• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

೧೪ ವರ್ಷಗಳ ಬಳಿಕ ಕೃಷಿಕ ಸಮಾಜದ ಚುನಾವಣೆ ಘೋಷಣೆ!

Nov 06 2024, 12:48 AM IST
ತಾಲೂಕು ಕೃಷಿಕ ಸಮಾಜಕ್ಕೆ ೧೪ ವರ್ಷಗಳ ಬಳಿಕ ಕಾರ್ಯಕಾರಿ ಸಮಿತಿಗೆ ಚುನಾವಣೆ ಮುಹೂರ್ತ ನಿಗದಿಯಾಗಿದ್ದು, ಚುನಾವಣೆಗೆ ಕೃಷಿ ಇಲಾಖೆ ಸಿದ್ಧತೆ ಮಾಡಿಕೊಳ್ಳಲು ಶುರು ಮಾಡಿದೆ.

2025ರ ಮೇ ತಿಂಗಳೊಳಗೆ ಬಿಬಿಎಂಪಿಗೆ ಚುನಾವಣೆ?

Nov 05 2024, 01:32 AM IST
ಕಳೆದ ನಾಲ್ಕು ವರ್ಷಗಳಿಂದ ಪುರಪಿತೃಗಳಿಲ್ಲದ ಬಿಬಿಎಂಪಿಗೆ ಚುನಾವಣೆ 2025ರ ಮೇ ತಿಂಗಳೊಳಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಇದು ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಚುನಾವಣೆ-ಸಿಎಂ

Nov 05 2024, 01:30 AM IST
ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಕ್ಷೇತ್ರಕ್ಕೆ ಏನೂ ಕೆಲಸ ಮಾಡದ ಬೊಮ್ಮಾಯಿ ಪುತ್ರನಿಗೆ ಮತ ಹಾಕುವುದರಲ್ಲಿ ಅರ್ಥವೇ ಇಲ್ಲ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ಖಾನ್ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಉಪ ಚುನಾವಣೆ ಗೆಲುವಿಗಾಗಿ ಹರಕೆ ಕಟ್ಟಿಕೊಂಡ ಸಿ.ಪಿ.ಯೋಗೇಶ್ವರ್...!

Nov 05 2024, 12:42 AM IST
ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಹೊಳೇ ಆಂಜನೇಯಸ್ವಾಮಿ ದೇಗುಲಕ್ಕೆ ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಬೆಳಗ್ಗೆ 8 ಗಂಟೆ ಸುಮಾರಿಗೆ ಏಕಾಂಗಿಯಾಗಿ ಧಾವಿಸಿದ ಅಭ್ಯರ್ಥಿ ಯೋಗೇಶ್ವರ್ ತಮ್ಮ ಎರಡು ಹಸ್ತದಲ್ಲಿ ಒಂದೂಕಾಲು ರುಪಾಯಿ ನಾಣ್ಯ ಹಿಡಿದು ಮೂಲ ವಿಗ್ರಹದ ಗರ್ಭಗುಡಿ ಮುಂದೆ ಸುಮಾರು 20 ನಿಮಿಷಗಳ ಕಾಲ ಕುಳಿತು ಚುನಾವಣೆಯಲ್ಲಿ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಸಂಡೂರು ಉಪ ಚುನಾವಣೆ ಅಖಾಡ ಪ್ರಚಾರಕ್ಕೆ ರಾಜ್ಯ ನಾಯಕರ ದಂಡು; ರಾಜಕೀಯ ಕಳೆಕಟ್ಟಿದ ಗಣಿನಾಡು

Nov 05 2024, 12:38 AM IST
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಸಂಡೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ.

ಸಿದ್ದು ಕುರ್ಚಿಗೆ ಕಂಟಕ, ಉಪ ಚುನಾವಣೆ ನಂತರ ಕೆಳಕ್ಕೆ ನಿಶ್ಚಿತ

Nov 05 2024, 12:37 AM IST
ಸಚಿವ ಜಮೀರ್ ಹುಚ್ಚಾಟ ಮುಂದುವರಿಸಿದರೆ ಪಾಕಿಸ್ಥಾನಕ್ಕೆ ಓಡಿಸ್ತೇವಷ್ಟೇ, ಹುಷಾರ್‌: ರೇಣುಕಾಚಾರ್ಯ

ಇಂದು ಅಮೆರಿಕ ಚುನಾವಣೆ: ಸಮೀಕ್ಷೇಲಿ ಟ್ರಂಪ್‌ ಮುನ್ನಡೆ

Nov 05 2024, 12:36 AM IST
ಅಮೆರಿಕ ಅಧ್ಯಕ್ಷೀಯ ಚುನಾವಣೆ ಮಂಗಳವಾರ ನಡೆಯಲಿದ್ದು, ರಿಪಬ್ಲಿಕನ್‌ ಪಾರ್ಟಿ ನಾಯಕ ಡೊನಾಲ್ಡ್‌ ಟ್ರಂಪ್‌ ಗೆಲ್ಲುತ್ತಾರಾ ಅಥವಾ ಭಾರತೀಯ ಮೂಲದವರಾದ ಡೆಮಾಕ್ರೆಟಿಕ್‌ ಪಾರ್ಟಿ ಅಭ್ಯರ್ಥಿ ಕಮಲಾ ಹ್ಯಾರಿಸ್ ಗೆಲ್ಲುತ್ತಾರಾ ಎಂಬುದು ನಿರ್ಧಾರವಾಗಲಿದೆ.

ಜಾರ್ಖಂಡ್‌ ವಿಧಾನಸಭಾ ಚುನಾವಣೆ ನಿಮಿತ್ತ, ಬಿಜೆಪಿ ಭರ್ಜರಿ ಉಚಿತ ಕೊಡುಗೆಗಳ ಪ್ರಣಾಳಿಕೆ

Nov 04 2024, 12:35 AM IST
ಒಂದು ಕಡೆ ಉಚಿತ ಗ್ಯಾರಂಟಿ ಭರವಸೆಗಳ ಬಗ್ಗೆ ಬಿಜೆಪಿ-ಕಾಂಗ್ರೆಸ್‌ ನಡುವೆ ಮಾತಿನ ಸಂಘರ್ಷ ನಡೆದಿದ್ದರೂ ಜಾರ್ಖಂಡ್‌ ವಿಧಾನಸಭಾ ಚುನಾವಣೆ ನಿಮಿತ್ತ, ಬಿಜೆಪಿ ಭರ್ಜರಿ ಉಚಿತ ಕೊಡುಗೆಗಳ ಪ್ರಣಾಳಿಕೆ ಘೋಷಿಸಿದೆ.

ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಬಳಿಕ ಗ್ಯಾರಂಟಿ ಸ್ಥಗಿತ - ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭವಿಷ್ಯ

Nov 02 2024, 01:40 AM IST
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯ ಶೈಲಿ ನೋಡಿದರೆ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ಚುನಾವಣೆಯವರೆಗೂ ಸುಮ್ಮನಿರಿ ಅಂದ ಹಾಗೇ ಇದೆ. ಬಳಿಕ ತೆಗೆದು ಹಾಕಿ ಎಂಬ ಮಾನಸಿಕತೆಯಲ್ಲಿ ಅವರಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಬಿರುಸು : ಕಮಲಾ ಹ್ಯಾರಿಸ್‌ರಿಂದ ಹಿಂದೂಗಳ ಕಡೆಗಣನೆ: ಟ್ರಂಪ್ ಕಿಡಿ

Nov 02 2024, 01:19 AM IST
ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಬಿರುಸು ಪಡೆದುಕೊಂಡಿದ್ದು, ಹಿಂದೂಗಳ ಓಲೈಕೆ ರಾಜಕಾರಣ ಶುರುವಾಗಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 118
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved