• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಶ್ಮೀರ ಚುನಾವಣೆ ಮುಕ್ತಾಯ: ಶೇ.68ರಷ್ಟು ಮತ

Oct 02 2024, 01:10 AM IST
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 3ನೇ ಹಂತದ ಚುನಾವಣೆ ಮಂಗಳವಾರ ಶಾಂತಿಯುತವಾಗಿ ನಡೆಯಿತು. ಕಡೆಯ ಹಂತದ ಈ ಚುನಾವಣೆಯಲ್ಲಿ ಶೇ.68.72ರಷ್ಟು ಮತದಾನವಾಗಿದೆ.

32 ತಿಂಗಳ ಬಳಿಕ ಇಂದು ಕನಕಗಿರಿ ಪಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ

Oct 01 2024, 01:42 AM IST
ಸದಸ್ಯರು ಆಯ್ಕೆಯಾಗಿ ೩೨ ತಿಂಗಳ ಬಳಿಕ ಇಲ್ಲಿನ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅ.೧ರಂದು ಬೆಳಗ್ಗೆ ೧೧ ಗಂಟೆಗೆ ಚುನಾವಣೆ ನಡೆಯಲಿದೆ.

ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣಕ್ಕೆ ಬರುತ್ತಿಲ್ಲ

Oct 01 2024, 01:16 AM IST
ಚನ್ನಪಟ್ಟಣ: ಚುನಾವಣೆ ದೃಷ್ಟಿಯಿಂದ ನಾನು ಇಲ್ಲಿಗೆ ಬರುತ್ತಿಲ್ಲ. ನಾನು ಈ ಜಿಲ್ಲೆಯವನು. ನಾಲ್ಕು ಬಾರಿ ಈ ಭಾಗದ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ನಾನು ಬೇರೆ ಎಲ್ಲೂ ಹೋಗಲು ಆಗುವುದಿಲ್ಲ. ನಾನು ಇಲ್ಲೇ ಹುಟ್ಟಿದ್ದೇನೆ, ಇಲ್ಲೇ ಸಾಯುತ್ತೇನೆ. ನಿಮ್ಮನ್ನು ಟೂರಿಂಗ್ ಟಾಕೀಸ್ ಥರ ಬಳಸಲು ಆಗುವುದಿಲ್ಲ. ನೀವು ಹೃದಯವಂತಿಕೆಯಿಂದ ನಮಗೆ ಶಕ್ತಿ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾರ್ವಜನಿಕರಿಗೆ ಮನವಿ ಮಾಡಿದರು.

‘ಒಂದು ದೇಶ ಒಂದು ಚುನಾವಣೆ’ ಸಾಕಾರ ನಿಟ್ಟಿನಲ್ಲಿ ಶೀಘ್ರ ಕೇಂದ್ರದಿಂದ 3 ವಿಧೇಯಕ ಮಂಡನೆ ?

Sep 30 2024, 01:19 AM IST
‘ಒಂದು ದೇಶ ಒಂದು ಚುನಾವಣೆ’ ಸಾಕಾರಕ್ಕೆ ಕೇಂದ್ರ ಸರ್ಕಾರ ಮೂರು ಮಸೂದೆಗಳನ್ನು ಮಂಡಿಸಲಿದೆ. ಈ ಪೈಕಿ ಎರಡು ಸಾಂವಿಧಾನಿಕ ತಿದ್ದುಪಡಿ ವಿಧೇಯಕಗಳಾಗಿದ್ದು, ಒಂದಕ್ಕೆ ರಾಜ್ಯಗಳ ಅನುಮತಿ ಕಡ್ಡಾಯವಾಗಿದೆ.

ಜೀವರಾಜ್ v/s ಶಾಸಕ ರಾಜೇಗೌಡ ಕೇಸ್ - ಶೃಂಗೇರಿ ಚುನಾವಣೆ ಅಕ್ರಮ ವಿಚಾರಣೆ ನಡೆಸಿ: ಸುಪ್ರೀಂ

Sep 28 2024, 10:09 AM IST

ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಶುಕ್ರವಾರ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಚನ್ನಪಟ್ಟಣ ಚುನಾವಣೆ : ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವ್ಯವಸ್ಥೆ : ನಿಖಿಲ್ ಕುಮಾರಸ್ವಾಮಿ

Sep 27 2024, 10:26 AM IST

ಚನ್ನಪಟ್ಟಣ ಚುನಾವಣೆಯಲ್ಲಿ ಇಂಥವರೇ ಅಭ್ಯರ್ಥಿ ಎಂದು ಹೇಳಲಾಗದು. ಸಿ.ಪಿ.ಯೋಗೇಶ್ವರ ಅವರು ನಮ್ಮವರು. ಅಲ್ಲಿ 70 ಸಾವಿರ ಜೆಡಿಎಸ್ ಮತಗಳಿವೆ. ಒಬ್ಬ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವ್ಯವಸ್ಥೆ ಮಾಡುತ್ತೇವೆ.

ಇಂದು, ದಾವಣಗೆರೆ ಮೇಯರ್-ಉಪ ಮೇಯರ್ ಚುನಾವಣೆ

Sep 27 2024, 01:30 AM IST
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಸಂಖ್ಯಾಬಲ ಇದ್ದಾಗಲೇ ಕಾಂಗ್ರೆಸ್ ತಂತ್ರಗಾರಿಕೆಯಿಂದಾಗಿ ಸಂಖ್ಯಾಬಲ ಕಳೆದುಕೊಂಡ, ಪರಿಶಿಷ್ಟ ಪಂಗಡದ ಸದಸ್ಯ ಇಲ್ಲದ ಕಾರಣಕ್ಕೆ ಮೇಯರ್ ಪಟ್ಟ ಕಳೆದುಕೊಂಡಿತ್ತು ಬಿಜೆಪಿ. ಆದರೆ ಈಗಲೂ, ಸಂಖ್ಯಾಬಲ ಕೊರತೆ ಎದುರಿಸುತ್ತಿರುವ ಬಿಜೆಪಿ ಸೆ.27ರಂದು ಮೇಯರ್- ಉಪ ಮೇಯರ್ ಸ್ಥಾನಗಳಿಗೆ ಸ್ಪರ್ಧಿಸುವ ಉತ್ಸಾಹದಲ್ಲಿದೆ.

ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆಯಾಗಲಿ

Sep 27 2024, 01:28 AM IST
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ದಲಿತ ವಿರೋಧಿ ಎಂಬಂತೆ ಬಿಜೆಪಿ ಹಾಗೂ ಜೆಡಿಎಸ್ ಬಿಂಬಿಸಲು ಹೊರಟಿವೆ.

ಚುನಾವಣೆ ಮತ ಏಣಿಕೆ ಗೋಲ್‌ಮಾಲ್‌ ಪ್ರಕರಣ : ಇನ್ನೆರಡು ತಿಂಗಳಲ್ಲಿ ಮಾಜಿ ಶಾಸಕ ಹಾಲಿಯಾಗುವ ಸಂಭವ!

Sep 27 2024, 01:22 AM IST
ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಎಣಿಕೆ ಅಕ್ರಮ ಪ್ರಕರಣದ ತೀರ್ಪು ಇನ್ನೆರಡು ತಿಂಗಳಲ್ಲಿ ಬರಲಿದೆ ಎಂದು ಮಾಜಿ ಶಾಸಕ ಮಂಜುನಾಥ್ ಗೌಡ ತಿಳಿಸಿದ್ದಾರೆ. ಅವರು ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡುತ್ತಾ, ತಾಲೂಕಿನ ಜನರಿಗೆ ಶೀಘ್ರದಲ್ಲೇ 'ಶುಭ ಸುದ್ದಿ' ಸಿಗಲಿದೆ ಎಂದು ಹೇಳಿದರು.

ಚುನಾವಣೆ ಘೋಷಣೆಯಾದರೇ ಕಾಂಗ್ರೆಸ್‌ಗೆ ಸೋಲು ಖಚಿತ

Sep 27 2024, 01:19 AM IST
ನಾಳೆಯೇ ಚುನಾವಣೆ ಘೋಷಣೆಯಾದರೇ 136 ಶಾಸಕರನ್ನು ಪಡೆದ ಕಾಂಗ್ರೆಸ್ ಸೋಲುವುದು ಖಚಿತ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭವಿಷ್ಯ ನುಡಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved