• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಥಳೀಯ ಚುನಾವಣೆ ನಡೆಸಲು ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿಲ್ಲ

May 13 2025, 11:45 PM IST
ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸ್ಥಳೀಯ ಚುನಾವಣೆ ಮಾಡುವ ತಾಕತ್ತು ಇಲ್ಲ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕುಟುಕಿದರು.

ಸ್ಥಳೀಯ ಸಂಸ್ಥೆ ಚುನಾವಣೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ: ಸಚಿವ ಚಲುವರಾಯಸ್ವಾಮಿ

May 11 2025, 01:19 AM IST
ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದರೆ ಸರ್ಕಾರದಿಂದ ಮತ್ತಷ್ಟು ಅನುದಾನ ತರಲು ಸಹಾಯವಾಗಲಿದೆ. ಈಗಿನಿಂದಲೇ ಪಕ್ಷ ಸಂಘಟನೆಗೆ ಮುಂದಾಗಿ ಮಳವಳ್ಳಿ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎನ್ನುವುದನ್ನು ಸಾಬೀತು ಪಡಿಸಬೇಕು.

25 ವರ್ಷಗಳ ಬಳಿಕ ಹನೂರು ಫ್ಯಾಕ್ಸ್‌ ಚುನಾವಣೆ!

May 11 2025, 01:17 AM IST
ಶತಮಾನೋತ್ಸವಕ್ಕೆ ಒಂದು ಹೆಜ್ಜೆ ಬಾಕಿ ಇರುವ ಹನೂರು ಕೃಷಿ ಪತ್ತಿನ ಸಹಕಾರ ಸಂಘಕ್ಕೆ 25 ವರ್ಷಗಳ ನಂತರ ಮೊದಲ ಬಾರಿಗೆ ಚುನಾವಣೆ ನಿಗದಿಯಾಗಿದೆ.

ಇನ್ನೂ ಮೂರು ಚುನಾವಣೆ ಸ್ಪರ್ಧಿಸುವೆ, ಜನರ ಶ್ರೀರಕ್ಷೆ ಇರಲಿ

May 09 2025, 12:30 AM IST
ನಾನು ಶಾಸಕನಾಗುವ ಪೂರ್ವದಲ್ಲಿ ಕ್ಷೇತ್ರದಲ್ಲಿ ಬರೀ 7 ಇದ್ದ ಹೈಸ್ಕೂಲ್‌ ಸಂಖ್ಯೆ 70ಕ್ಕೆ ಮುಟ್ಟಿದೆ. 21 ಪದವಿ ಪೂರ್ವ ಕಾಲೇಜು, 17 ವಸತಿ ಶಾಲೆ, ಎಂಜಿನಿಯರಿಂಗ್ ಕಾಲೇಜು, ಕೌಶಾಲ್ಯಾಭಿವೃದ್ಧಿ ಕೇಂದ್ರ ಆರಂಭಿಸಿ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದೇನೆ.

ಬಮೂಲ್ ಚುನಾವಣೆ: ಪ್ರತೀಕಾರದ ರಾಜಕಾರಣಕ್ಕೆ ವೇದಿಕೆ ಸಜ್ಜು

May 08 2025, 12:33 AM IST
ಸಹಕಾರಿ ಕ್ಷೇತ್ರದ ಮೂಲಕ ಸೇವೆ ಒದಗಿಸುವ ಹಂಬಲದೊಂದಿಗೆ ಕಲ್ಲುಗೋಪಹಳ್ಳಿಯ ಕೆಂಪಣ್ಣ ರವರ ಪತ್ನಿ ರೇಣುಕಮ್ಮ ಅವರು ರಾಮನಗರ ಕ್ಷೇತ್ರದ ಬಮೂಲ್ ಚುನಾವಣೆಯ ಅಭ್ಯರ್ಥಿಯಾಗಿ ಜೆಡಿಎಸ್ ವರಿಷ್ಠರ ಅಭಯದೊಂದಿಗೆ ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ.

ಚುನಾವಣೆ ಭರವಸೆ ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಮಹೇಶ್

May 05 2025, 12:46 AM IST
ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಸಾಮಾನ್ಯ ಜನರ ರಕ್ತ ಹೀರುತ್ತಿರುವ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ ಎಂದು ಆವತಿ ಹೋಬಳಿ ಬಿಜೆಪಿ ಅಧ್ಯಕ್ಷ ಕೆರೆಮಕ್ಕಿ ಮಹೇಶ್ ಕಿಡಿಕಾರಿದರು.

ಲಕ್ಷ್ಮೀಸಾಗರ ಡೇರಿ ಚುನಾವಣೆ ಮೈತ್ರಿಕೂಟಕ್ಕೆ ಗೆಲುವು

May 04 2025, 01:31 AM IST
ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಬೆಂಬಲಿತ 8 ಅಭ್ಯರ್ಥಿಗಳು ಜಯಭೇರಿ ಬಾರಿಸಿದರೆ, ಓರ್ವ ರೈತಸಂಘದ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದರು.

ಗಂಗಾವತಿ ನಗರಸಭೆ: ಮೇ 2 ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

May 01 2025, 12:51 AM IST
ಶಾಸಕ ಜನಾರ್ದನ ರೆಡ್ಡಿ ಸೂಚನೆಯಲ್ಲಿ ಈಗಾಗಲೇ 12 ತಿಂಗಳಲ್ಲಿ 6 ತಿಂಗಳು ಅಧ್ಯಕ್ಷರಾಗಿ ಮೌಲಾಸಾಬ್‌ ಮತ್ತು ಉಪಾಧ್ಯಕ್ಷರಾಗಿ ಪಾರ್ವತಮ್ಮ ದುರುಗೇಶ ಅಧಿಕಾರ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸೊಸೈಟಿ ಚುನಾವಣೆ: ಸಚಿವರು ಎಷ್ಟೇ ಭದ್ರತೆ ಹಾಕಿಸಿದ್ದರೂ ಗೆಲುವಿಗೆ ತೊಂದರೆಯಾಗಲಿಲ್ಲ: ಎಚ್.ಟಿ.ಮಂಜು

May 01 2025, 12:47 AM IST
ಕ್ಷೇತ್ರದ ಶಾಸಕನಾಗಿ ನಾನು ಯಾವುದೇ ಸಹಕಾರ ಸಂಘಗಳಿಗೂ ಚುನಾವಣೆ ವೇಳೆ ಡಿ.ಆರ್ ವ್ಯಾನ್ ಹಾಕಿಸಲಿಲ್ಲ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಎನ್.ಚಲುವರಾಯಸ್ವಾಮಿ ನನ್ನ ಸ್ವಗ್ರಾಮ ಹರಳಹಳ್ಳಿಯ ಸೊಸೈಟಿ ಚುನಾವಣೆಗೆ 3 ಡಿ.ಆರ್. ವ್ಯಾನ್ ಪೊಲೀಸ್ ಪಡೆ, ಇಬ್ಬರು ಪೊಲೀಸ್ ನಿರೀಕ್ಷಕರನ್ನು ಹಾಕಿಸಿದ್ದರು. ಆದರೂ ನಮ್ಮವರ ಗೆಲುವಿಗೆ ತೊಂದರೆಯಾಗಲಿಲ್ಲ.

ನಾಳೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ

Apr 27 2025, 01:33 AM IST
ಪಟ್ಟಣದ ಉಮಾಶಂಕರ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಏ.28ರಂದು ನಡೆಯಲಿದ್ದು 10 ಸ್ಧಾನಕ್ಕಾಗಿ 33ಮಂದಿ ಕಣದಲ್ಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved