• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನ್ಮುಲ್ ನಿರ್ದೇಶಕ ಸ್ಥಾನಗಳಿಗೆ 2025ರ ಫೆಬ್ರವರಿಯಲ್ಲಿ ಚುನಾವಣೆ

Oct 25 2024, 12:45 AM IST
ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ 2025ರ ಫೆಬ್ರವರಿ 2ರಂದು ನಡೆಯಲಿರುವ ಚುನಾವಣೆಯಲ್ಲಿ ತಾಲೂಕಿಗೆ ಎರಡು ನಿರ್ದೇಶಕ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಶಾಸಕ ಎಚ್.ಟಿ.ಮಂಜು ಮತ್ತು ನಾಟನಹಳ್ಳಿ ಬೋರ್ ವೆಲ್ ಮಹೇಶ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಮಹಾ ವಿಕಾಸ ಅಘಾಡಿ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮ

Oct 24 2024, 12:54 AM IST
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂಬಂಧ ಮಹಾವಿಕಾಸ ಅಘಾಡಿ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿವೆ.

ಮಾಜಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಪಕ್ಷಾಂತರ ಚುನಾವಣೆ ಮೇಲೆ ಪರಿಣಾಮ ಬೀರದು : ಸಂಸದ ಡಾ.ಕೆ.ಸುಧಾಕರ್

Oct 24 2024, 12:44 AM IST
ಯೋಗೇಶ್ವರ್ ಅವರು ಬಿಜೆಪಿಯಲ್ಲಿ ಇದ್ದಷ್ಟು ದಿನ ಗೌರಯುತವಾಗಿ ನಡೆದುಕೊಂಡಿದೆ. ಸಚಿವ, ವಿಧಾನಪರಿಷತ್ ಸದಸ್ಯ ಸ್ಥಾನ ನೀಡಿದೆ, ನಾಯಕತ್ವಕ್ಕೆ ಗೌರವಕೊಟ್ಟಿದೆ. ಅತುರದಿಂದ ತೆಗೆದುಕೊಂಡ ನಿರ್ಧಾರದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಚುನಾವಣೆಯ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ.

ನೌಕರರ ಸಂಘದ ಚುನಾವಣೆ: 28 ಸ್ಥಾನಗಳಿಗೆ ಅವಿರೋಧ ಆಯ್ಕೆ

Oct 24 2024, 12:33 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹುಕ್ಕೇರಿ ತಾಲೂಕು ಶಾಖೆಯ 2024-29ನೇ ಅವಧಿಗೆ ನಡೆದ ಚುನಾವಣೆಯಲ್ಲಿ 28 ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.

ಬೆಳ್ಳೂರು ಪಟ್ಟಣ ಪಂಚಾಯ್ತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ

Oct 23 2024, 12:36 AM IST
13 ಮಂದಿ ಸದಸ್ಯ ಬಲ ಹೊಂದಿರುವ ಬೆಳ್ಳೂರು ಪಟ್ಟಣ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ 7 ಮಂದಿ, ಜೆಡಿಎಸ್‌ನ 4 ಮಂದಿ ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆಪ್ತರಾಗಿರುವ ಮಂಜೇಗೌಡ ಉ.ಲ್ಯಾಬ್ ಮಂಜು ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದರೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಮತ್ತೋರ್ವ ಪಕ್ಷೇತರ ಸದಸ್ಯ ರಾಮಲಿಂಗಯ್ಯ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ.

ಉಪ ಚುನಾವಣೆ ಉಸಾಬರಿ ಬಿಟ್ಟು ರೈತರಿಗೆ ಪರಿಹಾರ ನೀಡಿ

Oct 22 2024, 12:38 AM IST
ಚಿತ್ರದುರ್ಗ: ಉಪ ಚುನಾವಣೆ ಉಸಾಬರಿ ಬಿಟ್ಟು ಮಳೆ ಹಾನಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುವಂತೆ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಾನು ಯಾರಿಗೂ ಉಪ ಚುನಾವಣೆ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ - ಸಂಸದ ಬಸವರಾಜ ಬೊಮ್ಮಾಯಿ

Oct 22 2024, 12:37 AM IST
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ಯಾರಿಗೂ ಮಾತು ಕೊಟ್ಟಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗ್ರಾಮಾಂತರಕ್ಕೆತಾಲೂಕು ನೌಕರರ ಸಂಘದ ಚುನಾವಣೆ: ಐವರ ನಾಮಪತ್ರ ಹಿಂದಕ್ಕೆ

Oct 22 2024, 12:17 AM IST
ಚುನಾವಣೆ ನಡೆಯುವ 34 ನಿರ್ದೇಶಕರ ಸ್ಥಾನಗಳ ಪೈಕಿ 21 ಮಂದಿ ಅವಿರೋಧವಾಗಿ ಆಯ್ಕೆ

ಶಿಗ್ಗಾಂವಿ ಕ್ಷೇತ್ರದ ಸಾಮರಸ್ಯ ಕಾಪಾಡಲು ಈ ಚುನಾವಣೆ ಗೆಲುವು ಮುಖ್ಯ-ಸಂಸದ ಬೊಮ್ಮಾಯಿ

Oct 22 2024, 12:10 AM IST
ಶಿಗ್ಗಾಂವಿ ಕ್ಷೇತ್ರದ ಚುನಾವಣೆಯ ಗೆಲುವು, ಈ ಕ್ಷೇತದ ಭವಿಷ್ಯ, ಅಭಿವೃದ್ಧಿ ಮತ್ತು ಕ್ಷೇತ್ರದ ಸಾಮರಸ್ಯದ ಬದುಕು ಕಾಪಾಡಲಿದೆ. ಈ ಕ್ಷೇತ್ರದಲ್ಲಿ ಸಾಮರಸ್ಯ ಕದಲುತ್ತಿದೆ. ದ್ವೇಷದ ರಾಜಕಾರಣ ಬರುತ್ತಿದೆ. ಪೊಲೀಸ್ ಸ್ಟೇಷನ್ ರಾಜಕಾರಣ ಮಾಡುತ್ತಿದೆ. ಇದು ಮುಂದುವರೆಯಬಾರದು. ನಮಗೆ ಜಾತಿ, ಮತ ಧರ್ಮ ಇಲ್ಲ. ನಮ್ಮಲ್ಲಿ ನ್ಯಾಯ, ನೀತಿ ಇದೆ. ಈ ಚುನಾವಣೆ ನಮ್ಮ ನಿಮ್ಮೆಲ್ಲರ ಭವಿಷ್ಯದ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಹೇಳಿದರು.

28ಕ್ಕೆ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ

Oct 22 2024, 12:03 AM IST
ನರಸಿಂಹರಾಜಪುರ, ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆ ಅ. 28 ಕ್ಕೆ ನಡೆಯಲಿದ್ದು ಅಂತಿಮವಾಗಿ 8 ಸ್ಥಾನಕ್ಕಾಗಿ 15 ಜನ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ ಎಂದು ಚುನಾವಣಾಧಿಕಾರಿ ವರುಣ್‌. ಸಿ ಶೆಟ್ಟಿ ತಿಳಿಸಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved