• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಕರ್ತವ್ಯ ಹೊರೆಯಲ್ಲ, ಹಬ್ಬದಂತೆ ಸಂಭ್ರಮಿಸಿ: ಡಿಸಿ ದಿವಾಕರ

Apr 06 2024, 12:52 AM IST
ಚುನಾವಣಾ ಕರ್ತವ್ಯ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಭಯ ಆತಂಕಪಡಬಾರದು. ಯಾವುದೇ ಸಂದೇಹಗಳನ್ನು ಮುಕ್ತವಾಗಿ ಚರ್ಚಿಸಿ ಪರಿಹರಿಸಿಕೊಳ್ಳಬೇಕು.

ಚುನಾವಣೆ ಇಲ್ಲಿ, ಮತಯಾಚನೆ ಅಲ್ಲಿ!

Apr 06 2024, 12:51 AM IST
ಉಡುಪಿ ಮತ್ತು ದ.ಕ. ಜಿಲ್ಲೆಯ ಗಣನೀಯ ಸಂಖ್ಯೆಯ ಜನರು ಈ ಮಹಾನಗರಗಳಲ್ಲಿ ಉದ್ಯೋಗಿಗಳಾಗಿದ್ದಾರೆ. ಅವರು ವರ್ಷಗಳಿಂದ ಅಲ್ಲಿದ್ದರೂ ಅವರ ಮತದಾನ ಹಕ್ಕು ಇನ್ನೂ ಊರಿನಲ್ಲಿಯೇ ಇದೆ.

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಇಬ್ಭಾಗ-ಬೊಮ್ಮಾಯಿ ಭವಿಷ್ಯ

Apr 06 2024, 12:51 AM IST
ಲೋಕಸಭೆ ಚುನಾವಣೆ ನಂತರ ಕರ್ನಾಟಕದ ಕಾಂಗ್ರೆಸ್ ಇಬ್ಭಾಗವಾಗಲಿದ್ದು, ಮತ್ತೆ ರಾಜ್ಯದಲ್ಲಿ ವಿಧಾನಸಭೆಯ ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಹಾವೇರಿ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.

ಸಿಗದ ಭೂಮಿಯ ಹಕ್ಕುಪತ್ರ, ಚುನಾವಣೆ ಬಹಿಷ್ಕಾರಕ್ಕೆ ಐದು ಗ್ರಾಮಸ್ಥರ ನಿರ್ಧಾರ

Apr 06 2024, 12:48 AM IST
ಗಂಗಾವತಿ ತಾಲೂಕಿನ ಐದು ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡುವಲ್ಲಿ ಕಂದಾಯ ಇಲಾಖೆ ವಿಫಲವಾಗಿದ್ದರಿಂದ ಗ್ರಾಮಸ್ಥರು ಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲ ರೀತಿಯ ಕ್ರಮ: ಬಿ. ಸುಪ್ರಿಯಾ

Apr 06 2024, 12:48 AM IST
ಕ್ಷೇತ್ರದಲ್ಲಿ ಒಟ್ಟು 2,18,786 ಮತದಾರರಿದ್ದು, ಈ ಪೈಕಿ ಪುರುಷರು 1,08,008 ಮತ್ತು ಮಹಿಳಾ ಮತದಾರರು 1,10,766 ರಿದ್ದು 12 ಮಂದಿ ಇತರೆ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದ ಅವರು, ಪುರುಷರಿಗಿಂತ 2,758 ಮಂದಿ ಮಹಿಳಾ ಮತದಾರರು ಹೆಚ್ಚಾಗಿ ಇರುವರೆಂದು

ಲೋಕಸಭಾ ಚುನಾವಣೆ : ಬೆರಳಿಗೆ ಹಾಕೋ ಇಂಕ್‌ ಎಲ್ಲಿಂದ ಬರುತ್ತೆ..? ಎಷ್ಟು ಬೇಕಾಗಲಿದೆ..?

Apr 06 2024, 12:48 AM IST
ಲೋಕಸಭಾ ಚುನಾವಣೆಗೆ ಅಗತ್ಯವಾದಷ್ಟು ಅಳಿಸಲಾಗದ ಇಂಕ್‌ ಪೂರೈಕೆ ಕಾರ್ಯ ಪೂರ್ಣಗೊಂಡಿದೆ ಎಂದು ಮೈಸೂರಿನ ‘ದ ಮೈಸೂರು ಪೇಂಟ್ಸ್‌ ಆ್ಯಂಡ್‌ ವಾರ್ನಿಷ್‌ ಲಿ.’ ಮಾಹಿತಿ ನೀಡಿದೆ.

ಚುನಾವಣೆ ಗೆದ್ದ ಬಳಿಕ ಪಿಎಂ ಆಯ್ಕೆ: ರಾಹುಲ್‌ ಗಾಂಧಿ

Apr 06 2024, 12:46 AM IST
ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಯಾರಾಗುತ್ತಾರೆ ಎಂದು ಇಂಡಿಯಾ ಮೈತ್ರಿಕೂಟ ನಿರ್ಧರಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ಮತ್ತು ವಯನಾಡು ಕ್ಷೇತ್ರದ ಕಾಂಗ್ರಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ಶುಕ್ರವಾರ ತಿಳಿಸಿದರು.

ವೈಮನಸ್ಸು ಬದಗಿಟ್ಟು ಚುನಾವಣೆ ಎದುರಿಸಿ: ಸಿಎಂ-ಡಿಸಿಎಂ

Apr 06 2024, 12:45 AM IST
ರಾಜ್ಯದ 2ನೇ ಹಂತದ ಚುನಾವಣೆ ನಡೆಯುವ 14 ಕ್ಷೇತ್ರ ವ್ಯಾಪ್ತಿಯಲ್ಲಿನ ಸ್ಥಳೀಯ ಮುಖಂಡರು, ಟಿಕೆಟ್‌ ಆಕಾಂಕ್ಷಿಗಳಾಗಿದ್ದವರು ಯಾವುದೇ ರೀತಿಯ ಭಿನ್ನಮತವನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ನೀಡಿದರು.

ಜಾತಿ ಅಲ್ಲ, ದೇಶ ಉಳಿಸುವ ಚುನಾವಣೆ ಇದು: ಮಾಜಿ ಸಚಿವ ಸಿ.ಟಿ.ರವಿ

Apr 05 2024, 01:10 AM IST
ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ನಾಮಪತ್ರ ಸಲ್ಲಿಕೆಗೂ ಮುನ್ನ ಗುರುವಾರ ಮಂಗಳೂರಿನ ಪುರಭವನ ಎದುರು ಬಹಿರಂಗ ಸಭೆ ನಡೆಯಿತು.

ಚುನಾವಣೆ ನೀತಿ ಸಂಹಿತೆ: ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ

Apr 05 2024, 01:08 AM IST
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಗುರುವಾರ ಕುಶಾಲನಗರ ಹಾಗೂ ಕೊಪ್ಪ ಚೆಕ್‌ಪೋಸ್ಟ್‌ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಚೆಕ್‌ಪೋಸ್ಟ್‌ನಲ್ಲಿ ನಿರಂತರ ನಡೆಸಲಾಗುವ ತಪಾಸಣೆ ಕುರಿತು ಪರಿಶೀಲಿಸಿ ಚೆಕ್‌ಪೋಸ್ಟ್ ಸಿಬ್ಬಂದಿಯಿಂದ ಮಾಹಿತಿ ಪಡೆದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 115
  • next >

More Trending News

Top Stories
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved