• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಬಂತು ಮೋದಿ ಬಂದ್ರು ನೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 03 2024, 01:38 AM IST
10 ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ? ಯಾವುದನ್ನೂ ಮಾಡದೆ 10 ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ? ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್

ಚುನಾವಣೆ ಕರ್ತವ್ಯ ನಿಯೋಜಿಸಿರುವ ನೌಕರರ ಸಮಸ್ಯೆ ಪರಿಹಾರಕ್ಕೆ ಮನವಿ

Apr 03 2024, 01:37 AM IST
ಚುನಾವಣೆ ಕರ್ತವ್ಯದ ಮೇರೆಗೆ ತರಬೇತಿ ತೆರಳುವವರಿಗೆ ತೊಂದರೆ

ಲೋಕ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನ: ಶೆಟ್ಟರ

Apr 03 2024, 01:35 AM IST
ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.

ಸಮರ್ಪಕ ವಿದ್ಯುತ್ ನೀಡದಿದ್ದರೆ ಚುನಾವಣೆ ಬಹಿಷ್ಕಾರ

Apr 03 2024, 01:34 AM IST
ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಕಂಗಾಲಾಗಿರುವ ಐನಾಪುರ ಗ್ರಾಮಸ್ಥರು ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಚುನಾವಣೆ ಸವಾಲಾಗಿ ಸ್ವೀಕರಿಸಿ: ಜಾಕೀರ್‌ ಹುಸೇನ್‌

Apr 03 2024, 01:34 AM IST
ಚಿಕ್ಕಮಗಳೂರಿನ ಬಿಎಸ್ಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್ ಉದ್ಘಾಟಿಸಿದರು.

ಲೋಕಸಭಾ ಚುನಾವಣೆ: ಮಾಜಿ ಸಿಎಂ ವರ್ಸಸ್‌ ಮಾಜಿ ಸಿಎಂ ಮಗ!

Apr 03 2024, 01:30 AM IST
ಏಪ್ರಿಲ್ 19 ರಂದು ಚುನಾವಣೆ ನಡೆಯಲಿರುವ ಉತ್ತರಾಖಂಡದ ಹರಿದ್ವಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನೇರ ಹಣಾಹಣಿ ಏರ್ಪಟ್ಟಿದೆ.

ಬಳ್ಳಾರಿ ಚುನಾವಣೆ ಅಖಾಡ ಚುರುಕುಕೈ-ಕಮಲ ನಾಯಕರ ವಾಕ್ಕ್ಸ ಸಮರ

Apr 03 2024, 01:30 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದೇನೆ. ರಾಜಕೀಯವಾಗಿ ಮುಂದುವರಿಯಲು ನನ್ನನ್ನು ಈ ಬಾರಿ ಗೆಲ್ಲಿಸಬೇಕು ಎಂದು ಶ್ರೀರಾಮುಲು ಅವರು ಮತದಾರರ ಮುಂದೆ ಮೊರೆಯಿಟ್ಟರೆ, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವುದು ಖಚಿತ. ಕೆಲಸ ಮಾಡದವರಿಗೆ ಜನರು ಮತ ನೀಡುವುದಿಲ್ಲ. ಮತದಾರರು ಪ್ರಜ್ಞಾವಂತರಾಗಿದ್ದು ಅಭಿವೃದ್ಧಿ ಕೆಲಸ ಮಾಡಿದವರನ್ನು ಮಾತ್ರ ನಂಬುತ್ತಾರೆ ಎಂದು ನಾಗೇಂದ್ರ ಹೇಳಿದ್ದಾರೆ.

ಲೋಕಾಸಭಾ ಚುನಾವಣೆ: ಕಾಫಿ ನಾಡಲ್ಲಿ ವಾಕ್ಸಮರ

Apr 02 2024, 01:09 AM IST
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಈಗಾಗಲೇ ಚುನಾವಣಾ ಪ್ರಚಾರವನ್ನು ಆರಂಭಿಸಿವೆ. ಅಭ್ಯರ್ಥಿಗಳು ಈಗಾಗಲೇ ತಾಲೂಕು ಕೇಂದ್ರಗಳ ಜತೆಗೆ ಕೆಲವೆಡೆ ಹೋಬಳಿ ಮಟ್ಟದಲ್ಲಿ ಪ್ರಚಾರ ಮುಗಿಸಿದ್ದಾರೆ.

ಚುನಾವಣೆ ವಿಶೇಷ ಚೆಕ್‌ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ

Apr 02 2024, 01:04 AM IST
ಬೆಳ್ತಂಗಡಿ ತಾಲೂಕಿನಲ್ಲಿ ಚಾರ್ಮಾಡಿ ಹಾಗೂ ನಾರಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಪಾಲಿಸುವ ಚೆಕ್ ಪೋಸ್ಟ್ ಗಳನ್ನು ಈಗಾಗಲೇ ತೆರೆಯಲಾಗಿದೆ. ದಿನದ 24 ಗಂಟೆಯೂ ಇವುಗಳ ಮೂಲಕ ಸಂಚರಿಸುವ ವಾಹನಗಳನ್ನು ಪರಿಶೀಲಿಸಿ ಮುಂದೆ ಬಿಡಲಾಗುತ್ತದೆ.

ಚುನಾವಣೆ ಕರ್ತವ್ಯಕ್ಕೆ ವಿನಾಯಿತಿ ನೀಡಲು ಆಗ್ರಹ

Apr 02 2024, 01:00 AM IST
ದೇವರಹಿಪ್ಪರಗಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಗೆ ಸೋಮವಾರ ಮನವಿ ಸಲ್ಲಿಸಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 115
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved