• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೌಸಿಂಗ್‌ ಸೊಸೈಟಿ ಚುನಾವಣೆ: ಬ್ಯಾಟ್ಸ್ ಮನ್ ಚಿಹ್ನೆಗೆ ಮತ ನೀಡುವಂತೆಸೊಸೈಟಿಯ ಸದಸ್ಯ ಎಸ್.ತಂಗರಾಜ್ ಮನವಿ

Jan 10 2025, 12:50 AM IST
ಶಿವಮೊಗ್ಗ ಹೌಸಿಂಗ್ ಕೋ- ಆಪರೇಟಿವ್ ಸೊಸೈಟಿಯ ನಿರ್ದೇಶಕರ ಚುನಾವಣೆಯು ಜ.12 ರಂದು ನಡೆಯಲಿದೆ. ಈ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ಕ್ರಮ ಸಂಖ್ಯೆ 7 ರ ಬ್ಯಾಟ್ಸ್ ಮನ್ ಚಿಹ್ನೆಯ ಗುರುತಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಸದಸ್ಯ ಎಸ್.ತಂಗರಾಜ್ ಮನವಿ ಮಾಡಿದರು. ಶಿವಮೊಗ್ಗ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ತುಮುಲ್ ಚುನಾವಣೆ: ಕಾಂಗ್ರೆಸ್ ಮೇಲುಗೈ

Jan 10 2025, 12:45 AM IST
ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ.

ಏಕ ಹಂತದಲ್ಲಿ ಚುನಾವಣೆ : ಮೊದಲ ಜಂಟಿ ಸಂಸದೀಯ ಸಮಿತಿಯ ಸಭೆಯಲ್ಲಿ ಪರ, ವಿರೋಧ ವಾದ

Jan 09 2025, 01:47 AM IST
ಲೋಕಸಭೆ ಮತ್ತು ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಕರಡು ಮಸೂದೆಗೆ ಚರ್ಚೆಗೆ ರಚಿಸಲಾದ ಬಿಜೆಪಿಯ ಪಿ.ಪಿ. ಚೌಧರಿ ನೇತೃತ್ವದ ಜಂಟಿ ಸಂಸದೀಯ ಸಮಿತಿಯ ಸಭೆ ಬುಧವಾರ ನಡೆಯಿತು.

ಫೆ.5ಕ್ಕೆ ದೆಹಲಿ ದಂಗಲ್‌, 8ಕ್ಕೆ ಫಲಿತಾಂಶ ಪ್ರಕಟ - 70 ಕ್ಷೇತ್ರಗಳಿಗೆ ಏಕಹಂತದಲ್ಲಿ ಚುನಾವಣೆ

Jan 08 2025, 07:40 AM IST

ಬಹುನಿರೀಕ್ಷಿತ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಫೆ.5ರಂದು ಏಕಹಂತದ ಮತದಾನ ನಡೆಯಲಿದೆ ಹಾಗೂ ಫೆ.8ರಂದು ಫಲಿತಾಂಶ ಘೋಷಣೆ ಆಗಲಿದೆ.

ಕರಡಿ ಸಹಕಾರ ಸಂಘದ ಚುನಾವಣೆ

Jan 08 2025, 12:19 AM IST
ತಾಲೂಕಿನ ಕರಡಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಕೆ.ಆರ್ ದೇವರಾಜು ಬಣವು ಅಭೂತಪೂರ್ವವಾಗಿ ಗೆಲುವು ಸಾಧಿಸಿದೆ.

ಶ್ರೀಮಂಗಲ ಸಹಕಾರ ಸಂಘ ಚುನಾವಣೆ: ದಾಖಲೆಯ 33 ನಾಮಪತ್ರ ಸಲ್ಲಿಕೆ, 10 ಅವಿರೋಧ ಆಯ್ಕೆ

Jan 07 2025, 12:34 AM IST
ಜ. 11ರಂದು ನಡೆಯುವ ಚುನಾವಣೆಗೆ ಸುಮಾರು 33 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಅಪರಾಹ್ನ 4ಗಂಟೆಯ ನಂತರ ಮತ ಎಣಿಕೆ ಆರಂಭವಾಗಲಿದೆ.

ಡೈರಿ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ ಚುನಾವಣೆ ಮುಂದೂಡಿಕೆ:ಚುನಾವಣಾಧಿಕಾರಿಗಳ ವಿರುದ್ಧ ನಿರ್ದೇಶಕರು, ಗ್ರಾಮಸ್ಥರೊಂದಿಗೆ ಪ್ರತಿಭಟನೆ

Jan 07 2025, 12:16 AM IST
ಆನಂತರ ಜನವರಿ 6 ರಂದು ನಡೆಯಬೇಕಿದ್ದ ಅಧ್ಯಕ್ಷ, ಪದಾಧಿಕಾರಿಗಳ ಚುನಾವಣೆಯನ್ನು ಯುಗಾದಿಗೆ ಮುಂದೂಡಲಾಗಿತ್ತು. ಆದರೆ, ಉಪನಿಬಂಧಕರು ಚುನಾವಣೆ ಅಧಿಕಾರಿಗಳ ಅನಾರೋಗ್ಯದ ನೆಪ ನೀಡಿ ಚುನಾವಣೆ ಮುಂದೂಡಿರುವುದು ಸರಿಯಲ್ಲ ಎಂದು ಅಪ್ಪು ಪಿ ಗೌಡ ಆಕ್ಷೇಪ ವ್ಯಕ್ತಪಡಿಸಿ, ಮುಂದಿನ ಏಳು ದಿನಗಳಲ್ಲಿ ಸಂಘದ ಪದಾಧಿಕಾರಿಗಳ ಚುನಾವಣಾ ದಿನಾಂಕ ನಿಗದಿ ಮಾಡಿ ಚುನಾವಣೆ ನಡೆಸುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಚುನಾವಣೆ ಮೂಲಕ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Jan 03 2025, 06:20 AM IST

ರಾಜ್ಯದಲ್ಲಿ ಚುನಾವಣೆ ಮೂಲಕ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ. ಶಿವರಾಜ್ ಸಿಂಗ್ ಚೌಹಾಣ್ ಮೇಲ್ವಿಚಾರಕರಾಗಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ಗುಂಬಳ್ಳಿ ಗ್ರಾಪಂ ಚುನಾವಣೆ ರದ್ದು ಖಂಡಿಸಿ ಪ್ರತಿಭಟನೆ

Jan 03 2025, 12:31 AM IST
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಗುರುವಾರ ಅಧ್ಯಕ್ಷರ ಚುನಾವಣೆಯನ್ನು ಏಕಾಏಕಿ ಮುಂದೂಡಿರುವ ಕ್ರಮವನ್ನು ಖಂಡಿಸಿ ಕೆಲ ಸದಸ್ಯರು ಪ್ರತಿಭಟನೆ ನಡೆಸಿದರು.

ಜಿಪಂ, ತಾಪಂ ಚುನಾವಣೆ ಬೇಗ ನಡೆಯಲಿ

Jan 03 2025, 12:31 AM IST
ಗುಂಡ್ಲುಪೇಟೆಯಲ್ಲಿ ಅಬ್ದುಲ್‌ ನಜೀರ್‌ ಸಾಬ್‌ ಪುಣ್ಯ ಸ್ಮರಣೆಯಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಪುಷ್ಪಾರ್ಚನೆ ಮಾಡಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 118
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved