ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್ ಪಕ್ಷ ಗೆಲುವಿನಲ್ಲಿಯೂ ವಿಕೃತಿ ಮೆರೆಯುತ್ತಿದ್ದು, ಜೆಡಿಎಸ್ ಖಾಲಿ ಮಾಡಿಸುತ್ತೇನೆ ಎಂದ ವ್ಯಕ್ತಿ ರಾಜಕೀಯ ವ್ಯಾಪಾರಿ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.