ಲೋಕಸಭಾ ಚುನಾವಣೆ ಕಠಿಣ ಪರೀಕ್ಷೆ: ಮುರಳೀಧರ ಹಾಲಪ್ಪ
Feb 15 2024, 01:15 AM ISTಲೋಕಸಭಾ ಚುನಾವಣೆ ಕಾಂಗ್ರೆಸ್ ಪಾಲಿಗೆ ಅತ್ಯಂತ ಕಠಿಣವಾದ ಪರೀಕ್ಷೆಯಾಗಿದೆ. ಇದನ್ನು ಪಾಸ್ ಮಾಡಬೇಕೆಂದರೆ ಮುಖಂಡರೊಂದಿಗೆ ಕಾರ್ಯಕರ್ತರು, ಅದರಲ್ಲಿಯೂ ಬೂತ್ ಮಟ್ಟದ ಎಜೆಂಟ್ರು, ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.