• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಂತಿಯುತ ಚುನಾವಣೆ: 9 ಅಭ್ಯರ್ಥಿಗಳು ಗೆಲುವು

Dec 31 2024, 01:01 AM IST
ಇಲ್ಲಿನ ಪ್ರಾ.ಕೃ.ಪ.ಸ. ಸಂಘಕ್ಕೆ ಕಳೆದ ಎರಡು ಅವಧಿಯಲ್ಲಿಯೂ ಅವಿರೋಧವಾಗಿ ಆಯ್ಕೆಯಾಗಿದ್ದ ನಿರ್ದೇಶಕರಿಗೆ ಈ ಭಾರಿ ಎದುರಾಗಿದ್ದ ಚುನಾವಣೆಯು ಭಾನುವಾರ ಶಾಂತಿಯುತವಾಗಿ ನಡೆಯಿತು.

ಸಹಕಾರಿ ಸಂಘಗಳ ಚುನಾವಣೆ: ಕಾಂಗ್ರೆಸ್ಸಿಗೆ ಹೀನಾಯ ಸೋಲು!

Dec 31 2024, 01:00 AM IST
ಹಳಿಯಾಳ-ದಾಂಡೇಲಿ ತಾಲೂಕಿನ 11 ಸಹಕಾರಿ ಸಂಘಗಳ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು 7 ಸಹಕಾರಿ ಸಂಘಗಳಲ್ಲಿ ಗೆಲುವು ಸಾಧಿಸಿದ್ದರೆ, 3 ಸಹಕಾರಿ ಸಂಘಗಳ ಮತ ಎಣಿಕೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಕಾಂಗ್ರೆಸ್ ಕೇವಲ ಒಂದೇ ಸಹಕಾರಿ ಸಂಘದಲ್ಲಿ ಗೆದ್ದಿದೆ.

ದೋಟಿಹಾಳ ಸಹಕಾರಿ ಸಂಘದ ಚುನಾವಣೆ: ಕಳಕಪ್ಪ ಗೌಡರ ಗೆಲುವು

Dec 30 2024, 01:04 AM IST
ತಾಲೂಕಿನ ದೋಟಿಹಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯ ಅಂಗವಾಗಿ ನಡೆದ ಮತದಾನ ಶಾಂತಿಯುತವಾಗಿ ಜರುಗಿತು.

ಫೆ.2ರಂದು ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ

Dec 30 2024, 01:03 AM IST
ಜೆಡಿಎಸ್ ವರಿಷ್ಠರು ಮತ್ತು ನಾವುಗಳು ನಾಲ್ವರು ಆಕಾಂಕ್ಷಿತರೊಂದಿಗೆ ಮಾತುಕತೆ ನಡೆಸುವ ಮೂಲಕ ಅಂತಿಮವಾಗಿ ಮಹೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದ ಆಕಾಂಕ್ಷಿತರಿಗೆ ಮುಂದಿನ ದಿನಗಳಲ್ಲಿ ಬೇರೆ ಅವಕಾಶಗಳನ್ನು ಕಲ್ಪಿಸುವ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸುವುದರೊಂದಿಗೆ ಕಣದಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದಾರೆ.

ಜಿದ್ದಾಜಿದ್ದಿನ ಕಣವಾದ ಸಹಕಾರ ಸಂಘದ ಚುನಾವಣೆ

Dec 30 2024, 01:01 AM IST
ಕೋರ್ಟ್‌ ಆದೇಶದ ಪ್ರಕಾರ ಪ್ರತ್ಯೇಕ ಎರಡು ಬೂತ್‌ನಲ್ಲಿ ಮತದಾನ ಜರುಗಿತು.

ಕರ್ನಾಟಕ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆ

Dec 30 2024, 01:01 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಪಟ್ಟಣದ ಪ್ರತಿಷ್ಠಿತ ದಿ.ಕರ್ನಾಟಕ ಕೋ ಆಪ್ ಬ್ಯಾಂಕ್‌ ಲಿಮಿಟೆಡ್‌ನ 2024-25-2029-30 ನೇ ಸಾಲಿನ ನೂತನ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಭಾನುವಾರ ಚುನಾವಣೆಯ ನಡೆಯಿತು

ಡಿಸಿಸಿ ಬ್ಯಾಂಕ್‌ ಚುನಾವಣೆ: ಕೈ ಬೆಂಬಲಿತರನ್ನು ಗೆಲ್ಲಿಸಿ

Dec 29 2024, 01:16 AM IST
ಹೊಸಕೋಟೆ: ಜಿಲ್ಲಾ ಕೇಂದ್ರ ಬ್ಯಾಂಕುಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ತಾಲೂಕು ಸಹಕಾರ ಸಂಘಗಳ ಗೆಲುವೇ ಕಾರಣ ಎಂದು ಶಾಸಕ ಶರತ್ ಬಚ್ಚೆಗೌಡ ತಿಳಿಸಿದರು.

ಶಾಂತಳ್ಳಿಯ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಏಳು ಸ್ಥಾನ

Dec 29 2024, 01:15 AM IST
ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಜಯೇಂದ್ರ ನೇತೃತ್ವದ ತಂಡ 7 ಸ್ಥಾನಗಳನ್ನು ಗಳಿಸಿದೆ.

48 ವರ್ಷಗಳಲ್ಲಿ ದೋಟಿಹಾಳ ಸಹಕಾರ ಸಂಘಕ್ಕೆ 2ನೇ ಬಾರಿ ಚುನಾವಣೆ

Dec 28 2024, 01:02 AM IST
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸ್ಥಾಪನೆಯಾದ 48 ವರ್ಷಗಳಲ್ಲಿ ಈಗ ಎರಡನೇಯ ಬಾರಿಗೆ ಚುನಾವಣೆಯು ನಡೆಯುತ್ತಿರುವುದು ಕುತೂಹಲ ಕೆರಳಿಸಿದೆ.

ವಿಧಾನಸಭೆ ಚುನಾವಣೆ ವೇಳೆ ಯಾರ ಜತೆ ಒಳಒಪ್ಪಂದ ಮಾಡಿಕೊಂಡಿದ್ದಿರಿ? ಯಶವಂತರಾವ್ ಜಾಧವ್‌ ಒತ್ತಾಯ

Dec 27 2024, 12:49 AM IST

ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಜೊತೆ ಒಳಒಪ್ಪಂದ ಮಾಡಿಕೊಂಡಿರುವ ಬಿಜೆಪಿಯವರ ಹೆಸರು ಬಹಿರಂಗಪಡಿಸುವಂತೆ ಚನ್ನಗಿರಿ ಶಿವಗಂಗಾ ಬಸವರಾಜ ಅವರನ್ನು ಯಶವಂತರಾವ್ ಜಾಧವ್‌ ಒತ್ತಾಯಿಸಿದ್ದಾರೆ.  

  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved