ತಾಳೂರು ಕೃಷಿಪತ್ತಿನ ಸಂಘಕ್ಕೆ ಚುನಾವಣೆ
Feb 23 2025, 12:32 AM ISTತಾಳೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಾಸನ ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಜಗದೀಶ್ ಕಬ್ಬಿನಹಳ್ಳಿರವರ ಬಣ ಮೇಲುಗೈ ಸಾಧಿಸಿದೆ. ೧೨ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿಂದುಳಿ ವರ್ಗ-ಎ ಮೀಸಲು ಸ್ಥಾನಕ್ಕೆ ಟಿ. ಬಿ. ರಾಜಶೇಖರ್, ಹಿಂದುಳಿದ ವರ್ಗ-ಬಿ ಎಸ್. ಆರ್. ಹರೀಶ್, ಮಹಿಳಾ ಸಾಮಾನ್ಯ-ವಸಂತಮ್ಮ ಹಾಗೂ ನೀಲಮ್ಮ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಕ್ಕೆ ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದರು.