• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ: ಜಿಲ್ಲಾ ರಾಯಭಾರಿಗಳಾಗಿ ತನಿಷ್ಕಾ, ಕೃಪಾಕರ್, ಸೇನಾನಿ ನೇಮಕ

Mar 27 2024, 01:12 AM IST
ಲೋಕಸಭಾ ಚುನಾವಣಾ ಸಂಬಂಧ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಸ್ವೀಪ್ ಅಡಿಯಲ್ಲಿ ಮತದಾರರಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಈ ಮೂವರನ್ನು ಮುಖ್ಯ ಚುನಾವಣಾಧಿಕಾರಿಗಳು ಆಯ್ಕೆ ಮಾಡಿದ್ದಾರೆ.

ಗಡಿಗ್ರಾಮಗಳಿಂದ ‘ಲೋಕ’ಚುನಾವಣೆ ಬಹಿಷ್ಕರಿಸುವ ಬೆದರಿಕೆ

Mar 27 2024, 01:08 AM IST
ತಮಿಳುನಾಡು ಗಡಿಯಲ್ಲಿರುವ ಕದರಿನತ್ತ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಹಲವು ದಶಕಗಳಿಂದ ಕಾಡಾನೆಗಳ ಜೊತೆ ಸಂಘರ್ಷ ನಡೆಸಿಕೊಂಡು ಬರುತ್ತಿದ್ದಾರೆ. ಆನೆಗಳ ಹಾವಳಿಯಿಂದ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತಿವೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಹಾಗೂ ರೈತ ಸಂಘದ ನೇತೃತ್ವದಲ್ಲಿ ಹಲವಾರು ಬಾರಿ ಹೋರಾಟಗಳನ್ನು ನಡೆಸಿ, ಜನಪ್ರತಿನಿಧಿಗಳಿಗೆ, ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಿದ್ದರೂ ಸಹ ಸಮಸ್ಯೆ ನೀಗಿಲ್ಲ ಹಾಗೂ ಕದರಿನತ್ತ ಗ್ರಾಮ ಸೌಲಭ್ಯಗಳಿಂದ ವಂಚನೆಗೊಳಗಾಗಿದೆ.

ಲೋಕಸಭಾ ಚುನಾವಣೆ: ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ

Mar 27 2024, 01:06 AM IST
ರಟ್ಟೀಹಳ್ಳಿ ತಾಲೂಕಿನ ಚಿಕ್ಕಬ್ಬಾರ ಗ್ರಾಮದ ಶ್ರೀ ರೇಣುಕಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ತಮ್ಮ ದೂರದ ಸಂಬಂಧಿಕರಿಗೆ ಪತ್ರ ಮುಖೇನ ಮತದಾನದ ಜಾಗೃತಿ ಮೂಡಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದರು.

ಸುರಪುರ ಅಸೆಂಬ್ಲಿ ಚುನಾವಣೆ : ರಾಜೂಗೌಡಗೆ ಬಿಜೆಪಿ ಟಿಕೆಟ್‌

Mar 27 2024, 01:05 AM IST

ಸುರಪುರ  ಶಾಸಕರಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕ ರಾಜಾ ವೆಂಕಟಪ್ಪ ನಾಯಕ್‌ ನಿಧನದಿಂದಾಗಿ ತೆರವಾಗಿರುವ ವಿಧಾನಸಭಾ ಕ್ಷೇತ್ರಕ್ಕೆ ಮೇ7ರಂದು ಉಪ ಚುನಾವಣೆ ನಡೆಯಲಿದ್ದು, ಮಂಗಳವಾರ ಬಿಜೆಪಿ ಹೈಕಮಾಂಡ್‌ ಮಾಜಿ ಸಚಿವ ನರಸಿಂಹ ನಾಯಕ್‌ (ರಾಜೂಗೌಡ)ರನ್ನು ಪಕ್ಷದ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿದೆ.

ಚುನಾವಣೆ ಜತೆಗೆ ಕುಡಿವ ನೀರಿನ ಸಮಸ್ಯೆ ನಿವಾರಣೆಗೂ ನಿಗಾವಹಿಸಿ-ಡಾ. ಆರ್‌. ವಿಶಾಲ್‌

Mar 26 2024, 01:19 AM IST
ಚುನಾವಣಾ ಕಾರ್ಯಗಳ ಜೊತೆಗೆ ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೆ ನಿಗಾವಹಿಸಿ. ಕೊಳವೆಬಾವಿಗಳ ನೀರಿನ ಪ್ರಮಾಣದ ಬಗ್ಗೆ ವಾರಕ್ಕೊಮ್ಮೆ ಪರಿಶೀಲನೆ ನಡೆಸಿ, ಕೊಳವೆಬಾವಿಗಳು ಇಳುವರಿ ಪೂರ್ಣ ಕಡಿಮೆಯಾದಲ್ಲಿ ಜನರಿಗೆ ಕುಡಿಯುವ ನೀರು ಒದಗಿಸಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಆರ್. ವಿಶಾಲ್ ಸೂಚನೆ ನೀಡಿದರು.

ಈಶ್ವರಪ್ಪ ಬಂಡಾಯ ಘೋಷಣೆ: ರಂಗೇರಿದ ಚುನಾವಣೆ

Mar 26 2024, 01:19 AM IST
ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಉಮೇದುವಾರಿಕೆ ಘೋಷಣೆ ಬಳಿಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ಈ ಬಾರಿ ತ್ರಿಕೋನ ಸ್ಪರ್ಧೆಗೆ ವೇದಿಕೆ ಸಿದ್ಧವಾಗಿದೆ.

ಲೋಕಸಭಾ ಚುನಾವಣೆ ರಾಷ್ಟ್ರ ಭಕ್ತರ, ರಾಷ್ಟ್ರ ವಿರೋಧಿಗಳ ನಡುವಿನ ಸ್ಪರ್ಧೆ: ಕೋಟ

Mar 26 2024, 01:18 AM IST
ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ಅವರ ವಿಕಾಸ ಕಚೇರಿಯಲ್ಲಿ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಈ ಬಾರಿಯ ಚುನಾವಣೆ ತಪಸ್ಸು: ಬಿ.ವೈ.ರಾಘವೇಂದ್ರ

Mar 26 2024, 01:17 AM IST
ಈ ಬಾರಿಯ ಚುನಾವಣೆಯ ಒಂದು ತಪ್ಪಸ್ಸಿನಂತಿದ್ದು, ಅದನ್ನು ಸಾಧಿಸುವ ಕೆಲಸ ಕಾರ್ಯಕರ್ತರ ಹೊಣೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಕುಟುಂಬ ರಾಜಕಾರಣದಿಂದ ಪ್ರಜಾಪ್ರಭುತ್ವಕ್ಕೆ ಮಾರಕ: ಲೋಕಸಭಾ ಚುನಾವಣೆ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್

Mar 26 2024, 01:15 AM IST
ಸಾಮಾನ್ಯ ಪ್ರಜೆಗಳು ಆಳುವ ವರ್ಗಗಳ ಗುಲಾಮರಾಗಿ ಅವರ ಬೆಂಬಲಿಗರಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುವ ಹೀನಾಯ ಸ್ಥಿತಿಗೆ ತಲುಪಿದ್ದೇವೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಲೋಕಸಭಾ ಚುನಾವಣೆಯ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್ ಬೇಸರ ವ್ಯಕ್ತಪಡಿಸಿದರು. ಬೇಲೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚುನಾವಣೆ ಮಾದರಿ ನೀತಿ ಸಂಹಿತೆ ಪಾಲಿಸಿ: ಕೃಷ್ಣಾ ಶಾವಂತಗೇರಿ

Mar 26 2024, 01:08 AM IST
ಜೇವರ್ಗಿ ಮತ ಕ್ಷೇತ್ರ-35ರಲ್ಲಿ ಒಟ್ಟು 2,44,495, ಮತದಾರರಿದ್ದು, ಅದರಲ್ಲಿ ಪುರುಷರು 1,22,535, ಮಹಿಳೆಯರು 1,18,910, ಇತರರು 28 ಮತದಾರರಿದ್ದಾರೆ ಎಂದು ಜೇವರ್ಗಿ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೃಷ್ಣಾ ಶಾವಂತಗೇರಿ ತಿಳಿಸಿದ್ದಾರೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 115
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved