• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂದಿನ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 25ಕ್ಕೂ ಹೆಚ್ಚು ಪಂಚಮಸಾಲಿ ಶಾಸಕರ ಆಯ್ಕೆ ಗುರಿ

Dec 12 2024, 12:31 AM IST

ಮುಂದಿನ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ 25 ಕ್ಕೂ ಹೆಚ್ಚು ಪಂಚಮಸಾಲಿ ಶಾಸಕರು ಆಯ್ಕೆಯಾಗುವಂತೆ ಮಾಡುವುದು ನಮ್ಮ ಮುಖ್ಯಗುರಿಯಾಗಿದೆ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ್ ಹೇಳಿದರು.

ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ: ಜೆಡಿಎಸ್ ನಿಂದ ಚನ್ನೇಗೌಡನದೊಡ್ಡಿ ಮಹೇಶ್ ಕಣಕ್ಕೆ

Dec 10 2024, 12:31 AM IST
ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್‌ಗೌಡ, ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್ ನೇತೃತ್ವದಲ್ಲಿ ಚುನಾವಣೆಗೆ ಚನ್ನೇಗೌಡನದೊಡ್ಡಿ ಮಹೇಶ್ ಅವರ ಹೆಸರನ್ನು ಅಂತಿಮವಾಗಿ ಆಯ್ಕೆಗೊಳಿಸಲಾಗಿದೆ.

ಪೈಪೋಟಿ ಕಣವಾದ ನೌಕರರ ಸಂಘದ ಚುನಾವಣೆ

Dec 04 2024, 12:33 AM IST
ಯಾವುದೇ ರಾಜಕೀಯ ಪಕ್ಷಗಳಿಗೆ ಕಡಿಮೆಯಿಲ್ಲ ಎನ್ನುವ ರೀತಿಯಲ್ಲಿ ಜರುಗುತ್ತಿರುವ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮೂರೂ ಬಣಗಳ ನಡುವೆ ತೀವ್ರ ಪೈಪೋಟಿ ಸೃಷ್ಠಿಯಾಗಿದ್ದು, ಇವರಲ್ಲಿ ನಿರ್ದೇಶಕ ಮತದಾರ ಯಾರು ಯಾರ ಮೇಲೆ ಒಲವು ತೋರಲಿದ್ದಾನೆ ಎನ್ನುವ ಕುತೂಹಲ ಸೃಷ್ಟಿಯಾಗಿದೆ.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚುನಾವಣೆ ಇಂದು

Dec 04 2024, 12:33 AM IST
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಖಜಾಂಚಿ ಹಾಗೂ ರಾಜ್ಯಪರಿಷತ್ ಸದಸ್ಯ ಸ್ಥಾನಕ್ಕೆ ಡಿ. 4ರಂದು ಚುನಾವಣೆ ಜರುಗಲಿದ್ದು, ಎರಡು ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿದೆ.

ಬಿವೈವಿ ನೇತೃತ್ವದಲ್ಲಿ ಮುಂದಿನ ಚುನಾವಣೆ

Dec 04 2024, 12:32 AM IST
ವಿಜಯೇಂದ್ರ ಒಬ್ಬ ಯುವ ನಾಯಕ. ಅವರಿಗೆ ತಮ್ಮದೇ ಆದ ಶಕ್ತಿ ಇದೆ. ಮುಂದಿನ 2028ರ ಚುನಾವಣೆಯನ್ನು ವಿಜಯೇಂದ್ರ ಅವರ ನೇತೃತ್ವದಲ್ಲಿ ಸ್ಪರ್ಧಿಸಿ 140 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

ಮನ್ಮುಲ್ ಚುನಾವಣೆ ನಿರ್ದೇಶಕರ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲವಿಲ್ಲ: ಜಾನಕೀರಾಂ

Dec 04 2024, 12:30 AM IST
ಮತದಾನದ ಹಕ್ಕು ಹೊಂದಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಎಲ್ಲಾ ಡೆಲಿಗೆಟ್ಸ್ ಗಳನ್ನು ಈಗಾಗಲೇ ಭೇಟಿ ಮಾಡಿ ಮತಯಾಚನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು, ಚುನಾವಣೆಯಲ್ಲಿ ನಮ್ಮ ಪಕ್ಷದ ಇಬ್ಬರೂ ಅಭ್ಯರ್ಥಿಗಳು ಆಯ್ಕೆಯಾಗುವುದು ಖಚಿತವಾಗಿದೆ.

ವಾಮ ಮಾರ್ಗದಲ್ಲಿ ಸರ್ಕಾರಿ ನೌಕರರ ಸಂಘದ ಚುನಾವಣೆ; ಹೇಮಂತ್‌ ಆರೋಪ

Dec 03 2024, 12:34 AM IST
ಚಿಕ್ಕಮಗಳೂರು ವಾಮ ಮಾರ್ಗಗಳ ಮೂಲಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಅಕ್ರಮವಾಗಿ ಚುನಾವಣೆ ನಡೆಸಲು ಮುಂದಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಹೇಮಂತ್ ಗಂಭೀರವಾಗಿ ಆರೋಪಿಸಿದ್ದಾರೆ.

ರಾ-ಚ ನಗರಸಭೆ ಚುನಾವಣೆ ವಾರದಲ್ಲಿ ಘೋಷಣೆ!

Dec 01 2024, 01:36 AM IST
ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಾರಣದಿಂದಾಗಿ ಬಾಕಿ ಉಳಿದಿದ್ದ ರಾಮನಗರ ಹಾಗೂ ಚನ್ನಪಟ್ಟಣ ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಡಿಸೆಂಬರ್ ಮೊದಲ ವಾರದಲ್ಲಿ ದಿನಾಂಕ ನಿಗದಿಗೊಳ್ಳುವ ಸಾಧ್ಯತೆಗಳಿವೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಕಾಂಗ್ರೆಸ್‌ನ ಆರೋಪ ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

Dec 01 2024, 01:31 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಅತ್ಯಂತ ಗಂಭೀರ ಸ್ವರೂಪದ ಅಸಮಂಜಸ ಸಂಗತಿಗಳು ಪತ್ತೆಯಾಗಿವೆ. ಶೇಕಡಾವಾರು ಮತದಾನದ ಪ್ರಮಾಣ ಭಾರಿ ಜಿಗಿತ ಕಂಡಿದೆ ಎಂದು ಕಾಂಗ್ರೆಸ್‌ ಮಾಡಿದ್ದ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ ತಿರಸ್ಕರಿಸಿದೆ.

ಚಿತ್ರದುರ್ಗ ಸಿಟಿ ಇನ್ ಸ್ಟಿಟ್ಯೂಟ್ ಗೆ ಇಂದು ಚುನಾವಣೆ

Nov 30 2024, 12:45 AM IST
ಚಿತ್ರದುರ್ಗದ ಪ್ರತಿಷ್ಠಿತ ಸಿಟಿ ಇನ್ ಸ್ಟಿಟ್ಯೂಸಟ್ ಗೆ ನವೆಂಬರ್ 30ರ ಶನಿವಾರ ಚುನಾವಣೆ ನಡೆಯಲಿದ್ದು, ಭಾರೀ ಪೈಪೋಟಿ ಏರ್ಪಟ್ಟಿದೆ. ಇನ್ ಸ್ಟಿಟ್ಯೂಟ್ ಇತಿಹಾಸದಲ್ಲಿ ಎಂದೂ ಈ ತರಹದ ವಾತಾವರಣ ಸೃಷ್ಟಿಯಾಗಿರಲಿಲ್ಲ. ಆಡಳಿತಾಧಿಕಾರಿಗಳ ನೇಮಕವಾಗಿ ಚುನಾವಣೆ ನಡೆಯುತ್ತಿರುವುದು ವಿಶೇಷವಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 118
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved