆಯುತ್ತದೆ. ಎಲ್ಲಾ ಪ್ರಕ್ರಿಯೆಗಳು ಕಾನೂನು ಬದ್ಧವಾಗಿಯೇ ನಡೆಯಲಿದೆ ಹಾಗೂ ನಗರಸಭೆ ಅಧ್ಯಕ್ಷರ ಬದಲಾವಣೆ ನಿಶ್ಚಿತ. ಉಪಾಧ್ಯಕ್ಷರ ಚುನಾವಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಧಿಕಾರ ಹಂಚಿಕೆ ಸಂಬಂಧ ಈಗಾಗಲೇ ಪಕ್ಷದಲ್ಲಿ ತೀರ್ಮಾನವಾಗಿದ್ದು ಅದರಂತೆಯೇ ಪ್ರಕ್ರಿಯೆಗಳು ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 122
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved