• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಹಾರ ಚುನಾವಣೆ ಹೆಸರಲ್ಲಿ ಸಚಿವರು ಹಣ ವಸೂಲಿ

Oct 20 2025, 01:02 AM IST
ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ ಮಾಡಿದರು.

ಚುನಾವಣೆ ಗೆಲ್ಲಲು ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಿ

Oct 19 2025, 01:00 AM IST
ಬಂಗಾರಪೇಟೆಯಲ್ಲಿ ಅಲ್ಪಸಂಖ್ಯಾತರು ವಾಸವಿರುವ ಟಿಪ್ಪು ನಗರ, ಸೇಟ್ ಕಾಂಪೌಂಡ್, ಮರಗಲ್ ಸೇರಿದಂತೆ ಇತರೆ ಪ್ರದೇಶಗಳಲ್ಲಿ ೫ ಕೋಟಿ ರೂ.ಗಳ ವೆಚ್ಚದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ಅಭಿವೃದ್ಧಿ ಮಾಡಲಾಗುತ್ತದೆ. ೧.೨೦ ಕೋಟಿ ವೆಚ್ಚದಲ್ಲಿ ಗಂಗಮ್ಮ ಪಾಳ್ಯದ ಅಂಬೇಡ್ಕರ್ ವೃತ್ತದಿಂದ ರೈಲ್ವೇ ಟ್ರ್ಯಾಕ್‌ವರೆಗೂ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಿಸಲಾಗುತ್ತದೆ.

ರೋಚಕತೆ ಪಡೆದ ಡಿಸಿಸಿ ಬ್ಯಾಂಕ್ ಚುನಾವಣೆ

Oct 18 2025, 02:02 AM IST
ಅಥಣಿ ಶಾಸಕ ಲಕ್ಷ್ಮಣ ಸವದಿ ಅಖಾಡಕ್ಕಿಳಿದು ರಮೇಶ ಕತ್ತಿ ಜೊತೆ ಕೈಜೋಡಿಸಿದ ಬಳಿಕ ಚುನಾವಣೆ ರೋಚಕ ತಿರುವು

ಕೆಡಿಸಿಸಿ ಬ್ಯಾಂಕ್‌ ಚುನಾವಣೆ: 24 ನಾಮಪತ್ರ ಸಲ್ಲಿಕೆ

Oct 18 2025, 02:02 AM IST
ಜಿಲ್ಲಾ ಮಧ್ಯವರ್ತಿ (ಕೆಡಿಸಿಸಿ) ಬ್ಯಾಂಕ್ ಚುನಾವಣೆಯ ನಾಮಪತ್ರ‌ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರ 17 ಅಭ್ಯರ್ಥಿಗಳಿಂದ 24 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟೂ 46 ಆಕಾಂಕ್ಷಿಗಳು 87 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಮಾರ್ಚ್‌ಗೆ ಬೆಂಗ್ಳೂರು ಐದು ಪಾಲಿಕೆ, ತಾ.ಪಂ-ಜಿ.ಪಂ ಚುನಾವಣೆ ಸಾಧ್ಯತೆ

Oct 14 2025, 10:14 AM IST

ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆ ಹಾಗೂ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆಯು ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು, ಚುನಾವಣೆಗಾಗಿ ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಭಾವಿ ಸಚಿವರಿಗೆ ಬಿಹಾರ ಚುನಾವಣೆ ಉಸ್ತುವಾರಿ ಹೊಣೆ?

Oct 14 2025, 05:59 AM IST

ಬಿಹಾರ ಚುನಾವಣೆ ಹೊಣೆಗಾರಿಕೆಯಲ್ಲದೆ, ಕೆಲ ಸಚಿವರು ಖುದ್ದಾಗಿ ಬಿಹಾರಕ್ಕೆ ತೆರಳಿ ಚುನಾವಣಾ ಉಸ್ತುವಾರಿ ವಹಿಸಿಕೊಳ್ಳುವ ಸಾಧ್ಯತೆಗಳಿವೆ. ಸಚಿವರಿಗೆ ನೀಡಿದ ಔತಣ ಕೂಟದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಹೈಕಮಾಂಡ್‌ ನೀಡಿರುವ ಕೆಲ ಸೂಚನೆಗಳನ್ನು ವಿವರಿಸಿದರು

ಕೆಡಿಸಿಸಿ ಚುನಾವಣೆ; ಮೊದಲ ದಿನ 27 ನಾಮಪತ್ರ

Oct 14 2025, 01:02 AM IST
ಜಿಲ್ಲೆಯಲ್ಲಿ ಬಹಳ ಕುತೂಹಲ ಮೂಡಿಸುತ್ತಿರುವ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ (ಕೆಡಿಸಿಸಿ) ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳ ಚುನಾವಣೆಗೆ ಮೊದಲ ದಿನವೇ 16 ಆಕಾಂಕ್ಷಿಗಳಿಂದ 27 ನಾಮಪತ್ರಿಕೆ ಸಲ್ಲಿಕೆ ಮಾಡಿದ್ದಾರೆ.

ನ.9ಕ್ಕೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

Oct 13 2025, 02:01 AM IST
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ಘೋಷಣೆ ಆಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ತಿಳಿಸಿದರು.

ರಸ್ತೆ ದುರವಸ್ಥೆ: ಸಣ್ಣಪುಲಿಕೋಟು ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

Oct 12 2025, 01:02 AM IST
ಸಣ್ಣ ಪುಲಿಕೋಟು ಗ್ರಾಮದ ರಸ್ತೆ ದುರವಸ್ಥೆ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ಮಾಡಲಾಗಿದೆ.

ಡಿಸಿಸಿ ಬ್ಯಾಂಕ್ ಚುನಾವಣೆ: ಕತ್ತಿ ಶಕ್ತಿ ಪ್ರದರ್ಶನ

Oct 09 2025, 02:01 AM IST
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಜಾರಕಿಹೊಳಿಯ ಅಶ್ವಮೇಧ ಯಾಗದ ಕುದುರೆ ಕಟ್ಟಿ ಹಾಕುತ್ತೇವೆ. ವಿದ್ಯುತ್ ಸಂಘದ ಚುನಾವಣೆ ಬಳಿಕ ಇಲ್ಲೂ ನೂರಕ್ಕೆ ನೂರರಷ್ಟು ಮುಂದುವರಿಯುತ್ತದೆ ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 130
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved