• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭ್ಯರ್ಥಿಗಳ ರಾಜಕೀಯ ಪಯಣ ನಿರ್ಧರಿಸುವ ಚನ್ನಪಟ್ಟಣ ಉಪ ಚುನಾವಣೆ

Oct 18 2024, 12:17 AM IST
ಪ್ರತಿಷ್ಠಿತ ಕಣ ಎನಿಸಿರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ರಾಜಕೀಯ ಪಕ್ಷಗಳಿಗೆ ಕಗ್ಗಂಟಾಗಿ ಪರಿಗಣಮಿಸಿದ್ದು, ಅಭ್ಯರ್ಥಿ ಆಯ್ಕೆ ಕುರಿತಂತೆ ಜಾಣ್ಮೆಯ ನಡೆ ಅನುಸರಿಸುತ್ತಿವೆ.

ನಿರ್ದೇಶಕರ ಚುನಾವಣೆ: ನಾಮಪತ್ರ ಸಲ್ಲಿಸಲು ಅ.18 ಕೊನೆ ದಿನ

Oct 17 2024, 12:55 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ 29ರ ಅವಧಿಗೆ ತಾಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅ.18 ಕೊನೆಯ ದಿನವಾಗಿದೆ. ಅ.16 ರವರೆಗೆ 25 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಅಥರ್ಗ ತಿಳಿಸಿದ್ದಾರೆ.

ಚುನಾವಣೆ ಎಕ್ಸಿಟ್‌ ಪೋಲ್‌ಗಳ ಬಗ್ಗೆ ಆತ್ಮಾವಲೋಕನ ಅಗತ್ಯ : ಕೇಂದ್ರ ಚುನಾವಣಾ ಆಯೋಗ

Oct 16 2024, 12:32 AM IST
ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಕ್ಕೆ ಒಂದೇ ಹಂತದಲ್ಲಿ, ಜಾರ್ಖಂಡ್‌ ವಿಧಾನಸಭೆಯ 81 ಕ್ಷೇತ್ರಕ್ಕೆ 2 ಹಂತದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.

ಪರಿಷತ್‌ ಚುನಾವಣೆ: ಕಾರ್ಯತಂತ್ರಕ್ಕೆ ಕಾಂಗ್ರೆಸ್‌ ಸಭೆ

Oct 14 2024, 01:21 AM IST
ಸಭೆಯಲ್ಲಿ ಪಕ್ಷದ ಕಾರ್ಯತಂತ್ರ, ಮತದಾರರ ಮನವೊಲಿಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ವೇಣುಗೋಪಾಲ್‌ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ: ಮುಂದಿನ ವಾರ ದಿನಾಂಕ ಘೋಷಣೆ?

Oct 14 2024, 01:18 AM IST
ಮುಂದಿನ ವಾರ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ ಹಾಗೂ ನವೆಂಬರ್‌ ತಿಂಗಳ ಮೂರನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಗ್ಯಾರಂಟಿಗಳನ್ನು ಚುನಾವಣೆ ಮುಂಚೆ ಘೋಷಿಸಬೇಕಿತ್ತು

Oct 14 2024, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಸಿಎಂ ಸಿದ್ಧರಾಮಯ್ಯ ಚುನಾವಣೆಗೋಸ್ಕರವೇ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ಇಲ್ಲವಾದರೆ ಚುನಾವಣೆ ಮುಂಚೆ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಬೇಕಿತ್ತು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಆಕ್ರೋಶ ಹೊರಹಾಕಿದರು.

ಪರಿಷತ್‌ ಚುನಾವಣೆ: ಕಾರ್ಯತಂತ್ರಕ್ಕೆ ಕಾಂಗ್ರೆಸ್‌ ಸಭೆ

Oct 11 2024, 11:55 PM IST
ಸಭೆಯಲ್ಲಿ ಪಕ್ಷದ ಕಾರ್ಯತಂತ್ರ, ಮತದಾರರ ಮನವೊಲಿಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ವೇಣುಗೋಪಾಲ್‌ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಸರ್ಕಾರಿ ನೌಕರರ ಸಂಘ-ಚುನಾವಣೆ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯ

Oct 11 2024, 11:49 PM IST
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಬೈಲಾ ನಿಯಮ ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ ಈಗಾಗಲೆ ಆರಂಭವಾಗಿರುವ ಚುನಾವಣಾ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ಜಿಪಿಟಿ)ದ ಅಧ್ಯಕ್ಷ ಬಿ.ಎಂ. ಶಶಿಧರ ಒತ್ತಾಯಿಸಿದರು.

28ರಂದು ತಾಲೂಕು ಸರ್ಕಾರಿ ನೌಕರರ ಸಂಘ ನಿರ್ದೇಶಕರ ಚುನಾವಣೆ

Oct 10 2024, 02:40 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ 29ರ ಅವಧಿಯವರೆಗೆ ತಾಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಚುನಾವಣೆ ಅಕ್ಟೋಬರ್ 28ರಂದು ನಡೆಯಲಿದೆ ಎಂದು ತಾಲೂಕು ಚುನಾವಣಾಧಿಕಾರಿ ಹಾಗೂ ಬಿಸಿಎಂ ಇಲಾಖೆ ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಅಥರ್ಗ ತಿಳಿಸಿದ್ದಾರೆ.

21ರಂದು ಪರಿಷತ್‌ ಉಪ ಚುನಾವಣೆ, 19 ರಿಂದಲೇ ನಿಷೇಧಾಜ್ಞೆ ಜಾರಿ

Oct 10 2024, 02:26 AM IST
ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 19ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved