• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಡೂರು ಉಪ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ

Nov 11 2024, 11:45 PM IST
ಉಪ ಚುನಾವಣೆ ಘೋಷಣೆಗೊಂಡು ನಾಮಪತ್ರ ಸಲ್ಲಿಕೆ ದಿನದಿಂದಲೇ ಕ್ಷೇತ್ರದಲ್ಲಿ ಪ್ರಚಾರದ ಅಬ್ಬರ ಶುರುವಾಗಿತ್ತು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಅಘಾಡಿಯಿಂದ ಸ್ತ್ರೀಯರಿಗೆ ₹3000, ಫ್ರೀ ಬಸ್‌ ಪ್ರಯಾಣ

Nov 11 2024, 01:12 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಿಮಿತ್ತ ಇತ್ತೀಚೆಗೆ ಪ್ರತ್ಯೇಕ ಗ್ಯಾರಂಟಿಗಳು ಹಾಗೂ ಭರವಸೆಗಳನ್ನು ಘೋಷಿಸಿದ್ದ ಮಹಾ ವಿಕಾಸ್ ಅಘಾಡಿ (ಎಂವಿಎ) ಕೂಟದ ಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್), ಈಗ ಒಟ್ಟಾಗಿ ಅಘಾಡಿ ಕೂಟದ ಅಡಿ ಪ್ರಣಾಳಿಕೆ ಪ್ರಕಟಿಸಿವೆ.

ಅಡೆತಡೆ ನಿವಾರಣೆ: ಕೊನೆಗೂ ಇಂದು ಪುರಸಭಾ ಅಧ್ಯಕ್ಷರ ಚುನಾವಣೆ

Nov 11 2024, 01:06 AM IST
ಉಳಿದ 10 ತಿಂಗಳಿಗೆ ನಡೆದ ಅಧ್ಯಕ್ಷ ಚುನಾವಣೆಗೆ ಕಾಂಗ್ರೆಸ್‌ ಒಳ ಜಗಳ ಬಗೆಹರಿಯದ ಹಿನ್ನೆಲೆಯಲ್ಲಿ ಬಿಜೆಪಿಯ ಇನ್ನೊಬ್ಬ ಸದಸ್ಯ ಹರಾಳು ಅಶೋಕ ಅಧ್ಯಕ್ಷರಾಗಿ ಅಧಿಕಾರ ನಡೆಸಿದರು.

ಚನ್ನಪಟ್ಟಣ ಕ್ಷೇತ್ರ ಉಪ ಚುನಾವಣೆ : ದಳ ಅಲ್ಪಸಂಖ್ಯಾತರ, ಕೈ ಒಕ್ಕಲಿಗ ಮತಗಳ ಮೇಲೆ ಕಣ್ಣು

Nov 10 2024, 01:56 AM IST
ರಾಮನಗರ: ಹೈವೋಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ, ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಜೋರಾಗಿಯೇ ನಡೆದಿದೆ.

ಅನುಕಂಪದ ಮೇಲಲ್ಲ, ಅಭಿವೃದ್ಧಿ ಮೇಲೆ ಚುನಾವಣೆ

Nov 09 2024, 01:09 AM IST
ಚನ್ನಪಟ್ಟಣ: ಇದು ಅನುಕಂಪದ ಮೇಲೆ ನಡೆಯುವ ಚುನಾವಣೆ ಅಲ್ಲ. ಅಭಿವೃದ್ಧಿ ಮೇಲೆ ನಡೆಯುವ ಚುನಾವಣೆ ‌.ರಾಜ್ಯ ಸರ್ಕಾರದಿಂದ ನಾವು ಅನುದಾನ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ ಕೇಂದ್ರದಿಂದ ಅನುದಾನತಂದು ಕೆಲಸ ಮಾಡುತ್ತೇವೆ ಎಂದು ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ತಾರಕಕ್ಕೇರಿದ ನೌಕರರ ಸಂಘದ ಚುನಾವಣೆ: ರಾಜಕೀಯ ಪಕ್ಷ ಮೀರಿಸಿದ ಪ್ರಚಾರದ ಭರಾಟೆ

Nov 09 2024, 01:04 AM IST
ಜಿಲ್ಲಾ ನೌಕರರ ಸಂಘದ ಚುನಾವಣೆಯಲ್ಲಿ ರಾಜಕೀಯ ಪಕ್ಷವನ್ನು ಮೀರಿಸುವಂತೆ ಪ್ರಚಾರ ಮಾಡಲಾಗುತ್ತಿದೆ.

ಉಪ ಚುನಾವಣೆ : ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರ ಭರ್ಜರಿ ಪ್ರಚಾರ - ಗೆಲುವಿಗೆ ಪ್ಲಾನ್

Nov 08 2024, 01:17 AM IST
ರಾಜ್ಯದ ಉಪ ಚುನಾವಣೆ ಕಾವು ದಿನೇ ದಿನೇ ಹೆಚ್ಚಾಗುತ್ತಿರುವ ನಡುವೆಯೇ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರು ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಅವರ ಪರವಾಗಿ ಬಿರುಸಿನ ಪ್ರಚಾರ ನಡೆಸಿದರು.

೧೪ ವರ್ಷಗಳ ಬಳಿಕ ಕೃಷಿಕ ಸಮಾಜದ ಚುನಾವಣೆ ಘೋಷಣೆ!

Nov 06 2024, 12:48 AM IST
ತಾಲೂಕು ಕೃಷಿಕ ಸಮಾಜಕ್ಕೆ ೧೪ ವರ್ಷಗಳ ಬಳಿಕ ಕಾರ್ಯಕಾರಿ ಸಮಿತಿಗೆ ಚುನಾವಣೆ ಮುಹೂರ್ತ ನಿಗದಿಯಾಗಿದ್ದು, ಚುನಾವಣೆಗೆ ಕೃಷಿ ಇಲಾಖೆ ಸಿದ್ಧತೆ ಮಾಡಿಕೊಳ್ಳಲು ಶುರು ಮಾಡಿದೆ.

2025ರ ಮೇ ತಿಂಗಳೊಳಗೆ ಬಿಬಿಎಂಪಿಗೆ ಚುನಾವಣೆ?

Nov 05 2024, 01:32 AM IST
ಕಳೆದ ನಾಲ್ಕು ವರ್ಷಗಳಿಂದ ಪುರಪಿತೃಗಳಿಲ್ಲದ ಬಿಬಿಎಂಪಿಗೆ ಚುನಾವಣೆ 2025ರ ಮೇ ತಿಂಗಳೊಳಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಇದು ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಚುನಾವಣೆ-ಸಿಎಂ

Nov 05 2024, 01:30 AM IST
ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಕ್ಷೇತ್ರಕ್ಕೆ ಏನೂ ಕೆಲಸ ಮಾಡದ ಬೊಮ್ಮಾಯಿ ಪುತ್ರನಿಗೆ ಮತ ಹಾಕುವುದರಲ್ಲಿ ಅರ್ಥವೇ ಇಲ್ಲ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ಖಾನ್ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 122
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
ಕೆಆರ್‌ಎಸ್‌ ಕಟ್ಟಿಸಿದ್ದೇ ಟಿಪ್ಪು ಅಂತ ಹೇಳಿಲ್ಲ : ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved