• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಕರ್ತವ್ಯ ನಿರ್ಲಕ್ಷ್ಯ: 3 ಬಿಎಲ್‌ಓಗಳ ಅಮಾನತು

Mar 22 2024, 01:03 AM IST
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಮೂನೆ-6 ಮತ್ತು 7ರ ಪರಿಶೀಲನೆ, 85 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರೀಕರಿಗೆ ಮತ್ತು ವಿಕಲಚೇತನ ಮತದಾರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಕಾರ್ಯ ಹಾಗೂ ಎಪಿಕ್ ಕಾರ್ಡ್‌ಗಳ ವಿತರಣೆ ಕೆಲಸಗಳು ಅತ್ಯಂತ ತುರ್ತಾಗಿ ನಿರ್ವಹಿಸಬೇಕಾಗಿರುತ್ತದೆ ಇವುಗಳನ್ನು ಸರಿಯಾದ ಸಮಯದಲ್ಲಿ ಮಾಡದೇ ನಿರ್ಲಕ್ಷ್ಯ ಧೋರಣೆ ಅನುಭವಿಸಿದ ಬಿಎಲ್‌ಒಗಳನ್ನು ಅಮಾನತು ಮಾಡಲಾಗಿದೆ.

ಲೋಕಸಭೆ ಚುನಾವಣೆ ಎದುರಿಸಲು ಸಕಲ ರೀತಿಯಲ್ಲೂ ಸಿದ್ಧತೆ

Mar 22 2024, 01:02 AM IST
ಚುನಾವಣೆ ಸಂದರ್ಭದಲ್ಲಿ ಅಕ್ರಮ ತಡೆಗಟ್ಟುವ ದೃಷ್ಟಿಯಿಂದ ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೂಲಿಬೆಲೆ, ಬೆಂಡಿಗನಹಳ್ಳಿ, ಇಂಡಿಗನಾಳ, ರಾಮಸಂದ್ರ ಗೇಟ್, ಕಟ್ಟಿಗೆನಹಳ್ಳಿ, ಬಾಗೂರು, ಹೊಸಕೋಟೆ ಟೋಲ್ ಪ್ಲಾಜಾ ಬಳಿ ಒಟ್ಟು ಏಳು ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ.

ಚುನಾವಣೆ ಪ್ರಚಾರ ಸಾಮಗ್ರಿ ಮೇಲೆ ಮುದ್ರಕರ ವಿವರ ಕಡ್ಡಾಯ

Mar 22 2024, 01:01 AM IST
ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಮುದ್ರಣವಾಗುವ ಪ್ರತಿ ಚುನಾವಣಾ ಪ್ರಚಾರ ಸಾಮಗ್ರಿಗಳ ಮೇಲೆ ಮುದ್ರಕರ ಮತ್ತು ಪ್ರಕಾಶರ ಹೆಸರು ಮತ್ತು ವಿಳಾಸ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮುದ್ರಕರಿಗೆ ಹೇಳಿದರು.

ಲೋಕಸಭಾ ಚುನಾವಣೆ: ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರ

Mar 22 2024, 01:01 AM IST
ದಿನದ 24 ಗಂಟೆಯ ಕಾಲ ಹಗಲು ಹಾಗೂ ರಾತ್ರಿಯಲ್ಲೂ ವಾಹನಗಳ ನಿರಂತರ ತಪಾಸಣಾ ವ್ಯವಸ್ಥೆಯು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಮುಂದುವರಿಯಲಿದೆ.

ಚುನಾವಣೆ ಘೋಷಣೆ ಬಳಿಕ ಈವರೆಗೆ ₹೫೦ ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ

Mar 22 2024, 01:00 AM IST
ಚುನಾವಣೆ ಕಾಲದಲ್ಲಿ ಹೆಚ್ಚು ಮದ್ಯ ಮಾರಾಟವಾಗದಂತೆ ಮದ್ಯದ ಅಂಗಡಿಗಳು ಜಾಗೃತಿ ವಹಿಸಬೇಕು, ಹೆಚ್ಚು ಮಾರಾಟವಾದಲ್ಲಿ ಸಮರ್ಪಕವಾದ ಕಾರಣ ನೀಡಬೇಕು. ಅಕ್ರಮ ವಹಿವಾಟು ಕಂಡುಬಂದರೆ ಕಠಿಣ ಕ್ರಮ

ಚುನಾವಣೆ ಸಿದ್ಧತೆಗಾಗಿ ಅರೆಸೇನಾ ಪಡೆ,ಪೊಲೀಸರಿಂದ ಪಥಸಂಚಲನ

Mar 21 2024, 01:09 AM IST
ರಾಜಕೀಯ ಪಕ್ಷಗಳು ನೀಡುವ ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ತಮ್ಮ ಹಕ್ಕನ್ನು ಚಲಾಯಿಸಿ. ೨೦೨೪ರ ಲೋಕಸಭೆ ಚುನಾವಣೆಯಲ್ಲಿ ಅಹಿತಕರ ಘಟನೆಗಳು ಜರುಗದಂತೆ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಮತ್ತು ಸಶಸ್ತ್ರ ಸೀಮಾ ಬಲದ ಸಿಬ್ಬಂದಿಯೊಂದಿಗೆ ಸಾರ್ವಜನಿಕರಲ್ಲಿ ವಿಶ್ವಾಸ ತುಂಬಲು ಫಥ ಸಂಚಲನ ಮಾಡಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ವಸಂತ್‌ಕುಮಾರ್ ಹೇಳಿದರು.

ಚುನಾವಣೆ ಬಂದಾಗಷ್ಟೇ ಮೋದಿಗೆ ರಾಜ್ಯದ ನೆನಪಾಗತ್ತೆ: ಬಸವರಾಜ

Mar 21 2024, 01:08 AM IST
ನರೇಂದ್ರ ಮೋದಿಗೆ ಲೋಕಸಭೆ ಚುನಾವಣೆಯಲ್ಲಿ ಮತದಾರರು ಕಿವಿ ಹಿಂಡುವ ಕೆಲಸ ಮಾಡಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ಹೇಳಿದರು.

ಲೋಕಸಭೆ ಚುನಾವಣೆ: ಇವಿಎಂಗಳ ಪರಿಶೀಲನೆ ಪೂರ್ಣ

Mar 21 2024, 01:08 AM IST
ಬರುವ ಲೋಕಸಭಾ ಚುನಾವಣೆಯಲ್ಲಿ ಬಳಸುವ ವಿದ್ಯುನ್ಮಾನ ಮತಯಂತ್ರ, ನಿಯಂತ್ರಣ ಘಟಕ ಹಾಗೂ ಮತ ಖಾತ್ರಿ ಯಂತ್ರಗಳ ತಂತ್ರಾಂಶ ಆಧಾರಿತ ಪರಿಶೀಲನಾ ಕೆಲಸವನ್ನು ಪೂರ್ಣಗೊಳಿಸಲಾಗಿದೆ.

ಚುನಾವಣೆ ಅಕ್ರಮ ತಡೆಗೆ ಸಿ-ವಿಜಿಲ್ ಆ್ಯಪ್

Mar 21 2024, 01:04 AM IST
ಸಾರ್ವಜನಿಕರು ಅಕ್ರಮಗಳ ಬಗ್ಗೆ ಮೊಬೈಲ್ ನಲ್ಲಿಯೇ ದೂರು ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ತಿಳಿಸಿದ್ದಾರೆ.

ಕರಡಿ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇನೆ: ಡಾ. ಬಸವರಾಜ

Mar 21 2024, 01:04 AM IST
ಸಂಸದ ಕರಡಿ ಸಂಗಣ್ಣರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭಾ ಚುನಾವಣೆ ಎದುರಿಸಲಾಗುವುದು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 115
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved